AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಮೀನು ದಾನ ಪತ್ರ ನೋಂದಣಿಗೆ ಲಂಚ ಪಡೆದಿದ್ದ ಆರೋಪ ಸಾಬೀತು, ಸಬ್ ರಿಜಿಸ್ಟ್ರಾರ್​​ಗೆ 4 ವರ್ಷ ಜೈಲು

ಮಧುಗಿರಿ ತಾಲೂಕಿನ ಹೊಸಹಳ್ಳಿ ಗ್ರಾಮದ ನಿವಾಸಿಯೊಬ್ಬರ ಬಳಿ ಜಮೀನಿನ ದಾನಪತ್ರ ನೋಂದಣಿ ಮಾಡಿಕೊಳ್ಳಲು ಮಧುಗಿರಿ ಸಬ್ ರಿಜಿಸ್ಟ್ರಾರ್ ರಾಮಚಂದ್ರಯ್ಯ 4 ಸಾವಿರ ಲಂಚಕ್ಕಾಗಿ ಬೇಡಿಕೆ ಇಟ್ಟಿದ್ದರು. ಈ ಬಗ್ಗೆ ತುಮಕೂರು ಎಸಿಬಿ ರಘುಕುಮಾರ್ ಪ್ರಕರಣ ದಾಖಲಿಸಿಕೊಂಡಿದ್ದರು.

ಜಮೀನು ದಾನ ಪತ್ರ ನೋಂದಣಿಗೆ ಲಂಚ ಪಡೆದಿದ್ದ ಆರೋಪ ಸಾಬೀತು, ಸಬ್ ರಿಜಿಸ್ಟ್ರಾರ್​​ಗೆ 4 ವರ್ಷ ಜೈಲು
ಜಮೀನು ದಾನ ಪತ್ರ ನೋಂದಣಿಗೆ ಲಂಚ ಪಡೆದಿದ್ದ ಆರೋಪ ಸಾಬೀತು, ಸಬ್ ರಿಜಿಸ್ಟ್ರಾರ್​​ಗೆ 4 ವರ್ಷ ಜೈಲು
TV9 Web
| Edited By: |

Updated on:Jan 08, 2022 | 9:53 AM

Share

ತುಮಕೂರು: ಗ್ರಾಮಸ್ಥರೊಬ್ಬರು ಉದಾತ್ತ ಮನಸಿನಿಂದ ಜಮೀನು ದಾನ ಮಾಡಲು ಮುಂದಾಗಿ ಅದರ ದಾನ ಪತ್ರವನ್ನು ನೋಂದಣಿ ಮಾಡಿಸಲು ಬಂದಾಗ ಲಂಚಬಾಕ ಸಬ್ ರಿಜಿಸ್ಟ್ರಾರ್ ಮಟ್ಟದ ಅಧಿಕಾರಿ ಲಂಚಕ್ಕೆ ಕೈಯೊಡ್ಡಿದ್ದರು. ಆ ಆರೋಪ ಇದೀಗ ಸಾಬೀತಾಗಿದ್ದು ಅಧಿಕಾರಿಗೆ 4 ವರ್ಷ ಜೈಲು ಮತ್ತು ಎಂಟು ಸಾವಿರ ದಂಡ ವಿಧಿಸಿ ಶಿಕ್ಷೆ ಪ್ರಕಟಿಸಲಾಗಿದೆ. ತುಮಕೂರು ಜಿಲ್ಲೆಯ ಮಧುಗಿರಿ ಏಳನೇ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶರಾದ ಎಸ್ ಸುದೀಂದ್ರನಾಥ್ ಈ ಆದೇಶ ನೀಡಿದ್ದಾರೆ.

ಮಧುಗಿರಿ ತಾಲೂಕಿನ ಹೊಸಹಳ್ಳಿ ಗ್ರಾಮದ ನಿವಾಸಿಯೊಬ್ಬರ ಬಳಿ ಜಮೀನಿನ ದಾನಪತ್ರ ನೋಂದಣಿ ಮಾಡಿಕೊಳ್ಳಲು ಮಧುಗಿರಿ ಸಬ್ ರಿಜಿಸ್ಟ್ರಾರ್ ರಾಮಚಂದ್ರಯ್ಯ 4 ಸಾವಿರ ಲಂಚಕ್ಕಾಗಿ ಬೇಡಿಕೆ ಇಟ್ಟಿದ್ದರು. ಈ ಬಗ್ಗೆ ತುಮಕೂರು ಎಸಿಬಿ ರಘುಕುಮಾರ್ ಪ್ರಕರಣ ದಾಖಲಿಸಿಕೊಂಡಿದ್ದರು. ದೋಷಾರೋಪಣೆ ಪಟ್ಟಿ ಸಲ್ಲಿಸಲಾಗಿತ್ತು. ಇದೀಗ ಆರೋಪ ಸಾಬೀತಾದ ಹಿನ್ನೆಲೆ ನಾಲ್ಕು ವರ್ಷ ಜೈಲು ಹಾಗೂ ಎಂಟು ಸಾವಿರ ದಂಡ ವಿಧಿಸಿ ಶಿಕ್ಷೆ ಪ್ರಕಡಿಸಲಾಗಿದೆ. ಸರ್ಕಾರದ ಪರ ಪ್ರಕಾಶ್ ಆರ್ ಪಿ ವಾದ ಮಂಡಿಸಿದ್ದರು.

Karnataka Weekend Curfew: ರಾಜ್ಯದಲ್ಲಿ ಹೇಗಿದೆ ವೀಕೆಂಡ್​ ಕರ್ಫ್ಯೂ ಎಫೆಕ್ಟ್? | TV9 Kannada Live

Published On - 9:43 am, Sat, 8 January 22

Follow Us
Web contact
Web contact

TV9 Kannada

Read More
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?