AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತುಮಕೂರಿನ ನಾನಾ ಕಡೆಗಳಲ್ಲಿ ಡಿಸೆಂಬರ್ 29 ಕ್ಕೆ ವಿದ್ಯುತ್ ವ್ಯತ್ಯಯ, ಬೆಳಿಗ್ಗೆ 10ರಿಂದ ಸಂಜೆ 6 ಗಂಟೆಯವರೆಗೂ ನೋ ಪವರ್

ಬೆಸ್ಕಾಂ ನಗರ ಉಪವಿಭಾಗ-2 ರ ವ್ಯಾಪ್ತಿಯಲ್ಲಿ ಕೂಡ ವಾರ್ಷಿಕ ನಿರ್ವಹಣಾ ಕಾಮಗಾರಿ ನಡೆಯುತ್ತಿದೆ, ಹೀಗಾಗಿ ನಾಳೆ ಬೆಳಿಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ವ್ಯತ್ಯಯ ಆಗಲಿದೆ.

ತುಮಕೂರಿನ ನಾನಾ ಕಡೆಗಳಲ್ಲಿ ಡಿಸೆಂಬರ್ 29 ಕ್ಕೆ ವಿದ್ಯುತ್ ವ್ಯತ್ಯಯ, ಬೆಳಿಗ್ಗೆ 10ರಿಂದ ಸಂಜೆ 6 ಗಂಟೆಯವರೆಗೂ ನೋ ಪವರ್
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on: Dec 28, 2021 | 9:53 AM

Share

ತುಮಕೂರು ಬೆಸ್ಕಾಂ ವಿಭಾಗದ ಕ್ಯಾತ್ಸಂದ್ರ ಉಪವಿಭಾಗ ವ್ಯಾಪ್ತಿಯಲ್ಲಿ ತ್ರೈಮಾಸಿಕ ಕಾರ್ಯ ನಿರ್ವಹಣೆ ನಡೆಯುತ್ತಿದೆ. ಹೀಗಾಗಿ ಡಿಸೆಂಬರ್ 29 ಬೆಳಿಗ್ಗೆ 10ರಿಂದ ಸಂಜೆ 6 ಗಂಟೆಯವರೆಗೆ ಬಡ್ಡಿ ಹಳ್ಳಿ, ಗೋಕುಲ ಬಡಾವಣೆ, ಟೂಡಾ ಲೇಔಟ್, ಮಂಜುನಾಥ್ ನಗರ, ಗಿರಿನಗರ, ಶಿವರಾಮಕಾರಂತ ನಗರ, ಸಿದ್ದರಾಮೇಶ್ವರ ನಗರ, ಸಾಬರಪಾಳ್ಯ ಬಡಾವಣೆ, ಊರ್ಡಿಗೆರೆ, ದೇವರಾಯನದುರ್ಗ, ದುರ್ದದಹಳ್ಳಿ ಅರೆಗುಜ್ಜನಹಳ್ಳಿ, ಮೈದಾಳ ಹೊದೆಕಲ್ಲು, ಸೀತಕಲ್ಲು ಸೇರಿದಂತೆ ಸುತ್ತಮುತ್ತಲಿನ ಹಳ್ಳಿಗಳಲ್ಲಿ ವಿದ್ಯುತ್ ವ್ಯತ್ಯಯ ಆಗಲಿದೆ. ಗ್ರಾಹಕರು ಸಹಕರಿಸಬೇಕೆಂದು ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ತಿಳಿಸಿದ್ದಾರೆ.

ಜೊತೆಗೆ ಬೆಸ್ಕಾಂ ನಗರ ಉಪವಿಭಾಗ-2 ರ ವ್ಯಾಪ್ತಿಯಲ್ಲಿ ಕೂಡ ವಾರ್ಷಿಕ ನಿರ್ವಹಣಾ ಕಾಮಗಾರಿ ನಡೆಯುತ್ತಿದೆ, ಹೀಗಾಗಿ ನಾಳೆ ಬೆಳಿಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ವ್ಯತ್ಯಯ ಆಗಲಿದೆ. ನಗರದ ಮರಳೂರು ಜನತಾ ಕಾಲೋನಿ, ಟೂಡಾ ಲೇಔಟ್, ಸದಾಶಿವನಗರ, ಬನಶಂಕರಿ, ಕುರಿಪಾಳ್ಯ, ಉಪ್ಪಾರಹಳ್ಳಿ ಸೇರಿದಂತೆ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಆಗಲಿದೆ.

ಧನ ಸಹಾಯಕ್ಕಾಗಿ ಅರ್ಜಿ ಆಹ್ವಾನ ಕನ್ನಡ ಮತ್ತು ಸಂಸ್ಕ್ರತಿ ಇಲಾಖೆ ನಿರ್ದೇಶನಾಲಯವು, ಸಾಮಾನ್ಯ ವಿಶೇಷ ಘಟಕ ಮತ್ತು ಗಿರಿಜನ ಉಪಯೋಜನೆಯಡಿ ಸಾಂಸ್ಕೃತಿಕ ಸಂಘಸಂಸ್ಥೆಗಳ ಚಟುವಟಿಕೆ ಅಸಂಘಟಿತ ಕಲಾವಿದರಿಗೆ ವಾದ್ಯಪರಿಕರ/ ವೇಷಭೂಷಣ ಖರೀದಿ ಹಾಗೂ ಶಿಲ್ಪ ಚಿತ್ರಕಲಾವಿದರ ಕಲಾಪ್ರದರ್ಶನಕ್ಕೆ ಧನ ಸಹಾಯ ನೀಡಲು ಸೇವಾ ಸಿಂದು ಮೂಲಕ ಅರ್ಜಿ ಆಹ್ವಾನಿಸಿದೆ. ಆಸಕ್ತರು 2022 ರ ಜನವರಿ 18 ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಡಿಎಮ್ ರವಿಕುಮಾರ್ ತಿಳಿಸಿದ್ದಾರೆ.

ವರದಿ: ಮಹೇಶ್, ಟಿವಿ9 ತುಮಕೂರು

ಇದನ್ನೂ ಓದಿ: ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಟ್ವೀಟ್; ಯುವಕನನ್ನು ರಕ್ಷಣೆ ಮಾಡುವಲ್ಲಿ ಯಶಸ್ವಿಯಾದ ಮುಂಬೈ ಪೊಲೀಸ್

Follow Us
Web contact
Web contact

TV9 Kannada

Read More
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!