AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Tumkur News: ಶಸ್ತ್ರಚಿಕಿತ್ಸೆ ಮಹಿಳೆಯ ಹೊಟ್ಟೆಯಿಂದ 11.5 ಕೆಜಿ ತೂಕದ ಗಡ್ಡೆ ಹೊರತೆಗೆದ ವೈದ್ಯರು

ತುಮಕೂರು ಜಿಲ್ಲೆಯ ತಿಪಟೂರು ಪಟ್ಟಣದ ಕುಮಾರ್ ಆಸ್ಪತ್ರೆಯ ವೈದ್ಯರು ಮಹಿಳೆಯ ಹೊಟ್ಟೆಯಿಂದ ಬರೊಬ್ಬರಿ 11.5 ಕೆಜಿ ತೂಕದ ಗಡ್ಡೆ ಹೊರತೆಗೆದಿದ್ದಾರೆ.

Tumkur News: ಶಸ್ತ್ರಚಿಕಿತ್ಸೆ ಮಹಿಳೆಯ ಹೊಟ್ಟೆಯಿಂದ 11.5 ಕೆಜಿ ತೂಕದ ಗಡ್ಡೆ ಹೊರತೆಗೆದ ವೈದ್ಯರು
ಹೊಟ್ಟೆಯಿಂದ ಗಡ್ಡೆ ಹೊರ ತೆಗೆದ ವೈದ್ಯರು
ಮಹೇಶ್ ಇ, ಭೂಮನಹಳ್ಳಿ
| Edited By: |

Updated on:Jul 12, 2023 | 10:18 AM

Share

ತುಮಕೂರು: ಜಿಲ್ಲೆಯ ತಿಪಟೂರು (Tiptur) ಪಟ್ಟಣದ ಕುಮಾರ್ ಆಸ್ಪತ್ರೆಯ ವೈದ್ಯರು (Doctors) ಮಹಿಳೆಯ ಹೊಟ್ಟೆಯಿಂದ ಬರೊಬ್ಬರಿ 11.5 ಕೆಜಿ ತೂಕದ ಗಡ್ಡೆ ಹೊರತೆಗೆದಿದ್ದಾರೆ. ತಿಪಟೂರು ಪಟ್ಟಣದ ಗಾಂಧಿನಗರದ (Gandinagar) 45 ವರ್ಷದ ಮಹಿಳೆ ಹಲವು ದಿನಗಳಿಂದ ಹೊಟ್ಟೆ ನೋವಿನಿಂದ (Stomach pain) ಬಳಲುತ್ತಿದ್ದರು. ತಪಾಸಣೆ ವೇಳೆ ಮಹಿಳೆಯ ಹೊಟ್ಟೆಯಲ್ಲಿ ಗಡ್ಡೆ ಇರುವುದು ಪತ್ತೆಯಾಗಿದೆ. ಮಹಿಳೆಗೆ ಶಸ್ತ್ರ ಚಿಕಿತ್ಸೆ ಮಾಡಿದ ಕುಮಾರ್ ಆಸ್ಪತ್ರೆಯ ವೈದ್ಯ ಡಾ. ಶ್ರೀಧರ್ ಮತ್ತು ಅವರ ತಂಡ 11.5 ಕೆ.ಜಿ. ತೂಕದ ಗೆಡ್ಡೆ ಹೊರತೆಗೆಯುವ ಮೂಲಕ ಶಸ್ತ್ರ ಚಿಕಿತ್ಸೆ ಯಶಸ್ವಿಯಾಗಿದೆ. ಸದ್ಯ ಮಹಿಳೆ ಆರೋಗ್ಯವಾಗಿದ್ದಾಳೆ.

Published On - 10:18 am, Wed, 12 July 23

ಕೈ ಕೈ ಮಿಲಾಯಿಸಿದ ಶಾಸಕ, ಎಂಎಲ್​ಸಿ: ಹುಮ್ನಾಬಾದ್​​ನಲ್ಲಿ ನಿಷೇಧಾಜ್ಞೆ ಜಾರಿ
ಕೈ ಕೈ ಮಿಲಾಯಿಸಿದ ಶಾಸಕ, ಎಂಎಲ್​ಸಿ: ಹುಮ್ನಾಬಾದ್​​ನಲ್ಲಿ ನಿಷೇಧಾಜ್ಞೆ ಜಾರಿ
ಬ್ಯಾನರ್ ಗಲಾಟೆ: ಜನಾರ್ದನ ರೆಡ್ಡಿ ಕಚೇರಿಗೂ ಬಾಂಬ್ ನಿಷ್ಕ್ರಿಯ ದಳ ದೌಡು
ಬ್ಯಾನರ್ ಗಲಾಟೆ: ಜನಾರ್ದನ ರೆಡ್ಡಿ ಕಚೇರಿಗೂ ಬಾಂಬ್ ನಿಷ್ಕ್ರಿಯ ದಳ ದೌಡು
ದಿಲ್ಲಿ ಭಕ್ತರೊಬ್ಬರಿಂದ ಉಡುಪಿ ಶ್ರೀ ಕೃಷ್ಣನಿಗೆ ಬಂಗಾರದ ಭಗವದ್ಗೀತೆ ಕಾಣಿಕೆ
ದಿಲ್ಲಿ ಭಕ್ತರೊಬ್ಬರಿಂದ ಉಡುಪಿ ಶ್ರೀ ಕೃಷ್ಣನಿಗೆ ಬಂಗಾರದ ಭಗವದ್ಗೀತೆ ಕಾಣಿಕೆ
ಬಿಗ್ ಬಾಸ್ ಮನೆಯಲ್ಲಿ ಕೈಕೈ ಮಿಲಾಯಿಸುವ ಹಂತಕ್ಕೆ ಹೋದ ರಘು, ಧ್ರುವಂತ್
ಬಿಗ್ ಬಾಸ್ ಮನೆಯಲ್ಲಿ ಕೈಕೈ ಮಿಲಾಯಿಸುವ ಹಂತಕ್ಕೆ ಹೋದ ರಘು, ಧ್ರುವಂತ್
ರೋಷದಿಂದ ವೇದಿಕೆ ಕಡೆ ನುಗ್ಗಿ ಸೋಮಣ್ಣಗೆ ಎಚ್ಚರಿಕೆ ಕೊಟ್ಟ ತಂಗಡಗಿ
ರೋಷದಿಂದ ವೇದಿಕೆ ಕಡೆ ನುಗ್ಗಿ ಸೋಮಣ್ಣಗೆ ಎಚ್ಚರಿಕೆ ಕೊಟ್ಟ ತಂಗಡಗಿ
ಸಚಿವ ಸೋಮಣ್ಣ ಮೇಲೆ ಕುರ್ಚಿ ಎಸೆದ ಕಾಂಗ್ರೆಸ್ ಕಾರ್ಯಕರ್ತರು, ವಿಡಿಯೋ ನೋಡಿ
ಸಚಿವ ಸೋಮಣ್ಣ ಮೇಲೆ ಕುರ್ಚಿ ಎಸೆದ ಕಾಂಗ್ರೆಸ್ ಕಾರ್ಯಕರ್ತರು, ವಿಡಿಯೋ ನೋಡಿ
ಬೀದರ್ ಕೆಡಿಪಿ ಸಭೆಯಲ್ಲಿ ಕೈ ಕೈ ಮಿಲಾಯಿಸಿದ ಶಾಸಕ, ಎಂಎಲ್​ಸಿ
ಬೀದರ್ ಕೆಡಿಪಿ ಸಭೆಯಲ್ಲಿ ಕೈ ಕೈ ಮಿಲಾಯಿಸಿದ ಶಾಸಕ, ಎಂಎಲ್​ಸಿ
ಶಿಷ್ಟಾಚಾರ ವಿವಾದ: ಕೇಂದ್ರ ಸಚಿವ ಸೋಮಣ್ಣ ಜೊತೆ ಶಿವರಾಜ್​​ ತಂಗಡಗಿ ವಾಗ್ವಾದ
ಶಿಷ್ಟಾಚಾರ ವಿವಾದ: ಕೇಂದ್ರ ಸಚಿವ ಸೋಮಣ್ಣ ಜೊತೆ ಶಿವರಾಜ್​​ ತಂಗಡಗಿ ವಾಗ್ವಾದ
ಅರಸು ದಾಖಲೆ ಮುರಿಯುತ್ತಿರುವ ಬಗ್ಗೆ ಸಿದ್ದರಾಮಯ್ಯ ಹೇಳಿದ್ದಿಷ್ಟು!
ಅರಸು ದಾಖಲೆ ಮುರಿಯುತ್ತಿರುವ ಬಗ್ಗೆ ಸಿದ್ದರಾಮಯ್ಯ ಹೇಳಿದ್ದಿಷ್ಟು!
ಸ್ವಿಫ್ಟ್ ಕಾರಿಗೆ ಡಿಕ್ಕಿ ಹೊಡೆದ ಬೊಲೆರೋ
ಸ್ವಿಫ್ಟ್ ಕಾರಿಗೆ ಡಿಕ್ಕಿ ಹೊಡೆದ ಬೊಲೆರೋ