AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೊಸ ವರ್ಷಾಚರಣೆ: ತುಮಕೂರಿನ ಪ್ರವಾಸಿ ತಾಣಗಳಿಗೆ ಸಾರ್ವಜನಿಕರಿಗೆ ನಿರ್ಬಂಧ

ಹೊಸ ವರ್ಷಾಚರಣೆ ಹಿನ್ನೆಲೆ ಡಿ. 31 ರ ಬೆಳಗ್ಗೆ 8 ಗಂಟೆಯಿಂದ ಜನವರಿ 2ರ ಬೆಳಗ್ಗೆ 8 ಗಂಟೆವರೆಗೆ ಸಾರ್ವಜನಿಕರಿಗೆ ದೇವರಾಯನದುರ್ಗ, ನಾಮದಚಿಲುಮೆ, ಬಸದಿ ಬೆಟ್ಟಕ್ಕೆ ನಿರ್ಬಂಧಿಸಿ ತುಮಕೂರು ಜಿಲ್ಲಾಧಿಕಾರಿ ಶುಭ ಕಲ್ಯಾಣ್​ ಆದೇಶ ಹೊರಡಿಸಿದ್ದಾರೆ. ಮುನ್ನೆಚ್ಚರಿಕಾ ಕ್ರಮವಾಗಿ ಸಾರ್ವಜನಿಕರಿಗೆ ನಿಷೇಧ ಹೇರಲಾಗಿದೆ.

ಹೊಸ ವರ್ಷಾಚರಣೆ: ತುಮಕೂರಿನ ಪ್ರವಾಸಿ ತಾಣಗಳಿಗೆ ಸಾರ್ವಜನಿಕರಿಗೆ ನಿರ್ಬಂಧ
ದೇವರಾಯನದುರ್ಗ
ಮಹೇಶ್ ಇ, ಭೂಮನಹಳ್ಳಿ
| Updated By: ಗಂಗಾಧರ​ ಬ. ಸಾಬೋಜಿ|

Updated on: Dec 28, 2023 | 4:19 PM

Share

ತುಮಕೂರು, ಡಿಸೆಂಬರ್​​ 28: ಹೊಸ ವರ್ಷಾಚರಣೆ (New Year) ಹಿನ್ನೆಲೆ ಮುನ್ನೆಚ್ಚರಿಕಾ ಕ್ರಮವಾಗಿ ಜಿಲ್ಲೆಯ ಪ್ರವಾಸಿ ತಾಣಗಳಿಗೆ ಜಿಲ್ಲಾಡಳಿತ ಸಾರ್ವಜನಿಕರಿಗೆ ನಿರ್ಬಂಧ ಹೇರಿದೆ. ಡಿ. 31 ರ ಬೆಳಗ್ಗೆ 8 ಗಂಟೆಯಿಂದ ಜನವರಿ 2ರ ಬೆಳಗ್ಗೆ 8 ಗಂಟೆವರೆಗೆ ಸಾರ್ವಜನಿಕರಿಗೆ ದೇವರಾಯನದುರ್ಗ, ನಾಮದಚಿಲುಮೆ, ಬಸದಿ ಬೆಟ್ಟಕ್ಕೆ ನಿರ್ಬಂಧಿಸಿ ತುಮಕೂರು ಜಿಲ್ಲಾಧಿಕಾರಿ ಶುಭ ಕಲ್ಯಾಣ್​ ಆದೇಶ ಹೊರಡಿಸಿದ್ದಾರೆ.

ಹೊಸ ವರ್ಷಾಚರಣೆ ವೇಳೆ ದೇವರಾಯನದುರ್ಗ, ನಾಮದ ಚಿಲುಮೆ ಮತ್ತು ಬಸದಿ ಬೆಟ್ಟಕ್ಕೆ ಸಾವಿರಾರು ಸಂಖ್ಯೆಯಲ್ಲಿ ಪ್ರವಾಸಿಗರು ಭೇಟಿ ನೀಡುತ್ತಾರೆ. ಹೀಗಾಗಿ ಕಾನೂನು ಬಾಹಿರ ಚಟುವಟಿಕೆಗಳನ್ನ ಮಾಡುವ ಸಾಧ್ಯತೆ ‌ಇರುತ್ತದೆ.

ಇದನ್ನೂ ಓದಿ: ಬೆಂಗಳೂರಿನಲ್ಲಿ ಹೊಸ ವರ್ಷಾಚರಣೆಗೆ ನಿರ್ಬಂಧ ಹೇರಲು ಕರ್ನಾಟಕ ಹೈಕೋರ್ಟ್ ನಕಾರ

ಬೆಟ್ಟದ ರಸ್ತೆಗಳಲ್ಲಿ ತಿರುವುಗಳು ಹೆಚ್ಚಾಗಿದ್ದು, ಅಪಘಾತಗಳು ನಡೆಯುವ ಸಾಧ್ಯತೆ ಹಿನ್ನೆಲೆ ಮುನ್ನೆಚ್ಚರಿಕಾ ಕ್ರಮವಾಗಿ ಸಾರ್ವಜನಿಕರಿಗೆ ನಿಷೇಧ ಹೇರಲಾಗಿದೆ. ಒಂದು ವೇಳೆ ಕಾನೂನು ನಿಯಮ ಉಲ್ಲಂಘಿಸಿದರೆ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದ್ದಾರೆ.

ಹೊಸ ವರ್ಷಾಚರಣೆಗೆ ನಂದಿ ಬೆಟ್ಟಕ್ಕೆ ನೋ ಎಂಟ್ರಿ

ಹೊಸ ವರ್ಷಾಚರಣೆಗೆ ಚಿಕ್ಕಬಳ್ಳಾಪುರ ಜಿಲ್ಲೆಯ ನಂದಿಗಿರಿಧಾಮಕ್ಕೆ ಪ್ರವಾಸಿಗರಿಗೆ ನಿರ್ಬಂಧಿಸಲಾಗಿದೆ. ಡಿಸೆಂಬರ್ 31ರ ಸಂಜೆ 6ರಿಂದ ಜನವರಿ 1ರ ಬೆಳಗ್ಗೆ 6 ಗಂಟೆವರೆಗೆ ನಂದಿಬೆಟ್ಟಕ್ಕೆ ಪ್ರವಾಸಿಗರಿಗೆ ನಿರ್ಬಂಧಿಸಿ ಚಿಕ್ಕಬಳ್ಳಾಪುರ ಡಿಸಿ ರವೀಂದ್ರ ಆದೇಶ ಹೊರಡಿಸಿದ್ದಾರೆ. ಹೊಸ ವರ್ಷಾಚರಣೆ ವೇಳೆ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುಂಜಾಗ್ರತಾವಾಗಿ ಈ ಕ್ರಮಕೈಗೊಳ್ಳಲಾಗಿದೆ ಎಂದು ಜಿಲ್ಲಾಡಳಿತ ತಿಳಿಸಿದೆ.

ಇದನ್ನೂ ಓದಿ: ಹೊಸ ವರ್ಷ ಸಂಭ್ರಮ: ಕ್ಲಬ್,‌ ಪಬ್, ರೆಸ್ಟೋರೆಂಟ್​ಗೆ ಎಂಟ್ರಿಯಾಗಲು ಬೇಕು ಆಧಾರ್! ಕಾರಣ ಇಲ್ಲಿದೆ

2023ರ ಹೊಸ ವರ್ಷದ ಮೊದಲ ದಿನದಂದೂ ಸಹ ಜಿಲ್ಲಾಡಳಿತ ನಂದಿಬೆಟ್ಟ, ಸ್ಕಂದಗಿರಿ ಕ್ಕೆ ಸಾರ್ವಜನಿಕರ ಪ್ರವೇಶಕ್ಕೆ ನಿಷೇಧಿಸಿತ್ತು. ಜತೆಗೆ ಈ ಪ್ರವಾಸಿ ತಾಣಗಳಲ್ಲಿ ಸಾರ್ವಜನಿಕರ ಓಡಾಟ ನಿರ್ಬಂಧಿಸಲು ಚೆಕ್​ ಪೋಸ್ಟ್ ತೆರೆದಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ
ಬೆಳಗಾವಿಯ ಚಳಿಗಾಲದ ಅಧಿವೇಶನದ ನೇರಪ್ರಸಾರ
ಬೆಳಗಾವಿಯ ಚಳಿಗಾಲದ ಅಧಿವೇಶನದ ನೇರಪ್ರಸಾರ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್