AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಾಲು ಕಲಬೆರಕೆ ಮಾಡಿದವರ ವಿರುದ್ಧ ಕಠಿಣಕ್ರಮ: ಕೆ.ಎನ್.ರಾಜಣ್ಣ

ಹಾಲಿನಲ್ಲಿ ಕಲಬೆರಕೆ ವಿಚಾರ ತಿಳಿದು ನನಗೆ ಬಹಳ ನೋವು ತಂದಿದ್ದು, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಸಹಕಾರ ಇಲಾಖೆ ಸಚಿವ ಕೆ.ಎನ್.ರಾಜಣ್ಣ ಹೇಳಿದ್ದಾರೆ.

ಹಾಲು ಕಲಬೆರಕೆ ಮಾಡಿದವರ ವಿರುದ್ಧ ಕಠಿಣಕ್ರಮ: ಕೆ.ಎನ್.ರಾಜಣ್ಣ
ಸಹಕಾರ ಇಲಾಖೆ ಸಚಿವ ಕೆಎನ್ ರಾಜಣ್ಣ
ಮಹೇಶ್ ಇ, ಭೂಮನಹಳ್ಳಿ
| Edited By: |

Updated on:Aug 04, 2023 | 4:36 PM

Share

ತುಮಕೂರು, ಆಗಸ್ಟ್ 4: ಹಾಲು ಕಲಬೆರಕೆ ವಿಚಾರ ತಿಳಿದು ನನಗೆ ಬಹಳ ನೋವು ತಂದಿದ್ದು ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಸಹಕಾರ ಇಲಾಖೆ ಸಚಿವ ಕೆ.ಎನ್.ರಾಜಣ್ಣ (KN Rajanna) ಹೇಳಿದ್ದಾರೆ. ಜಿಲ್ಲೆಯಲ್ಲಿ ಮಾತನಾಡಿದ ಅವರು, ನಂದಿನಿ ಹಾಲು ಹೊರತಾಗಿ ಬೇರೆ ಎಲ್ಲವೂ ಸ್ಲೋ ಪಾಯ್ಸನ್ ಆಗಿದೆ. ತುಮಕೂರು ಪಾಲಿಕೆ ಕಮಿಷನರ್​ಗೆ ಮನವರಿಕೆ ಮಾಡಿಕೊಡಲಾಗಿದೆ ಎಂದರು.

ಸಿಂಥೆಟಿಕ್ ಹಾಲು ಅದು, ಎಷ್ಟು ದಿನ ಇಟ್ಟರೂ ಏನೂ ಆಗುವುದಿಲ್ಲ. ಕಲಬೆರಕೆ ಕುರಿತು ಱಂಡಮ್, ಗುಣಮಟ್ಟದ ಪರೀಕ್ಷೆ ಮಾಡಬೇಕು. ಹಾಲು ಕಲಬೆರಕೆ ಮಾಡಿದವರ ವಿರುದ್ಧ ಕಠಿಣಕ್ರಮ ಕೈಗೊಳ್ಳುತ್ತೇವೆ. ಈ ಬಗ್ಗೆ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದರು.

ಇದನ್ನೂ ಓದಿ: Nandini Ghee: ಸಭೆ ನಡೆಸಿ ನಂದಿನಿ ತುಪ್ಪದ ದರ ಕುರಿತು ಚರ್ಚಿಸೋಣ: ಟಿಟಿಡಿಗೆ ಪತ್ರ ಬರೆದ ಕೆಎಂಎಫ್​

ಹಾಲು ಉತ್ಪಾದಕ ರೈತರಿಗೆ 3 ರೂಪಾಯಿ ಹೆಚ್ಚಳ ಮಾಡಲಾಗಿದೆ. ಇದರಿಂದ ಹಾಲಿನ ಉತ್ಪಾದನೆ ಮತ್ತಷ್ಟು ಹೆಚ್ಚಾಗಲಿದೆ. ತುಪ್ಪವೂ ಹೆಚ್ಚಾಗಬಹುದು. ಪ್ರಸ್ತುತ ಸಂದರ್ಭದಲ್ಲಿ ಕೆಎಂಎಫ್​​ನಲ್ಲಿ ತುಪ್ಪದ ಶೇಖರಣೆ ಕಡಿಮೆ ಇದೆ. ತುಪ್ಪದ ಶೇಖರಣೆ ಹೆಚ್ಚಾದರೆ ತಿರುಪತಿ ದೇಗುಲಕ್ಕೂ ಕೊಡಬಹುದು. ಶೇಖರಣೆ ಇಲ್ಲದಿದ್ದರೆ ಎಲ್ಲಿಂದ ಕೊಡುವುದು ಎಂದು ಸಚಿವರು ಪ್ರಶ್ನಿಸಿದರು.

ಉತ್ತರ ಕರ್ನಾಟಕ ಭಾಗದಲ್ಲಿ ಹಾಲಿನ ಪುಡಿಗಳ ಪೂರೈಕೆ ಆಗುತ್ತಿಲ್ಲ. ಕ್ಷೀರಭಾಗ್ಯ ಯೋಜನೆಯ ಹಾಲಿನ ಪುಡಿಗಳ ಪೂರೈಕೆ ಸ್ಥಗಿತವಾಗಿದೆ. ಕಲಬುರಗಿಯಲ್ಲಿ ಕ್ಷೀರಭಾಗ್ಯ ಯೋಜನೆ ನಿರೀಕ್ಷೆಗೆ ತಕ್ಕಂತೆ ಯಶಸ್ವಿಯಾಗಿಲ್ಲ ಎಂದು ಸಹಕಾರ ಇಲಾಖೆ ಸಚಿವರು ತಿಳಿಸಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 4:28 pm, Fri, 4 August 23

2 ವರ್ಷ ಹೋಟೆಲ್ ರೂಮ್ ಕೊಟ್ಟಿದ್ದಕ್ಕೆ 3 ಅಡಿಯಷ್ಟು ಕಸ ತುಂಬಿ ಹೋದ ಅತಿಥಿ
2 ವರ್ಷ ಹೋಟೆಲ್ ರೂಮ್ ಕೊಟ್ಟಿದ್ದಕ್ಕೆ 3 ಅಡಿಯಷ್ಟು ಕಸ ತುಂಬಿ ಹೋದ ಅತಿಥಿ
ಫ್ಯಾಮಿಲಿ ವೀಕ್: ರಾಶಿಕಾ ತಾಯಿ ಮಾತಿಗೆ ಸ್ಟನ್ ಆದ ಗಿಲ್ಲಿ
ಫ್ಯಾಮಿಲಿ ವೀಕ್: ರಾಶಿಕಾ ತಾಯಿ ಮಾತಿಗೆ ಸ್ಟನ್ ಆದ ಗಿಲ್ಲಿ
ಉಸಿರಾಟ ಸಮಸ್ಯೆ ಎಂದು ಆಸ್ಪತ್ರೆಗೆ ಬಂದ ರೋಗಿಯ ಮೇಲೆ ವೈದ್ಯನಿಂದ ಹಲ್ಲೆ
ಉಸಿರಾಟ ಸಮಸ್ಯೆ ಎಂದು ಆಸ್ಪತ್ರೆಗೆ ಬಂದ ರೋಗಿಯ ಮೇಲೆ ವೈದ್ಯನಿಂದ ಹಲ್ಲೆ
ರಜತ್ ಅವರ ಸಂಭಾವನೆ ಎಷ್ಟು? ಓಪನ್ ಆಗಿ ಮಾತನಾಡಿದ ಬುಜ್ಜಿ
ರಜತ್ ಅವರ ಸಂಭಾವನೆ ಎಷ್ಟು? ಓಪನ್ ಆಗಿ ಮಾತನಾಡಿದ ಬುಜ್ಜಿ
ರೈಲಿನ ಶೌಚಾಲಯದ ಪಕ್ಕ ಕುಳಿತು ಪ್ರಯಾಣಿಸಿದ ಕ್ರೀಡಾ ಪಟುಗಳು
ರೈಲಿನ ಶೌಚಾಲಯದ ಪಕ್ಕ ಕುಳಿತು ಪ್ರಯಾಣಿಸಿದ ಕ್ರೀಡಾ ಪಟುಗಳು
ಬೆಂಗಳೂರಲ್ಲಿ ನ್ಯೂ ಇಯರ್ ಸೆಲೆಬ್ರೇಟ್ ಮಾಡ್ತೀರಾ? ಈ ವಿಚಾರಗಳನ್ನು ತಿಳಿದಿರಿ
ಬೆಂಗಳೂರಲ್ಲಿ ನ್ಯೂ ಇಯರ್ ಸೆಲೆಬ್ರೇಟ್ ಮಾಡ್ತೀರಾ? ಈ ವಿಚಾರಗಳನ್ನು ತಿಳಿದಿರಿ
ತಿರುಮಲ ವೆಂಕಟೇಶ್ವರನ ದರ್ಶನಕ್ಕೂ ಮುನ್ನ ಭೂವರಾಹ ಸ್ವಾಮಿ ದರ್ಶನ ಕಡ್ಡಾಯ
ತಿರುಮಲ ವೆಂಕಟೇಶ್ವರನ ದರ್ಶನಕ್ಕೂ ಮುನ್ನ ಭೂವರಾಹ ಸ್ವಾಮಿ ದರ್ಶನ ಕಡ್ಡಾಯ
ಇಂದು ಈ ರಾಶಿಯವರ ವ್ಯವಹಾರಗಳಲ್ಲಿ ಯಶಸ್ಸು ಲಭಿಸಲಿದೆ
ಇಂದು ಈ ರಾಶಿಯವರ ವ್ಯವಹಾರಗಳಲ್ಲಿ ಯಶಸ್ಸು ಲಭಿಸಲಿದೆ
ರೀಲ್ಸ್ ತಂದ ಆಪತ್ತು: ಇನ್ಸ್ಟಾಗ್ರಾಮ್​​​ ಬಳಸುವವರು ಈ ವಿಡಿಯೋನ ಒಮ್ಮೆ ನೋಡಿ
ರೀಲ್ಸ್ ತಂದ ಆಪತ್ತು: ಇನ್ಸ್ಟಾಗ್ರಾಮ್​​​ ಬಳಸುವವರು ಈ ವಿಡಿಯೋನ ಒಮ್ಮೆ ನೋಡಿ
ಆಟೋ ಚಾಲಕನಿಗೆ ಬಿಜೆಪಿ ಶಾಸಕನಿಂದ ಕಪಾಳಮೋಕ್ಷ; ವೈರಲ್ ವಿಡಿಯೋಗೆ ಆಕ್ರೋಶ
ಆಟೋ ಚಾಲಕನಿಗೆ ಬಿಜೆಪಿ ಶಾಸಕನಿಂದ ಕಪಾಳಮೋಕ್ಷ; ವೈರಲ್ ವಿಡಿಯೋಗೆ ಆಕ್ರೋಶ