AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Tipaturu: ತಿಪಟೂರು NH 206 ರಸ್ತೆ ವಿಸ್ತರಣೆಗೆ ಕೇಂದ್ರ ಸರ್ಕಾರ ಒಪ್ಪಿಗೆ

ತಿಪಟೂರು: ತಿಪಟೂರು NH 206 ರಸ್ತೆ ವಿಸ್ತರಣೆಗೆ ಕೇಂದ್ರ ಸರ್ಕಾರದ ಒಪ್ಪಿಗೆ ನೀಡಿದೆ. ದ್ವಿಪಥದಿಂದ ಚತುಷ್ಪಥ ರಸ್ತೆಯಾಗಿ ವಿಸ್ತರಣೆ ಮಾಡಿದೆ ಎಂದು ನಿತಿನ್ ಗಡ್ಕರಿ ಹೇಳಿದ್ದಾರೆ.

Tipaturu: ತಿಪಟೂರು NH 206 ರಸ್ತೆ ವಿಸ್ತರಣೆಗೆ ಕೇಂದ್ರ ಸರ್ಕಾರ ಒಪ್ಪಿಗೆ
ನಿತಿನ್ ಗಡ್ಕರಿ
TV9 Web
| Edited By: |

Updated on:Nov 02, 2022 | 4:51 PM

Share

ತಿಪಟೂರು: ತಿಪಟೂರು NH 206 ರಸ್ತೆ ವಿಸ್ತರಣೆಗೆ ಕೇಂದ್ರ ಸರ್ಕಾರದ ಒಪ್ಪಿಗೆ ನೀಡಿದೆ. ದ್ವಿಪಥದಿಂದ ಚತುಷ್ಪಥ ರಸ್ತೆಯಾಗಿ ವಿಸ್ತರಣೆ ಮಾಡಿದೆ ಎಂದು ಕೇಂದ್ರ ಸಚಿವ  ನಿತಿನ್ ಗಡ್ಕರಿ ಇಂ(ನವೆಂಬರ್ 02) ಮಾಹಿತಿ ನೀಡಿದ್ದಾರೆ. ತಿಪಟೂರಿನ ಕೋಡಿ ಸರ್ಕಲ್ ನಿಂದ ಹುಚ್ಚಗೊಂಡನಹಳ್ಳಿ ಬೈ ಪಾಸ್ ತನಕ 4ಲೇನ್ ನಿರ್ಮಾಣ ಮಾಡಲಾಗುವುದು. 32.50 ಕೋಟಿ ವೆಚ್ಚದಲ್ಲಿ‌ ಅಗಲೀಕರಣ ಮಾಡಲಾಗುವುದು ಎಂದು ನಿತಿನ್ ಗಡ್ಕರಿ ಟ್ವೀಟ್ ಮಾಡಿದ್ದಾರೆ.

206ರ ರಾಷ್ಟ್ರೀಯ ಹೆದ್ದಾರಿಯು ಆಂಧ್ರ ಪ್ರದೇಶದ ಚಿತ್ತೂರಿನಿಂದ ತುಮಕೂರು ಜಿಲ್ಲೆಯ ತಿಪಟೂರು, ಶಿರಾ, ಕಡೂರು, ಶಿವಮೊಗ್ಗ, ಶಿರಸಿ ಮೂಲಕ ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರವನ್ನು ಸಂಪರ್ಕಿಸುತ್ತದೆ.

Published On - 3:38 pm, Wed, 2 November 22

Follow Us
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ
ಸಿನಿಮಾಕ್ಕೆ ‘ಲವ್ ಕಾಕ್ಟೆಲ್’ ಎಂದು ಹೆಸರಿಟ್ಟಿದ್ದೇಕೆ? ಹರೀಶ್ ರಾಜ್ ಉತ್ತರ
ಸಿನಿಮಾಕ್ಕೆ ‘ಲವ್ ಕಾಕ್ಟೆಲ್’ ಎಂದು ಹೆಸರಿಟ್ಟಿದ್ದೇಕೆ? ಹರೀಶ್ ರಾಜ್ ಉತ್ತರ
ಅಂಗವಿಕಲನಂತೆ ನಟಿಸಿ ಮೊಬೈಲ್ ಕದಿಯುತ್ತಿದ್ದ ಉತ್ತರ ಪ್ರದೇಶದ ಭಿಕ್ಷುಕ ಸೆರೆ
ಅಂಗವಿಕಲನಂತೆ ನಟಿಸಿ ಮೊಬೈಲ್ ಕದಿಯುತ್ತಿದ್ದ ಉತ್ತರ ಪ್ರದೇಶದ ಭಿಕ್ಷುಕ ಸೆರೆ
ಕಾವೇರಿ ವಿವಾದ ನಡುವೆಯೂ ವಿಜಯ್ ಸ್ವಾಗತಕ್ಕೆ ವಿಧಾನಸೌಧದಲ್ಲಿ ಭರದ ಸಿದ್ಧತೆ!
ಕಾವೇರಿ ವಿವಾದ ನಡುವೆಯೂ ವಿಜಯ್ ಸ್ವಾಗತಕ್ಕೆ ವಿಧಾನಸೌಧದಲ್ಲಿ ಭರದ ಸಿದ್ಧತೆ!