AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Tumkur News: ಶಸ್ತ್ರಚಿಕಿತ್ಸೆ ಮಹಿಳೆಯ ಹೊಟ್ಟೆಯಿಂದ 11.5 ಕೆಜಿ ತೂಕದ ಗಡ್ಡೆ ಹೊರತೆಗೆದ ವೈದ್ಯರು

ತುಮಕೂರು ಜಿಲ್ಲೆಯ ತಿಪಟೂರು ಪಟ್ಟಣದ ಕುಮಾರ್ ಆಸ್ಪತ್ರೆಯ ವೈದ್ಯರು ಮಹಿಳೆಯ ಹೊಟ್ಟೆಯಿಂದ ಬರೊಬ್ಬರಿ 11.5 ಕೆಜಿ ತೂಕದ ಗಡ್ಡೆ ಹೊರತೆಗೆದಿದ್ದಾರೆ.

Tumkur News: ಶಸ್ತ್ರಚಿಕಿತ್ಸೆ ಮಹಿಳೆಯ ಹೊಟ್ಟೆಯಿಂದ 11.5 ಕೆಜಿ ತೂಕದ ಗಡ್ಡೆ ಹೊರತೆಗೆದ ವೈದ್ಯರು
ಹೊಟ್ಟೆಯಿಂದ ಗಡ್ಡೆ ಹೊರ ತೆಗೆದ ವೈದ್ಯರು
ಮಹೇಶ್ ಇ, ಭೂಮನಹಳ್ಳಿ
| Updated By: ವಿವೇಕ ಬಿರಾದಾರ|

Updated on:Jul 12, 2023 | 10:18 AM

Share

ತುಮಕೂರು: ಜಿಲ್ಲೆಯ ತಿಪಟೂರು (Tiptur) ಪಟ್ಟಣದ ಕುಮಾರ್ ಆಸ್ಪತ್ರೆಯ ವೈದ್ಯರು (Doctors) ಮಹಿಳೆಯ ಹೊಟ್ಟೆಯಿಂದ ಬರೊಬ್ಬರಿ 11.5 ಕೆಜಿ ತೂಕದ ಗಡ್ಡೆ ಹೊರತೆಗೆದಿದ್ದಾರೆ. ತಿಪಟೂರು ಪಟ್ಟಣದ ಗಾಂಧಿನಗರದ (Gandinagar) 45 ವರ್ಷದ ಮಹಿಳೆ ಹಲವು ದಿನಗಳಿಂದ ಹೊಟ್ಟೆ ನೋವಿನಿಂದ (Stomach pain) ಬಳಲುತ್ತಿದ್ದರು. ತಪಾಸಣೆ ವೇಳೆ ಮಹಿಳೆಯ ಹೊಟ್ಟೆಯಲ್ಲಿ ಗಡ್ಡೆ ಇರುವುದು ಪತ್ತೆಯಾಗಿದೆ. ಮಹಿಳೆಗೆ ಶಸ್ತ್ರ ಚಿಕಿತ್ಸೆ ಮಾಡಿದ ಕುಮಾರ್ ಆಸ್ಪತ್ರೆಯ ವೈದ್ಯ ಡಾ. ಶ್ರೀಧರ್ ಮತ್ತು ಅವರ ತಂಡ 11.5 ಕೆ.ಜಿ. ತೂಕದ ಗೆಡ್ಡೆ ಹೊರತೆಗೆಯುವ ಮೂಲಕ ಶಸ್ತ್ರ ಚಿಕಿತ್ಸೆ ಯಶಸ್ವಿಯಾಗಿದೆ. ಸದ್ಯ ಮಹಿಳೆ ಆರೋಗ್ಯವಾಗಿದ್ದಾಳೆ.

Published On - 10:18 am, Wed, 12 July 23

ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ