AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಮನೆಗೆ ಮುತ್ತಿಗೆ ಹಾಕಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಾಗುವು: ಆರಗ ಜ್ಞಾನೇಂದ್ರ

ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಮನೆಗೆ ಮುತ್ತಿಗೆ ಹಿನ್ನೆಲೆ ಗೃಹ ಸಚಿವ ಆರಗ ಜ್ಞಾನೇಂದ್ರ ತುರ್ತು ಸುದ್ದಿಗೋಷ್ಠಿ ನಡೆಸಿ ಇವತ್ತು ಮಧ್ಯಾಹ್ನ ಬಿಸಿ ನಾಗೇಶ್ ಅವರ ತಿಪಟೂರಿನಲ್ಲಿರುವ ಮನೆಗೆ ನುಗ್ಗಿದ್ದಾರೆ.

ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಮನೆಗೆ ಮುತ್ತಿಗೆ ಹಾಕಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಾಗುವು: ಆರಗ ಜ್ಞಾನೇಂದ್ರ
ಆರಗ ಜ್ಞಾನೇಂದ್ರ, ಗೃಹ ಸಚಿವರುImage Credit source: We will take the action who are tried to besieged Education Minister BC Nagesh house, Araga Jnanendra Said
TV9 Web
| Edited By: ವಿವೇಕ ಬಿರಾದಾರ|

Updated on: Jun 01, 2022 | 6:36 PM

Share

ತುಮಕೂರು: ಶಿಕ್ಷಣ ಸಚಿವ ಬಿ.ಸಿ ನಾಗೇಶ್ (BC Nagesh) ಮನೆಗೆ ಮುತ್ತಿಗೆ ಹಿನ್ನೆಲೆ ಗೃಹ ಸಚಿವ ಆರಗ (Araga Jnanendra) ಜ್ಞಾನೇಂದ್ರ ತುರ್ತು ಸುದ್ದಿಗೋಷ್ಠಿ ನಡೆಸಿ ಇವತ್ತು ಮಧ್ಯಾಹ್ನ ಬಿಸಿ ನಾಗೇಶ್ ಅವರ ತಿಪಟೂರಿನಲ್ಲಿರುವ ಮನೆಗೆ ನುಗ್ಗಿದ್ದಾರೆ. ಕಾಂಗ್ರೆಸ್ ನ ಕೆಲ ಕಾರ್ಯಕರ್ತರು ಮನೆಗೆ ನುಗ್ಗಿದ್ದಾರೆ. ನನಗೆ ಬಂದ ಮಾಹಿತಿ ಪ್ರಕಾರ ನಾಗೇಶ್ ಮನೆಗೆ ಬೆಂಕಿ ಹಾಕೋದಿಕ್ಕೆ ಮುಂದಾಗಿದ್ರು ಅನ್ನೋ ಮಾಹಿತಿ ಇದೆ. ಈಗಾಗಲೇ 15 ಜನರನ್ನ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಹಾಗೂ ಎರಡು ವಾಹನಗಳನ್ನ ವಶಕ್ಕೆ ಪಡೆದಿದ್ದಾರೆ. ಈ ರೀತಿಯಾದ ಗುಂಡಾ ವರ್ತನೆ ನಮ್ಮಲ್ಲಿ ನಡೆಯಲ್ಲಾ ಎಂದು ಕಿಡಿ ಕಾರಿದ್ದಾರೆ.

ಇದನ್ನು ಓದಿ: ಮಳಲಿ ದರ್ಗಾ ವಿವಾದ: ವಿಎಚ್ ಪಿ ಸಲ್ಲಿಸಿದ ಅರ್ಜಿ ವಜಾಗೊಳಿಸುವಂತೆ ವಾದ ಮಂಡಿಸುತ್ತಿರುವ ದರ್ಗಾ ಪರ ವಕೀಲರು

ಈ ಪ್ರಕರಣದ ಹಿಂದೆ ಯಾರಿದ್ದಾರೆ ಅಂತವರ ವಿರುದ್ದ ಕಾನೂನು ಕ್ರಮ ಕೈಗೊಳ್ಳಲಾಗುತ್ತೆ. ಬೆಂಗಳೂರಿಂದ ಐವರು ದಾವಣಗೆರೆಯಿಂದ ಮೂವರು, ಹಾಸನದಿಂದ ಒಬ್ಬರು, ತುಮಕೂರಿನಿಂದ ಒಬ್ಬರು‌ NSUI ಮುಖಂಡರು ಬಂದಿದ್ದಾರೆ. ಪ್ರೀಪ್ಲಾನ್ ಮಾಡಿಕೊಂಡು ಬಂದಿದ್ದಾರೆ. ಇವಾಗ ಪೊಲೀಸರು ಕಾನೂನಿನ ಪಾಠ ಮಾಡ್ತಾರೆ. ದಾವಣಗೆರೆಯ NSUI ಉಪಾಧ್ಯಕ್ಷ ಫೈಲ್ವಾನ್ ಅಲಿ ರೇಹಮಾನ್ ಎಂಬಾತ ಬಂದಿದ್ದಾನೆ. ಯಾರು ಈ ಕೃತ್ಯದಲ್ಲಿ ಭಾಗಿಯಾಗಿದ್ದಾರೆ ಅಂತಹವರ ವಿರುದ್ಧ ಮುಲಾಜಿಲ್ಲದೇ ಕಾನೂನು ಕ್ರಮ ಕೈಗೊಳ್ಳಲಾಗುತ್ತೆ ಎಂದು ತಿಳಿಸಿದ್ದಾರೆ.

ಇದನ್ನು ಓದಿ: ಜೆಡಿ(ಎಸ್) ಪಕ್ಷಕ್ಕೆ ಕೃತಜ್ಞತೆ ಇದ್ದಿದ್ದರೆ ಕಾಂಗ್ರೆಸ್ ಅಭ್ಯರ್ಥಿ ಮನ್ಸೂರ್​ಗೆ ಬೆಂಬಲ ಸೂಚಿಸುತ್ತಿದ್ದರು: ಎಂ ಲಕ್ಷ್ಮಣ್, ಕಾಂಗ್ರೆಸ್ ವಕ್ತಾರ

ಕರ್ನಾಟಕದ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ.  ಪ್ರಮುಖ  ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್