AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಮನೆಗೆ ಮುತ್ತಿಗೆ ಹಾಕಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಾಗುವು: ಆರಗ ಜ್ಞಾನೇಂದ್ರ

ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಮನೆಗೆ ಮುತ್ತಿಗೆ ಹಿನ್ನೆಲೆ ಗೃಹ ಸಚಿವ ಆರಗ ಜ್ಞಾನೇಂದ್ರ ತುರ್ತು ಸುದ್ದಿಗೋಷ್ಠಿ ನಡೆಸಿ ಇವತ್ತು ಮಧ್ಯಾಹ್ನ ಬಿಸಿ ನಾಗೇಶ್ ಅವರ ತಿಪಟೂರಿನಲ್ಲಿರುವ ಮನೆಗೆ ನುಗ್ಗಿದ್ದಾರೆ.

ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಮನೆಗೆ ಮುತ್ತಿಗೆ ಹಾಕಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಾಗುವು: ಆರಗ ಜ್ಞಾನೇಂದ್ರ
ಆರಗ ಜ್ಞಾನೇಂದ್ರ, ಗೃಹ ಸಚಿವರುImage Credit source: We will take the action who are tried to besieged Education Minister BC Nagesh house, Araga Jnanendra Said
TV9 Web
| Edited By: |

Updated on: Jun 01, 2022 | 6:36 PM

Share

ತುಮಕೂರು: ಶಿಕ್ಷಣ ಸಚಿವ ಬಿ.ಸಿ ನಾಗೇಶ್ (BC Nagesh) ಮನೆಗೆ ಮುತ್ತಿಗೆ ಹಿನ್ನೆಲೆ ಗೃಹ ಸಚಿವ ಆರಗ (Araga Jnanendra) ಜ್ಞಾನೇಂದ್ರ ತುರ್ತು ಸುದ್ದಿಗೋಷ್ಠಿ ನಡೆಸಿ ಇವತ್ತು ಮಧ್ಯಾಹ್ನ ಬಿಸಿ ನಾಗೇಶ್ ಅವರ ತಿಪಟೂರಿನಲ್ಲಿರುವ ಮನೆಗೆ ನುಗ್ಗಿದ್ದಾರೆ. ಕಾಂಗ್ರೆಸ್ ನ ಕೆಲ ಕಾರ್ಯಕರ್ತರು ಮನೆಗೆ ನುಗ್ಗಿದ್ದಾರೆ. ನನಗೆ ಬಂದ ಮಾಹಿತಿ ಪ್ರಕಾರ ನಾಗೇಶ್ ಮನೆಗೆ ಬೆಂಕಿ ಹಾಕೋದಿಕ್ಕೆ ಮುಂದಾಗಿದ್ರು ಅನ್ನೋ ಮಾಹಿತಿ ಇದೆ. ಈಗಾಗಲೇ 15 ಜನರನ್ನ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಹಾಗೂ ಎರಡು ವಾಹನಗಳನ್ನ ವಶಕ್ಕೆ ಪಡೆದಿದ್ದಾರೆ. ಈ ರೀತಿಯಾದ ಗುಂಡಾ ವರ್ತನೆ ನಮ್ಮಲ್ಲಿ ನಡೆಯಲ್ಲಾ ಎಂದು ಕಿಡಿ ಕಾರಿದ್ದಾರೆ.

ಇದನ್ನು ಓದಿ: ಮಳಲಿ ದರ್ಗಾ ವಿವಾದ: ವಿಎಚ್ ಪಿ ಸಲ್ಲಿಸಿದ ಅರ್ಜಿ ವಜಾಗೊಳಿಸುವಂತೆ ವಾದ ಮಂಡಿಸುತ್ತಿರುವ ದರ್ಗಾ ಪರ ವಕೀಲರು

ಈ ಪ್ರಕರಣದ ಹಿಂದೆ ಯಾರಿದ್ದಾರೆ ಅಂತವರ ವಿರುದ್ದ ಕಾನೂನು ಕ್ರಮ ಕೈಗೊಳ್ಳಲಾಗುತ್ತೆ. ಬೆಂಗಳೂರಿಂದ ಐವರು ದಾವಣಗೆರೆಯಿಂದ ಮೂವರು, ಹಾಸನದಿಂದ ಒಬ್ಬರು, ತುಮಕೂರಿನಿಂದ ಒಬ್ಬರು‌ NSUI ಮುಖಂಡರು ಬಂದಿದ್ದಾರೆ. ಪ್ರೀಪ್ಲಾನ್ ಮಾಡಿಕೊಂಡು ಬಂದಿದ್ದಾರೆ. ಇವಾಗ ಪೊಲೀಸರು ಕಾನೂನಿನ ಪಾಠ ಮಾಡ್ತಾರೆ. ದಾವಣಗೆರೆಯ NSUI ಉಪಾಧ್ಯಕ್ಷ ಫೈಲ್ವಾನ್ ಅಲಿ ರೇಹಮಾನ್ ಎಂಬಾತ ಬಂದಿದ್ದಾನೆ. ಯಾರು ಈ ಕೃತ್ಯದಲ್ಲಿ ಭಾಗಿಯಾಗಿದ್ದಾರೆ ಅಂತಹವರ ವಿರುದ್ಧ ಮುಲಾಜಿಲ್ಲದೇ ಕಾನೂನು ಕ್ರಮ ಕೈಗೊಳ್ಳಲಾಗುತ್ತೆ ಎಂದು ತಿಳಿಸಿದ್ದಾರೆ.

ಇದನ್ನು ಓದಿ: ಜೆಡಿ(ಎಸ್) ಪಕ್ಷಕ್ಕೆ ಕೃತಜ್ಞತೆ ಇದ್ದಿದ್ದರೆ ಕಾಂಗ್ರೆಸ್ ಅಭ್ಯರ್ಥಿ ಮನ್ಸೂರ್​ಗೆ ಬೆಂಬಲ ಸೂಚಿಸುತ್ತಿದ್ದರು: ಎಂ ಲಕ್ಷ್ಮಣ್, ಕಾಂಗ್ರೆಸ್ ವಕ್ತಾರ

ಕರ್ನಾಟಕದ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ.  ಪ್ರಮುಖ  ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ