AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜೈಲಿನಿಂದ ಹೊರಬಂದ ಎರಡೇ ದಿನದಲ್ಲಿ ಮತ್ತೆ ಕಂಬಿ ಹಿಂದೆ ಹೋದ 25ರ ಯುವಕ

ಐಷಾರಾಮಿ ಜೀವನಕ್ಕಾಗಿ ಯುವಕರು ಅಡ್ಡದಾರಿ ಹಿಡಿದಿದ್ದರು. ಹಾಸನ ಮೂಲದ 25 ವರ್ಷ ಯುವಕ ತಾನು ಐಷಾರಾಮಿ ಜೀವನ ಸಾಗಿಸಬೇಕೆಂದು ಕಳ್ಳತನದ ದಾರಿ ಹಿಡಿದ್ದಾನೆ. ಆದರೆ, ಈತ ಅನುಭಿಸುತ್ತಿದ್ದು ಮಾತ್ರ ಜೈಲು ಜೀವನ. ಕಳ್ಳತನ ಪ್ರಕರಣದ ಆರೋಪಿ 25 ವರ್ಷದ ಯುವಕ ಪೊಲೀಸರ ಬಲೆಗೆ ಬಿದ್ದಿದ್ದು ಹೇಗೆ? ಇಲ್ಲಿದೆ ಓದಿ

ಜೈಲಿನಿಂದ ಹೊರಬಂದ ಎರಡೇ ದಿನದಲ್ಲಿ ಮತ್ತೆ ಕಂಬಿ ಹಿಂದೆ ಹೋದ 25ರ ಯುವಕ
ಆರೋಪಿಗಳಾದ ಶಾಯಿದ್, ಸುದೀಪ್​
Jagadisha B
| Edited By: ವಿವೇಕ ಬಿರಾದಾರ|

Updated on: Jun 20, 2025 | 9:58 PM

Share

ತುಮಕೂರು, ಜೂನ್​ 20: ಶೋಕಿ ಜೀವನದ ಆಸೆಗೆ ಅಡ್ಡದಾರಿ ಹಿಡಿದ ಯುವಕರು ಕಳ್ಳತನ ಪ್ರಕರಣದಲ್ಲಿ ಜೈಲು ಸೇರಿದ್ದಾರೆ. ಹಾಸನ (Hassan) ಮೂಲದ ಸುದೀಪ್​ (25) ಮತ್ತು ಈತನ ಗೆಳೆಯ ಶಾಯಿದ್ ಸರಗಳ್ಳತನ ಪ್ರಕರಣದಲ್ಲಿ ಜೈಲು ಪಾಲಾಗಿದ್ದಾರೆ. ಆರೋಪಿಗಳಾದ ಸುದೀಪ್​ ಹಾಗೂ ಶಾಯಿದ್ ತುಮಕೂರು (Tumakuru) ಮತ್ತು ಹಾಸನದಲ್ಲಿ ಜಿಲ್ಲೆಗಳಲ್ಲಿ ನಡೆದ ನಾಲ್ಕು ಸರಗಳ್ಳತನ ಪ್ರಕರಣಗಳ ಆರೋಪಿಗಳಾಗಿದ್ದಾರೆ. ಈ ಪ್ರಕರಣಗಳಲ್ಲಿ ಆರೋಪಿಗಳನ್ನು ತುಮಕೂರು ಪೊಲೀಸರು ಬಂಧಿಸಿ ಕಂಬಿ ಹಿಂದೆ ತಳ್ಳಿದ್ದಾರೆ.

ಸುದೀಪ್​ ಈ ಹಿಂದೆ ಕಳ್ಳತನ ಪ್ರಕರಣದಲ್ಲಿ ರಾಮನಗರ ಜೈಲು ಸೇರಿದ್ದನು. ಜೈಲಿನಲ್ಲಿ ಸುದೀಪ್​ಗೆ ಶಾಯಿದ್ ಪರಿಚಯಾವಾಗಿದ್ದಾನೆ. ಜೂನ್​ 13 ರಂದು ಸುದೀಪ್​ ಬಿಡುಗಡೆಯಾಗಿ ಹೊರಗೆ ಬಂದಿದ್ದಾನೆ. ಸದೀಪ್​ಗೂ ಮುನ್ನ ಶಾಯಿದ್ ಜೈಲಿನಿಂದ ಹೊರಬಂದಿದ್ದನು.

ಇದನ್ನೂ ಓದಿ: ಪೊಲೀಸರ ಜಾಗೃತಿಗೂ ಮೀರಿದ ಸೈಬರ್ ವಂಚಕರ ಗಾಳ: ತುಮಕೂರಿನಲ್ಲಿ 6 ತಿಂಗಳಲ್ಲಿ 10 ಕೋಟಿ ರೂ. ವಂಚನೆ

ಇದನ್ನೂ ಓದಿ
Image
ಪುದುಚೇರಿ ಮಹಿಳೆಗೆ 5.1 ಕೋಟಿ ರೂ. ವಂಚನೆ; 5 ರಾಜ್ಯಗಳ 10 ಜನರ ಬಂಧನ
Image
ಅಮೆರಿಕಾ ಅಧ್ಯಕ್ಷ ಹಸರಿನಲ್ಲಿ ಕರ್ನಾಟಕದಲ್ಲಿ ಕೋಟ್ಯಂತರ ರೂ. ವಂಚನೆ
Image
ನಿಮ್ಮ ಫೋನ್‌ನಲ್ಲಿ 1930 ಸಂಖ್ಯೆಯನ್ನು ಸೇವ್ ಮಾಡಿದ್ದೀರ? ಏನು ಪ್ರಯೋಜನ?
Image
ಸೈಬರ್ ವಂಚಕರ ಬಲೆಗೆ ಬಿದ್ದ ವೃದ್ಧ ದಂಪತಿ ದುರಂತ ಸಾವು!

ಜೈಲಿನಿಂದ ಬಿಡುಗಡೆಯಾದರೂ ಕೂಡ ಸುದೀಪ್​ ತನ್ನ ವಕೀಲರಿಗೆ ಫೀಸ್​ ಕೊಟ್ಟಿರಲಿಲ್ಲ. ಹೀಗಾಗಿ, ಹಣ ರೆಡಿ ಮಾಡಲು ಮುಂದಾದ ಸುದೀಪ್​ ತನ್ನ ಗೆಳೆಯ ಶಾಯಿದ್ ಜೊತೆ ಸೇರಿ ಮೊದಲಿಗೆ ಹಾಸನದಲ್ಲಿ ಎರಡು ನಂತರ ತುಮಕೂರಿನಲ್ಲಿ ಎರಡು ಸರಗಳನ್ನು ಕದ್ದಿದ್ದಾನೆ. ಬಳಿಕ ರಾಮನಗರಕ್ಕೆ ಬಂದಿದ್ದಾರೆ. ಇವರು ರಾಮನಗರಕ್ಕೆ ಕಾಲಿಟ್ಟ ವಿಚಾರ ತಿಳಿದ ತುಮಕೂರಿನ ಹೆಬ್ಬುರು ಪೊಲೀಸರು ಆರೋಪಿಗಳು ಮತ್ತೆ ಕೈಚಳಕ ತೊರುವ ಮುನ್ನವೇ ಬಂಧಿಸಿದ್ದಾರೆ. ಸದ್ಯ ಆರೋಪಿಗಳ ಬಂಧನದಿಂದ ನಾಲ್ಕು ಸರಗಳ್ಳತನ ಪ್ರಕರಣ ಪತ್ತೆಯಾಗಿದ್ದು, ಬಂಧಿತರಿಂದ 13 ಲಕ್ಷ ಮೌಲ್ಯದ ಚಿನ್ನಾಭರಣ ವಶಕ್ಕೆ ಪಡೆಯಲಾಗಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಇಂದು ಈ ರಾಶಿಯವರಿಗೆ ಧನಯೋಗ!
ಇಂದು ಈ ರಾಶಿಯವರಿಗೆ ಧನಯೋಗ!
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ