AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತುಮಕೂರಿನಲ್ಲಿ 4 ಕೋಟಿ ಮೌಲ್ಯದ ಕಳವು ವಸ್ತು ಜಪ್ತಿ, ಗೃಹ ಸಚಿವರ ನೇತೃತ್ವದಲ್ಲಿ ವಾರಸುದಾರರಿಗೆ ವಾಪಸ್​

ತುಮಕೂರು ಎಸ್​ಪಿ ಅಶೋಕ್ ಕೆ.ವಿ ಮಾರ್ಗದರ್ಶನದ ವಿಶೇಷ ತಂಡ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ 333 ಪ್ರಕರಣ ಭೇದಿಸಿದೆ. ಬರೊಬ್ಬರಿ 4 ಕೋಟಿ 9 ಲಕ್ಷದ 46 ಸಾವಿರ ಬೆಲೆಬಾಳುವ ಚಿನ್ನಾಭರಣ, ದ್ವಿಚಕ್ರ ವಾಹನಗಳು, ಕಾರು, ಹಾಗೂ ಮೊಬೈಲ್​ಗಳನ್ನು ಖದೀಮರಿಂದ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ತುಮಕೂರಿನಲ್ಲಿ 4 ಕೋಟಿ ಮೌಲ್ಯದ ಕಳವು ವಸ್ತು ಜಪ್ತಿ, ಗೃಹ ಸಚಿವರ ನೇತೃತ್ವದಲ್ಲಿ ವಾರಸುದಾರರಿಗೆ ವಾಪಸ್​
ತುಮಕೂರು ಪೊಲೀಸರು
ಮಹೇಶ್ ಇ, ಭೂಮನಹಳ್ಳಿ
| Edited By: |

Updated on: Nov 26, 2023 | 2:41 PM

Share

ತುಮಕೂರು ನ.26: ಗೃಹ ಸಚಿವ ಡಾ. ಜಿ ಪರಮೇಶ್ವರ (G Parameshwara) ತವರು ಜಿಲ್ಲೆಯಲ್ಲಿ ಪೊಲೀಸರು (Police) ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ. ಎಸ್​ಪಿ ಅಶೋಕ್ ಕೆ.ವಿ ಮಾರ್ಗದರ್ಶನದ ವಿಶೇಷ ಪೊಲೀಸ್​ ತಂಡ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ 333 ಪ್ರಕರಣ ಭೇದಿಸಿದೆ. ಬರೊಬ್ಬರಿ 4 ಕೋಟಿ 9 ಲಕ್ಷದ 46 ಸಾವಿರ ಬೆಲೆಬಾಳುವ ಚಿನ್ನಾಭರಣ, ದ್ವಿಚಕ್ರ ವಾಹನಗಳು, ಕಾರು, ಹಾಗೂ ಮೊಬೈಲ್​ಗಳನ್ನು ಖದೀಮರಿಂದ ಪೊಲೀಸರು ವಶಕ್ಕೆ ಪಡೆದಿದ್ದಾರೆ. 2 ದರೋಡೆ, 21 ಸುಲಿಗೆ, 19 ಸರಗಳ್ಳತನ, 95 ಮನೆಗಳ್ಳತನ, 195 ಸಾಮಾನ್ಯ ಪ್ರಕರಣ ಸೇರಿದಂತೆ ಒಟ್ಟು 333 ಪ್ರಕರಣಗಳು ದಾಖಲಾಗಿದ್ದವು.

ವಶಕ್ಕೆ ಪಡೆಯಲಾದ ವಸ್ತುಗಳನ್ನು ಗೃಹ ಸಚಿವ ಡಾ.ಜಿ.ಪರಮೇಶ್ವರ್ ‌ನೇತೃತ್ವದಲ್ಲಿ ವಾರಸುದಾರರಿಗೆ ಹಿಂತಿರುಗಿಸಲಾಯಿತು. ಪೊಲೀಸರ ಕಾರ್ಯಕ್ಕೆ ಗೃಹ ಸಚಿವ ಡಾ.ಜಿ ಪರಮೇಶ್ವರ್ ಶ್ಲಾಘನೆ ವ್ಯಕ್ತಪಡಿಸಿದರು. ಈ ಕಾರ್ಯಕ್ರಮದಲ್ಲಿ ಕೇಂದ್ರ ವಲಯ ಐಜಿಪಿ ಡಾ.ರವಿಕಾಂತೇಗೌಡ, ತುಮಕೂರು ಎಸ್.ಪಿ ಅಶೋಕ್ ಕೆವಿ‌, ಎಎಸ್ ಪಿ ಮರಿಯಪ್ಪ, ಡಿವೈಎಸ್ ಪಿಗಳಾದ ಚಂದ್ರಶೇಖರ್, ಶೇಖರ್, ಲಕ್ಷ್ಮಿಕಾಂತ್, ಸೇರಿದಂತೆ ಸರ್ಕಲ್ ಇನ್ಸ್ಪೆಕ್ಟರ್​ಗಳು ಹಾಗೂ ಸಬ್​ಇನ್ಸ್ಪೆಕ್ಟರ್​ಗಳು ಸೇರಿದಂತೆ ಪೊಲೀಸ್ ಸಿಬ್ಬಂದಿ ಭಾಗಿಯಾಗಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್