AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತುಮಕೂರು ಮಹಿಳೆಗೆ ಸ್ವತಃ ತಾವೇ ಶಸ್ತ್ರಚಿಕಿತ್ಸೆ ಮಾಡಿದ ಕಾಂಗ್ರೆಸ್ ಶಾಸಕ, 4 ರಿಂದ 5 ಲಕ್ಷ ರೂ. ಉಳಿತಾಯ

ಕೆಲವರು ಗ್ರಾಮ ಪಂಚಾಯಿತಿ ಸದಸ್ಯನಾದ್ರೆ ಸಾಕು ತನ್ನ ಮೂಲ ಕಸುಬು ಮರೆತು ಫುಲ್​ ಖಡಕ್ ವೈಟ್ ಆ್ಯಂಡ್ ವೈಟ್​ ಬಟ್ಟೆ ಹಾಕಿಕಂಡು ರಾಜಕೀಯದಲ್ಲಿ ಮುಳುಗುವರೇ ಹೆಚ್ಚು. ಇಂತಹ ಸಂದರ್ಭದಲ್ಲಿ ಶಾಸಕರೊಬ್ಬರು ಮಹಿಳೆಗೆ ಶಸ್ತ್ರ ಚಿಕಿತ್ಸೆ ಮಾಡಿ ಮಾದರಿ ಎನಿಸಿಕೊಂಡಿದ್ದಾರೆ.

ತುಮಕೂರು ಮಹಿಳೆಗೆ ಸ್ವತಃ ತಾವೇ ಶಸ್ತ್ರಚಿಕಿತ್ಸೆ ಮಾಡಿದ ಕಾಂಗ್ರೆಸ್ ಶಾಸಕ, 4 ರಿಂದ 5 ಲಕ್ಷ ರೂ. ಉಳಿತಾಯ
ರಮೇಶ್ ಬಿ. ಜವಳಗೇರಾ
|

Updated on: Jun 27, 2023 | 10:07 AM

Share

ತುಮಕೂರು: ಕುಣಿಗಲ್ ಕಾಂಗ್ರೆಸ್ ಶಾಸಕ ಡಾ.ರಂಗನಾಥ್(kunigal congress MLA Dr Ranganath) ಅವರು ಬಡ ಮಹಿಳೆಗೆ ಸ್ವತಃ ತಾವೇ ಶಸ್ತ್ರಚಿಕಿತ್ಸೆ(surgery) ಮಾಡಿ ಮಾನವೀಯತೆ ಮೆರೆದಿದ್ದಾರೆ. ಅಲ್ಲದೇ ಮಹಿಳೆಯ 4 ರಿಂದ 5 ಲಕ್ಷ ರೂ. ಉಳಿಸಿದ್ದಾರೆ. ತುಮಕೂರು(Tumakuru )ಜಿಲ್ಲೆಯ ಕುಣಿಗಲ್ ತಾಲೂಕಿನ ಕುಂದೂರು ಗ್ರಾಮದ ಆಶಾ ಎನ್ನುವರು ಕೀಲು ಶಸ್ತ್ರ ಚಿಕಿತ್ಸೆ (Woman Joint surgery) ಸಹಾಯಕಕ್ಕೆ ಮನವಿ ಮಾಡಿದ್ದರು. ಈ ಮನವಿಗೆ ಸ್ಪಂದಿಸಿದ ರಂಗನಾಥ್, ಕೊನೆಗೆ ಮಹಿಳೆಯನ್ನು ಬೆಂಗಳೂರಿನ ಬೋರಿಂಗ್ ಆಸ್ಪತ್ರೆಗೆ ದಾಖಲಿಸಿ ಉಚಿತವಾಗಿ ಸ್ವತಃ ತಾವೇ ಆಪರೇಷನ್ ಮಾಡಿದ್ದಾರೆ.

ಇದನ್ನೂ ಓದಿ: ವ್ಹಾವ್..!​ ವಿದ್ಯಾಕಾಶಿ ಕಲಾವಿದನ ಕೈಯಲ್ಲಿ ತಯಾರಾಯ್ತು ಬೆಂಗಳೂರು-ಧಾರವಾಡ ವಂದೇ ಭಾರತ್ ರೈಲು ಮಾದರಿ, ಇಲ್ಲಿವೆ ಫೋಟೋಸ್

ಕಳೆದ 10 ವರ್ಷದ ಹಿಂದೆ ಯಶಸ್ವಿನಿ ಯೋಜನೆಯಲ್ಲಿ ಕೀಲು ಆಪರೇಷನ್ ಮಾಡಿಕೊಂಡಿದ್ದರು. ಆದರೆ ಅದು ಡಿಸ್ ಲೊಕೆಟ್ ಆಗಿತ್ತು. ಇದೀಗ ಅದಕ್ಕೆ ಶಸ್ತ್ರಚಿಕಿತ್ಸೆ ಮಾಡಲು 4 ರಿಂದ 5 ಲಕ್ಷ ರೂ. ಬೇಕಿತ್ತು. ಇನ್ನು ಸರ್ಕಾರದ ಉಚಿತ ಯೋಜನೆಯಲ್ಲಿ ಒಂದೇ ಕಾಯಿಲೆಗೆ ಎರಡು ಬಾರಿ ಸರ್ಜರಿಗೆ ಅವಕಾಶ ಇರಲಿಲ್ಲ. ಸ್ವತಃ ರೋಗಿಗಳೇ ಹಣ ಸಂದಾಯ ಮಾಡಿ ಆಪರೇಷನ್ ಮಾಡಿಸಿಕೊಳ್ಳಬೇಕಿತ್ತು. ಈ ಹಿನ್ನೆಲೆಯಲ್ಲಿ ಆಶಾ ತನ್ನ ಆರ್ಥಿಕ ಸಂಕಷ್ಟವನ್ನು ಶಾಸಕ ರಂಗನಾಥ್​ ಬಳಿ ಹೇಳಿಕೊಂಡಿದ್ದರು. ಆಶಾಳ ಮನವಿಗೆ ಸ್ಪಂದಿಸಿದ ರಂಗನಾಥ್​ ಸ್ವತಃ ತಾವೇ ಸರ್ಜರಿ ಮಾಡಿದ್ದಾರೆ.

ಮೂಲತಃ ಆರ್ಥೋಪೆಡಿಕ್ ವೈದ್ಯರಾಗಿರುವ ಶಾಸಕ ರಂಗನಾಥ್, ಇದೀಗ ಮಹಿಳೆಯ ಕೀಲು ಸರ್ಜರಿ ಮಾಡಿ ಸೈ ಎನಿಸಿಕೊಂಡಿದ್ದಾರೆ. ಇನ್ನು ಮಹಿಳೆ ಆಶಾಳ ಹಣವನ್ನೂ ಸಹ ಉಳಿಸಿದ್ದಾರೆ. ಹೀಗಾಗಿ ಶಾಸಕರ ಸೇವೆಗೆ ಶ್ಲಾಘನೆ ವ್ಯಕ್ತವಾಗಿದೆ.

ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Follow Us
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಚಂದ್ರ ಗ್ರಹಣದಂದು ಮಂತ್ರಾಲಯ ರಾಯರ ಮಠದಲ್ಲಿಲ್ಲ ಯಾವುದೇ ನಿರ್ಬಂಧ!
ಚಂದ್ರ ಗ್ರಹಣದಂದು ಮಂತ್ರಾಲಯ ರಾಯರ ಮಠದಲ್ಲಿಲ್ಲ ಯಾವುದೇ ನಿರ್ಬಂಧ!
ವಿದಾಯ ಪಂದ್ಯದಲ್ಲಿ ಹೊಸ ಇತಿಹಾಸ ನಿರ್ಮಿಸಿದ ಅಲಿಸಾ ಹೀಲಿ
ವಿದಾಯ ಪಂದ್ಯದಲ್ಲಿ ಹೊಸ ಇತಿಹಾಸ ನಿರ್ಮಿಸಿದ ಅಲಿಸಾ ಹೀಲಿ
‘ಹಯಗ್ರೀವ’ ಬಿಡುಗಡೆಗೆ ತೊಂದರೆ ಮಾಡಿದವರಿಗೆ ಧನ್ವೀರ್ ಗೌಡ ಖಡಕ್ ತಿರುಗೇಟು
‘ಹಯಗ್ರೀವ’ ಬಿಡುಗಡೆಗೆ ತೊಂದರೆ ಮಾಡಿದವರಿಗೆ ಧನ್ವೀರ್ ಗೌಡ ಖಡಕ್ ತಿರುಗೇಟು
ಮಾ.03 ಚಂದ್ರಗ್ರಹಣ; 15ನಿಮಿಷಗಳ ಕಾಲ ಗೋಚರಿಸುವ ಗ್ರಹಣದ ಪ್ರಭಾವ ಹೇಗಿರಲಿದೆ?
ಮಾ.03 ಚಂದ್ರಗ್ರಹಣ; 15ನಿಮಿಷಗಳ ಕಾಲ ಗೋಚರಿಸುವ ಗ್ರಹಣದ ಪ್ರಭಾವ ಹೇಗಿರಲಿದೆ?