AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗ್ರಾಮಕ್ಕೆ ರಸ್ತೆ, ನೀರಿನ ಸೌಲಭ್ಯ ಕೇಳಿದ ಯುವಕನಿಗೆ ಪಾವಗಡದ ಕಾಂಗ್ರೆಸ್ ಶಾಸಕರಿಂದ ಕಪಾಳಮೋಕ್ಷ

ತಮ್ಮ ಗ್ರಾಮಕ್ಕೆ ರಸ್ತೆ, ಕುಡಿಯುವ ನೀರಿಲ್ಲವೆಂದು ಶಾಸಕ ಬಳಿ ದೂರು ನೀಡಲು ಬಂದಿದ್ದ ಯುವಕನ ಮೇಲೆ ಕಾಂಗ್ರೆಸ್ ಶಾಸಕ ವೆಂಕಟರಮಣಪ್ಪ ಹಲ್ಲೆ ಮಾಡಿದ್ದಾರೆ.

ಗ್ರಾಮಕ್ಕೆ ರಸ್ತೆ, ನೀರಿನ ಸೌಲಭ್ಯ ಕೇಳಿದ ಯುವಕನಿಗೆ ಪಾವಗಡದ ಕಾಂಗ್ರೆಸ್ ಶಾಸಕರಿಂದ ಕಪಾಳಮೋಕ್ಷ
ಕಾಂಗ್ರೆಸ್ ಶಾಸಕ ವೆಂಕಟರಮಣಪ್ಪ
Follow us
TV9 Web
| Updated By: ಸುಷ್ಮಾ ಚಕ್ರೆ

Updated on:Apr 20, 2022 | 3:45 PM

ತುಮಕೂರು: ತಮ್ಮ ಗ್ರಾಮಕ್ಕೆ ರಸ್ತೆ ಹಾಗೂ ಕುಡಿಯುವ ನೀರಿನ ಸೌಲಭ್ಯವನ್ನು ಒದಗಿಸಬೇಕೆಂದು ಕೇಳಿದ್ದಕ್ಕೆ ಕಾಂಗ್ರೆಸ್ ಶಾಸಕ ವೆಂಕಟರಮಣಪ್ಪ (Congress MLA Venkataramanappa) ಯುವಕನೊಬ್ಬನಿಗೆ ಕಪಾಳಮೋಕ್ಷ ಮಾಡಿರುವ ಘಟನೆ ತುಮಕೂರಿನಲ್ಲಿ ನಡೆದಿದೆ. ಈ ವಿಡಿಯೋ ಈಗ ಭಾರೀ ವೈರಲ್ (Video Viral) ಆಗಿದೆ. ಗ್ರಾಮಕ್ಕೆ ನೀರು ಮತ್ತಿತರ ಅಗತ್ಯ ಸೌಲಭ್ಯಗಳನ್ನು ಒದಗಿಸಬೇಕೆಂದು ಕೇಳಿದ ಯುವಕನಿಗೆ ತುಮಕೂರು ಜಿಲ್ಲೆಯ ಪಾವಗಡ ಶಾಸಕ ವೆಂಕಟರವಣಪ್ಪ ಕಪಾಳಕ್ಕೆ ಬಾರಿಸಿರುವ ದೃಶ್ಯ ಎಲ್ಲೆಡೆ ಹರಿದಾಡುತ್ತಿದೆ.

ಇಂದು ತುಮಕೂರಿನ ಪಾವಗಡ ತಾಲೂಕು ಕಚೇರಿ ಬಳಿ ಈ ಘಟನೆ ನಡೆದಿದೆ. ತಮ್ಮ ಗ್ರಾಮಕ್ಕೆ ರಸ್ತೆ, ಕುಡಿಯುವ ನೀರಿಲ್ಲವೆಂದು ಶಾಸಕ ಬಳಿ ದೂರು ನೀಡಲು ಬಂದಿದ್ದ ಯುವಕನ ಮೇಲೆ ಕಾಂಗ್ರೆಸ್ ಶಾಸಕ ವೆಂಕಟರಮಣಪ್ಪ ಹಲ್ಲೆ ಮಾಡಿದ್ದಾರೆ. ಆ ಯುವಕನ ಕಪಾಳಕ್ಕೆ ಹೊಡೆದು ಪೊಲೀಸ್ ಸ್ಟೇಷನ್​ಗೆ ಹಾಕಿಸುತ್ತೇನೆ ಎಂದು ಬೆದರಿಕೆ ಹಾಕಿದ್ದಾರೆ. ಈ ದೃಶ್ಯವನ್ನು ಅಲ್ಲಿ ಸೇರಿದ್ದ ಜನರು ರೆಕಾರ್ಡ್​ ಮಾಡಿಕೊಂಡಿದ್ದಾರೆ. ಊರಿನ ರಸ್ತೆಗಳೆಲ್ಲ ಕಿತ್ತು ಹೋಗಿದೆ, ನೀರಿನ ಸಮಸ್ಯೆ ಹೆಚ್ಚಾಗಿದೆ ಎಂದು ಶಾಸಕರಿಗೆ ದೂರು ನೀಡುವ ವೇಳೆ ಕೋಪಗೊಂಡ ಶಾಸಕ ವೆಂಕಟರಮಣಪ್ಪ ಆ ಯುವಕನ ಕೆನ್ನೆಗೆ ಬಾರಿಸಿದ್ದಾರೆ.

ತಮ್ಮ ಗ್ರಾಮಕ್ಕೆ ರಸ್ತೆ ವ್ಯವಸ್ಥೆ ಹಾಗೂ ಕುಡಿಯುವ ನೀರನ್ನು ಕೇಳಿದ್ದಕ್ಕೆ ಶಾಸಕರಿಂದ ಕಪಾಳಮೋಕ್ಷ ಸಿಕ್ಕಿದೆ. ತಮ್ಮ ಗ್ರಾಮಕ್ಕೆ ಸರಿಯಾಗಿ ರಸ್ತೆ ಕುಡಿಯುವ ನೀರಿಲ್ಲ ಎಂದು ದೂರು ನೀಡಲು ಬಂದಿದ್ದ ಯುವಕನಿಗೆ ಎಲ್ಲರೆದುರೇ ಕಪಾಳಕ್ಕೆ ಬಾರಿಸಲಾಗಿದೆ. ಬಳಿಕ ಶಾಸಕರ ಈ ವರ್ತನೆಯ ವಿರುದ್ಧ ಆ ಯುವಕ ಕಿಡಿಕಾರಿದ್ದಾನೆ

ಇದನ್ನೂ ಓದಿ: ಏನೋ ಹೇಳಿದ ಎಂದು ಮಾರ್ಕೆಟ್​​ನಲ್ಲಿ ಅಪ್ರಾಪ್ತನಿಗೆ ಒದ್ದು, ಕಪಾಳಕ್ಕೆ ಹೊಡೆದ ಪೊಲೀಸ್​; ಮರುಕ್ಷಣವೇ ಅಮಾನತು

ಫೇಸ್​ಬುಕ್​ನಲ್ಲಿ ಜಾಹೀರಾತು ನೋಡಿ ಜ್ಯೋತಿಷಿಗಳನ್ನ ನಂಬುವ ಮುನ್ನಾ ಎಚ್ಚರ! ತುಮಕೂರಿನಲ್ಲಿ ಉದ್ಯಮಿಗೆ 46 ಲಕ್ಷ ರೂ. ವಂಚನೆ

Published On - 3:43 pm, Wed, 20 April 22

ತಮ್ಮ ಪಕ್ಷದ ಅಧ್ಯಕ್ಷರಿಗೆ ಮಾಲೆ ಹಾಕಿ, ಕಪಾಳಕ್ಕೆ ಬಾರಿಸಿದ ನಾಯಕ
ತಮ್ಮ ಪಕ್ಷದ ಅಧ್ಯಕ್ಷರಿಗೆ ಮಾಲೆ ಹಾಕಿ, ಕಪಾಳಕ್ಕೆ ಬಾರಿಸಿದ ನಾಯಕ
ನನ್ನ ವಯಸ್ಸು 35, ಶಿವಣ್ಣ ಚಿತ್ರರಂಗಕ್ಕೆ ಬಂದೇ 40 ವರ್ಷ ಆಗಿದೆ: ಧ್ರುವ
ನನ್ನ ವಯಸ್ಸು 35, ಶಿವಣ್ಣ ಚಿತ್ರರಂಗಕ್ಕೆ ಬಂದೇ 40 ವರ್ಷ ಆಗಿದೆ: ಧ್ರುವ
ಫೋಟೋ, ಸೆಲ್ಫೀ ಕ್ಲಿಕ್ಕಿಸಿಕೊಳ್ಳಲು ಜಲಪಾತಗಳ ಬಂಡೆಗಳೇ ಆಗಬೇಕೇ?
ಫೋಟೋ, ಸೆಲ್ಫೀ ಕ್ಲಿಕ್ಕಿಸಿಕೊಳ್ಳಲು ಜಲಪಾತಗಳ ಬಂಡೆಗಳೇ ಆಗಬೇಕೇ?
ರಾಜ್ಯ ಸರ್ಕಾರ ತನ್ನ ವೈಫಲ್ಯ ಮುಚ್ಚಿಕೊಳ್ಳುವ ಪ್ರಯತ್ನ ಮಾಡುತ್ತಿದೆ: ಕಾಗೇರಿ
ರಾಜ್ಯ ಸರ್ಕಾರ ತನ್ನ ವೈಫಲ್ಯ ಮುಚ್ಚಿಕೊಳ್ಳುವ ಪ್ರಯತ್ನ ಮಾಡುತ್ತಿದೆ: ಕಾಗೇರಿ
ಅಪಾರ್ಟ್​ಮೆಂಟ್​​ನಲ್ಲಿ ಬೆಂಕಿ ಅವಘಡ; ಮಹಡಿಯಿಂದ ಹಾರಿದ ತಂದೆ, ಮಕ್ಕಳ ಸಾವು
ಅಪಾರ್ಟ್​ಮೆಂಟ್​​ನಲ್ಲಿ ಬೆಂಕಿ ಅವಘಡ; ಮಹಡಿಯಿಂದ ಹಾರಿದ ತಂದೆ, ಮಕ್ಕಳ ಸಾವು
ಅಪ್ಪು ಇದ್ದ ಕಡೆ ನಗುವಿಗೆಲ್ಲಿ ಕೊರತೆ, ಅಪ್ಪು ಹಳೆ ವಿಡಿಯೋ
ಅಪ್ಪು ಇದ್ದ ಕಡೆ ನಗುವಿಗೆಲ್ಲಿ ಕೊರತೆ, ಅಪ್ಪು ಹಳೆ ವಿಡಿಯೋ
ಜಾತಿಗಣತಿಯ ಮರುಸರ್ವೇ ಮಾಡಿಸಲು ಹೈಕಮಾಂಡ್ ಸೂಚಿಸಿದೆ: ಸಿದ್ದರಾಮಯ್ಯ
ಜಾತಿಗಣತಿಯ ಮರುಸರ್ವೇ ಮಾಡಿಸಲು ಹೈಕಮಾಂಡ್ ಸೂಚಿಸಿದೆ: ಸಿದ್ದರಾಮಯ್ಯ
ಶಾಂತಿಯುತವಾಗಿ ಹೋರಾಟ ಮಾಡುವ ವಾಟಾಳ್ ಇವತ್ತು ಭಿನ್ನವಾಗಿ ಕಂಡರು
ಶಾಂತಿಯುತವಾಗಿ ಹೋರಾಟ ಮಾಡುವ ವಾಟಾಳ್ ಇವತ್ತು ಭಿನ್ನವಾಗಿ ಕಂಡರು
ಸಿದ್ದರಾಮಯ್ಯ ಬಚಾವಾಗಲು ಸಾಧ್ಯವೇ ಇಲ್ಲ ಎಂದ ಸ್ನೇಹಮಯಿ ಕೃಷ್ಣ
ಸಿದ್ದರಾಮಯ್ಯ ಬಚಾವಾಗಲು ಸಾಧ್ಯವೇ ಇಲ್ಲ ಎಂದ ಸ್ನೇಹಮಯಿ ಕೃಷ್ಣ
ಜಾತಿ ಗಣತಿ ವರದಿ, ಕಾಲ್ತುಳಿತದ ಬಗ್ಗೆ CM-DCMಗೆ ಹೈಕಮಾಂಡ್ ಖಡಕ್​ ಸೂಚನೆ
ಜಾತಿ ಗಣತಿ ವರದಿ, ಕಾಲ್ತುಳಿತದ ಬಗ್ಗೆ CM-DCMಗೆ ಹೈಕಮಾಂಡ್ ಖಡಕ್​ ಸೂಚನೆ