AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತುಮಕೂರು: ಶಾಲೆಯಿಂದ ವಾಪಸ್ ಆಗುತ್ತಿದ್ದ ಮೂವರು ಮಕ್ಕಳ ಅಪಹರಣಕ್ಕೆ ಯತ್ನ, ಪೊಲೀಸರಿಂದ ಶೋಧ

ಶಾಲೆ ಮುಗಿಸಿಕೊಂಡು ವಾಪಸ್ ಮನೆಗೆ ನಡೆದುಕೊಂಡು ಹೋಗುತ್ತಿದ್ದ ಮೂವರು ವಿದ್ಯಾರ್ಥಿಗಳನ್ನು ಅಪರಿಚಿತರು ಕಿಡ್ನಾಪ್ ಮಾಡಲು ಯತ್ನಿಸಿದ್ದಾರೆ.

ತುಮಕೂರು: ಶಾಲೆಯಿಂದ ವಾಪಸ್ ಆಗುತ್ತಿದ್ದ ಮೂವರು ಮಕ್ಕಳ ಅಪಹರಣಕ್ಕೆ ಯತ್ನ, ಪೊಲೀಸರಿಂದ ಶೋಧ
kidnap
TV9 Web
| Edited By: |

Updated on: Oct 29, 2022 | 4:28 PM

Share

ತುಮಕೂರು: ರಾಜ್ಯದ ತುಂಬೆಲ್ಲ ಮಕ್ಕಳ ಕಳ್ಳರ ಸುದ್ದಿ ಹಬ್ಬಿದೆ. ಇದರಿಂದ ಪೋಷಕರು ಆತಂಕಗೊಂಡಿದ್ದಾರೆ. ಇದರ ಮಧ್ಯೆ ಶಾಲೆಯಿಂದ ವಾಪಸ್ಸಾಗುತಿದ್ದ ಮೂವರು ಮಕ್ಕಳನ್ನು ಅಪರಿಚಿತರು ಅಪಹರಣ(kidnap)  ಮಾಡಲು ಯತ್ನಿಸಿದ ಘಟನೆ ತುಮಕೂರು(Tumakuru) ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕಿನ ಬೆಳ್ಳಾರ ಮೇಲಿನ ಗೊಲ್ಲರಹಟ್ಟಿಯಲ್ಲಿ ಘಟನೆ.

ಇಂದು(ಅ.29) ಶಾಲೆಯಿಂದ ಮನೆಗೆ ನಡೆದುಕೊಂಡು ಹೋಗುತ್ತಿದ್ದ ಮೂವರು ಮಕ್ಕಳನ್ನು ಕಾರಿನಲ್ಲಿ ಬಂದ ಅಪರಿಚಿತರು, ಅಪಹರಣಕ್ಕೆ ಯತ್ನಿಸಿದ್ದಾರೆ. ಕಾರಿಗೆ ಹತ್ತಿಸುತ್ತಿದ್ದ ವೇಳೆ ಮಕ್ಕಳು ಕಿರುಚಾಡಿದ್ದಾರೆ. ಮಕ್ಕಳ ಕೂಗಾಟದಿಂದ ಭಯಗೊಂಡ ಕಿಡ್ನಾಪರ್ಸ್ ಮಕ್ಕಳನ್ನು ಬಿಟ್ಟು ಸ್ಥಳದಿಂದ ಪರಾರಿಯಾಗಿದ್ದಾರೆ. ಈ ವೇಳೆ ರಶ್ಮಿಕಾ, ಲೋಹಿತ್, ಹರ್ಷಿತಾಗೆ ಸಣ್ಣ-ಪುಟ್ಟ ಗಾಯಗಳಾಗಿವೆ.

ಅಪಹರಣಕಾರರು ಈಗಾಗಲೇ ಮೂವರನ್ನು ಕೈ, ಕಾಲು ಕಟ್ಟಿ, ಬಾಯಿ ಮುಚ್ಚಿಸಿ ಕಾರಿನಲ್ಲಿರಿಸಿಕೊಂಡಿದ್ದರು ಎಂದು ತಿಳಿದುಬಂದಿದೆ. ಈ ಹಿನ್ನೆಲೆಯಲ್ಲಿ ಹುಳಿಯಾರು ಪೊಲೀಸರು ಅಪಹರಣಕಾರರಿಗಾಗಿ ತೀವ್ರ ಶೋಧ ನಡೆಸಿದ್ದಾರೆ. ಇನ್ನೊಂದೆಡೆ ಗ್ರಾಮದಲ್ಲಿ ಇದೀಗ ಮಕ್ಕಳ ಕಳ್ಳರ ಆತಂಕ ಮನೆ ಮಾಡಿದೆ.

ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!