AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟೀ ಶರ್ಟ್, ಬರ್ಮುಡಾ ಧರಿಸಿ ಮಧ್ಯರಾತ್ರಿ ಠಾಣೆಗೆ ಬಂದ ಪೊಲೀಸ್ ವರಿಷ್ಠಾಧಿಕಾರಿ; ಗುರುತು ತಿಳಿಯದೇ ಸಿಬ್ಬಂದಿ ತಬ್ಬಿಬ್ಬು

ಬಳಿಕ ದೂರು ನೀಡಲು ಬಂದಿದ್ದ ದೂರುದಾರರನ್ನು ವಿಚಾರಣೆ ನಡೆಸಿ, ಸತತ ಒಂದು ಗಂಟೆಗಳ ಕಾಲ ಮಹಿಳಾ ಠಾಣೆಯಲ್ಲೇ ಇದ್ದು, ಸಿಬ್ಬಂದಿಯ ಕಾರ್ಯ ವೈಖರಿಗಳ ಪರಿಶೀಲನೆ ನಡೆಸಿದ್ದಾರೆ. ಜತೆಗೆ ಸಿಬ್ಬಂದಿಯ ಸಮಸ್ಯೆಗಳನ್ನ ಆಲಿಸಿದ ತುಮಕೂರು ಪೊಲೀಸ್ ವರಿಷ್ಠಾಧಿಕಾರಿ ರಾಹುಲ್‌ಕುಮಾರ್, ಮಧ್ಯರಾತ್ರಿ 2 ಗಂಟೆಗೆ ಮನೆಗೆ ಹಿಂತಿರುಗಿದ್ದಾರೆ.

ಟೀ ಶರ್ಟ್, ಬರ್ಮುಡಾ ಧರಿಸಿ ಮಧ್ಯರಾತ್ರಿ ಠಾಣೆಗೆ ಬಂದ ಪೊಲೀಸ್ ವರಿಷ್ಠಾಧಿಕಾರಿ; ಗುರುತು ತಿಳಿಯದೇ ಸಿಬ್ಬಂದಿ ತಬ್ಬಿಬ್ಬು
ಮಧ್ಯರಾತ್ರಿ ಪೊಲೀಸ್ ಠಾಣೆಗೆ ಆಗಮಿಸಿದ ತುಮಕೂರು ಎಸ್​ಪಿ
TV9 Web
| Updated By: guruganesh bhat|

Updated on:Aug 05, 2021 | 4:31 PM

Share

ತುಮಕೂರು: ಟೀ ಶರ್ಟ್, ಬರ್ಮುಡಾ ಧರಿಸಿ ಅಪರಿಚಿತ ದೂರುದಾರರಂತೆ ಪೊಲೀಸ್ ಠಾಣೆಗೆ ತೆರಳಿದ ತುಮಕೂರು ಪೊಲೀಸ್ ವರಿಷ್ಠಾಧಿಕಾರಿ ರಾಹುಲ್‌ ಕುಮಾರ್, (Tumkur SP) ಠಾಣೆಯ ಪರಿಶೀಲನೆ ನಡೆಸಿದ್ದಾರೆ. ತುಮಕೂರು ಹೊರವಲಯದ ಮಹಿಳಾ ಠಾಣೆ ಪರಿಶೀಲನೆ ನಡೆಸಿದ ಅವರ ವೇಶ ಭೂಷಣ ಗಮನಿಸಿ ದೂರುದಾರ ಎಂದೇ ಠಾಣೆಯ ಸಿಬ್ಬಂದಿ ಭಾವಿಸಿದ್ದರು. ಆದರೆ ಕೆಲಹೊತ್ತಿನ ಬಳಿಕ ಟೀ ಶರ್ಟ್ ಮತ್ತು ಬರ್ಮುಡಾ ಧರಿಸಿ ಬಂದವರು ತುಮಕೂರು ಪೊಲೀಸ್ ವರಿಷ್ಠಾಧಿಕಾರಿ ಎಂದು ತಿಳಿದ ಪೊಲೀಸ್ ಸಿಬ್ಬಂದಿ ತಬ್ಬಿಬ್ಬಾಗಿದ್ದಾರೆ. ಬಳಿಕ ಕೆಲಹೊತ್ತಿನವರೆಗೆ ಠಾಣೆಯಲ್ಲೇ ಇದ್ದು ಎಸ್‌ಪಿ ರಾಹುಲ್ ಕುಮಾರ್ ಪರಿಶೀಲನೆ ನಡೆಸಿದ್ದಾರೆ. ನಿನ್ನೆ ರಾತ್ರಿ ಈ ಘಟನೆ ನಡೆದಿದ್ದು ಸಾಮಾಜಿಕ ಜಾಲತಾಣಗಳಲ್ಲಿ ಈ ಘಟನೆಯ ವಿಡಿಯೋ ಹಂಚಿಕೊಂಡು ಸ್ಥಳೀಯರು ಅಚ್ಚರಿ ವ್ಯಕ್ತಪಡಿಸಿದ್ದಾರೆ.

ಬಳಿಕ ದೂರು ನೀಡಲು ಬಂದಿದ್ದ ದೂರುದಾರರನ್ನು ವಿಚಾರಣೆ ನಡೆಸಿ, ಸತತ ಒಂದು ಗಂಟೆಗಳ ಕಾಲ ಮಹಿಳಾ ಠಾಣೆಯಲ್ಲೇ ಇದ್ದು, ಸಿಬ್ಬಂದಿಯ ಕಾರ್ಯ ವೈಖರಿಗಳ ಪರಿಶೀಲನೆ ನಡೆಸಿದ್ದಾರೆ. ಜತೆಗೆ ಸಿಬ್ಬಂದಿಯ ಸಮಸ್ಯೆಗಳನ್ನು ಆಲಿಸಿದ ತುಮಕೂರು ಪೊಲೀಸ್ ವರಿಷ್ಠಾಧಿಕಾರಿ ರಾಹುಲ್‌ಕುಮಾರ್, ಮಧ್ಯರಾತ್ರಿ 2 ಗಂಟೆಗೆ ಮನೆಗೆ ಹಿಂತಿರುಗಿದ್ದಾರೆ.

ಇದನ್ನೂ ಓದಿ: 

Arvind Bellad: ನಾಳೆ ಧಾರವಾಡ ಬಂದ್ ಇಲ್ಲ; ಶಾಸಕ ಅರವಿಂದ ಬೆಲ್ಲದಗೆ ಸಚಿವ ಸ್ಥಾನ ದೊರೆಯದ್ದಕ್ಕೆ ಬಂದ್ ಎಂದು ವೈರಲ್ ಆದದ್ದು ಸುಳ್ಳುಸುದ್ದಿ 

ತುಮಕೂರು: ಲಾಕ್​ಡೌನ್ ವೇಳೆ 80 ಶಿಶುಗಳು.. 18 ತಾಯಂದಿರ ಮರಣ, ಆಸ್ಪತ್ರೆಗೆ ಹೋಗಲು ಹಿಂಜರಿದು ಸಾವಿನ ಮನೆಗೆ ಪ್ರಯಾಣ

(Tumkur SP arrived at the station at midnight wearing a T shirt and a Bermuda)

Published On - 4:25 pm, Thu, 5 August 21

ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ