AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತುಮಕೂರು: ಶಾಲೆಯಿಂದ ವಾಪಸ್ ಆಗುತ್ತಿದ್ದ ಮೂವರು ಮಕ್ಕಳ ಅಪಹರಣಕ್ಕೆ ಯತ್ನ, ಪೊಲೀಸರಿಂದ ಶೋಧ

ಶಾಲೆ ಮುಗಿಸಿಕೊಂಡು ವಾಪಸ್ ಮನೆಗೆ ನಡೆದುಕೊಂಡು ಹೋಗುತ್ತಿದ್ದ ಮೂವರು ವಿದ್ಯಾರ್ಥಿಗಳನ್ನು ಅಪರಿಚಿತರು ಕಿಡ್ನಾಪ್ ಮಾಡಲು ಯತ್ನಿಸಿದ್ದಾರೆ.

ತುಮಕೂರು: ಶಾಲೆಯಿಂದ ವಾಪಸ್ ಆಗುತ್ತಿದ್ದ ಮೂವರು ಮಕ್ಕಳ ಅಪಹರಣಕ್ಕೆ ಯತ್ನ, ಪೊಲೀಸರಿಂದ ಶೋಧ
kidnap
TV9 Web
| Edited By: |

Updated on: Oct 29, 2022 | 4:28 PM

Share

ತುಮಕೂರು: ರಾಜ್ಯದ ತುಂಬೆಲ್ಲ ಮಕ್ಕಳ ಕಳ್ಳರ ಸುದ್ದಿ ಹಬ್ಬಿದೆ. ಇದರಿಂದ ಪೋಷಕರು ಆತಂಕಗೊಂಡಿದ್ದಾರೆ. ಇದರ ಮಧ್ಯೆ ಶಾಲೆಯಿಂದ ವಾಪಸ್ಸಾಗುತಿದ್ದ ಮೂವರು ಮಕ್ಕಳನ್ನು ಅಪರಿಚಿತರು ಅಪಹರಣ(kidnap)  ಮಾಡಲು ಯತ್ನಿಸಿದ ಘಟನೆ ತುಮಕೂರು(Tumakuru) ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕಿನ ಬೆಳ್ಳಾರ ಮೇಲಿನ ಗೊಲ್ಲರಹಟ್ಟಿಯಲ್ಲಿ ಘಟನೆ.

ಇಂದು(ಅ.29) ಶಾಲೆಯಿಂದ ಮನೆಗೆ ನಡೆದುಕೊಂಡು ಹೋಗುತ್ತಿದ್ದ ಮೂವರು ಮಕ್ಕಳನ್ನು ಕಾರಿನಲ್ಲಿ ಬಂದ ಅಪರಿಚಿತರು, ಅಪಹರಣಕ್ಕೆ ಯತ್ನಿಸಿದ್ದಾರೆ. ಕಾರಿಗೆ ಹತ್ತಿಸುತ್ತಿದ್ದ ವೇಳೆ ಮಕ್ಕಳು ಕಿರುಚಾಡಿದ್ದಾರೆ. ಮಕ್ಕಳ ಕೂಗಾಟದಿಂದ ಭಯಗೊಂಡ ಕಿಡ್ನಾಪರ್ಸ್ ಮಕ್ಕಳನ್ನು ಬಿಟ್ಟು ಸ್ಥಳದಿಂದ ಪರಾರಿಯಾಗಿದ್ದಾರೆ. ಈ ವೇಳೆ ರಶ್ಮಿಕಾ, ಲೋಹಿತ್, ಹರ್ಷಿತಾಗೆ ಸಣ್ಣ-ಪುಟ್ಟ ಗಾಯಗಳಾಗಿವೆ.

ಅಪಹರಣಕಾರರು ಈಗಾಗಲೇ ಮೂವರನ್ನು ಕೈ, ಕಾಲು ಕಟ್ಟಿ, ಬಾಯಿ ಮುಚ್ಚಿಸಿ ಕಾರಿನಲ್ಲಿರಿಸಿಕೊಂಡಿದ್ದರು ಎಂದು ತಿಳಿದುಬಂದಿದೆ. ಈ ಹಿನ್ನೆಲೆಯಲ್ಲಿ ಹುಳಿಯಾರು ಪೊಲೀಸರು ಅಪಹರಣಕಾರರಿಗಾಗಿ ತೀವ್ರ ಶೋಧ ನಡೆಸಿದ್ದಾರೆ. ಇನ್ನೊಂದೆಡೆ ಗ್ರಾಮದಲ್ಲಿ ಇದೀಗ ಮಕ್ಕಳ ಕಳ್ಳರ ಆತಂಕ ಮನೆ ಮಾಡಿದೆ.

ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಇಸ್ರೇಲ್ ಮೇಲೆ 2,000 ಕಿ.ಮೀ ವ್ಯಾಪ್ತಿಯ ಕ್ಷಿಪಣಿ ಉಡಾಯಿಸಿದ ಇರಾನ್
ಇಸ್ರೇಲ್ ಮೇಲೆ 2,000 ಕಿ.ಮೀ ವ್ಯಾಪ್ತಿಯ ಕ್ಷಿಪಣಿ ಉಡಾಯಿಸಿದ ಇರಾನ್
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು