AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತುಮಕೂರು: ಕುಪ್ಪೂರು ಶ್ರೀ ಯತೀಶ್ವರ ಶಿವಾಚಾರ್ಯ ಸ್ವಾಮೀಜಿ ಲಿಂಗೈಕ್ಯ; ಇಂದು ಮಧ್ಯಾಹ್ನ 12 ಗಂಟೆಗೆ ಅಂತಿಮ ವಿಧಿವಿಧಾನ

ನಿನ್ನೆ ಕೊವಿಡ್​ನಿಂದ ಕುಪ್ಪೂರು ಶ್ರೀ ಯತೀಶ್ವರ ಶಿವಾಚಾರ್ಯ ಸ್ವಾಮೀಜಿ ಮೃತಪಟ್ಟಿದ್ದರು. ಇಂದು ಅಂತಿಮ ನಮನಕ್ಕೆ ಸಿದ್ಧತೆ ಮಾಡಿಕೊಳ್ಳಲಾಗಿದೆ. ಎಡೆಯೂರು ಶ್ರೀ ಗಳಾದ ರೇಣುಕಾ ಶಿವಾಚಾರ್ಯ ಸ್ವಾಮಿಜಿಗಳ ನೇತೃತ್ವದಲ್ಲಿ ಹಾಗೂ ವಿವಿಧ ಮಠಾಧಿಶರ ಸಮ್ಮುಖದಲ್ಲಿ ಅಂತಿಮ ವಿಧಿವಿಧಾನಗಳು ನಡೆಯಲಿವೆ.

ತುಮಕೂರು: ಕುಪ್ಪೂರು ಶ್ರೀ ಯತೀಶ್ವರ ಶಿವಾಚಾರ್ಯ ಸ್ವಾಮೀಜಿ ಲಿಂಗೈಕ್ಯ; ಇಂದು ಮಧ್ಯಾಹ್ನ 12 ಗಂಟೆಗೆ ಅಂತಿಮ ವಿಧಿವಿಧಾನ
ಯತೀಶ್ವರ ಶಿವಾಚಾರ್ಯ ಸ್ವಾಮೀಜಿ
TV9 Web
| Updated By: preethi shettigar|

Updated on:Sep 26, 2021 | 1:17 PM

Share

ತುಮಕೂರು: ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕಿನ ಕುಪ್ಪೂರು ಗದ್ದುಗೆ ಮಠದ ಶ್ರೀ ಯತೀಶ್ವರ ಶಿವಾಚಾರ್ಯ ಸ್ವಾಮೀಜಿ ಲಿಂಗೈಕ್ಯ ಹಿನ್ನೆಲೆ, ಇಂದು (ಸೆಪ್ಟೆಂಬರ್​ 26, ಭಾನುವಾರ) ಮಧ್ಯಾಹ್ನ 12 ಗಂಟೆಗೆ ಅಂತಿಮ ವಿಧಿವಿಧಾನಗಳು ನೆರವೇರಲಿದೆ. ವೀರಶೈವ ಧರ್ಮ ಆಗಮೋಕ್ತ ಸಂಸ್ಕಾರದೊಂದಿಗೆ ವಿಧಿವಿಧಾನಗಳನ್ನು ಮಾಡಲಾಗುತ್ತದೆ. ಪುಣ್ಯಾಹ, ಮಹಾಗಣಪತಿ, ಪಂಚಕಳಸ, ರುದ್ರಾಭೀಷೆಕ ಅಷ್ಟೋತ್ತರ, ವಿಭೂತಿ, ಗಂಧ ಬಿಲ್ವಪತ್ರೆಯೊಂದಿಗೆ ಅಂತಿಮ ಸಂಸ್ಕಾರ ನೆರವೆರಿಸಲು ಸಿದ್ಧತೆ ಮಾಡಿಕೊಳ್ಳಲಾಗಿದೆ.

ನಿನ್ನೆ ಕೊವಿಡ್​ನಿಂದ ಕುಪ್ಪೂರು ಶ್ರೀ ಯತೀಶ್ವರ ಶಿವಾಚಾರ್ಯ ಸ್ವಾಮೀಜಿ ಮೃತಪಟ್ಟಿದ್ದರು. ಇಂದು ಅಂತಿಮ ನಮನಕ್ಕೆ ಸಿದ್ಧತೆ ಮಾಡಿಕೊಳ್ಳಲಾಗಿದೆ. ಎಡೆಯೂರು ಶ್ರೀ ಗಳಾದ ರೇಣುಕಾ ಶಿವಾಚಾರ್ಯ ಸ್ವಾಮಿಜಿಗಳ ನೇತೃತ್ವದಲ್ಲಿ ಹಾಗೂ ವಿವಿಧ ಮಠಾಧಿಶರ ಸಮ್ಮುಖದಲ್ಲಿ ಅಂತಿಮ ವಿಧಿವಿಧಾನಗಳು ನಡೆಯಲಿವೆ. ಈಗಾಗಲೇ ಮಠದ ಬಳಿ ಬಿಗಿ ಪೊಲೀಸ್ ಭಧ್ರತೆ ವ್ಯವಸ್ಥೆ ಮಾಡಲಾಗಿದೆ.

ಮಠದ ಆವರಣದಲ್ಲಿ ಅಂತಿಮ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದ್ದು, ಈಗಾಗಲೇ ಶ್ರೀಗಳ ಅಂತಿಮ ದರ್ಶನ ಪಡೆಯಲು ಭಕ್ತರು, ವಿವಿಧ ಮಠದ ಮಠಾಧೀಶರು ಆಗಮನಿಸಿದ್ದಾರೆ. ಇಂದು ಮಧ್ಯಾಹ್ನ ಶ್ರೀಗಳ ಕ್ರೀಯಾಸಮಾಧಿ ವೀರಶೈವ ಪದ್ಧತಿಯಂತೆ ನಡೆಯಲಿದೆ. ಕ್ರಿಯಾ ಸಮಾಧಿ ಕಾರ್ಯಕ್ರಮದಲ್ಲಿ ಸ್ವಾಮೀಜಿಗಳು ಮತ್ತು ರಾಜಕಾರಣಿಗಳು ಪಾಲ್ಗೊಳ್ಳಲಿದ್ದಾರೆ.

ಇದನ್ನೂ ಓದಿ: ಸುಬ್ರಹ್ಮಣ್ಯನಿಗೆ 56 ಲಕ್ಷ ರೂ. ಮೌಲ್ಯದ ಬೆಳ್ಳಿ ರಥ ಸಮರ್ಪಣೆ; ಭಕ್ತರ ಕೋರಿಕೆ ಈಡೇರಿಸಿದ ವಿದ್ಯಾ ಪ್ರಸನ್ನ ತೀರ್ಥ ಸ್ವಾಮೀಜಿ

ಗೋಡೆಕೆರೆ ಸಂಸ್ಥಾನ ಮಠದ ಪೀಠಾಧ್ಯಕ್ಷ ಶ್ರೀ ಸಿದ್ದರಾಮ ದೇಶಿಕೇಂದ್ರ ಮಹಾಸ್ವಾಮೀಜಿ ಲಿಂಗೈಕ್ಯ

Published On - 9:49 am, Sun, 26 September 21

ಎಲಿಮಿನೇಟ್ ಆಗದಿದ್ದರೂ ರಕ್ಷಿತಾ ಶೆಟ್ಟಿಗೆ ಶುರುವಾಯ್ತು ಹೊಸ ಚಿಂತೆ
ಎಲಿಮಿನೇಟ್ ಆಗದಿದ್ದರೂ ರಕ್ಷಿತಾ ಶೆಟ್ಟಿಗೆ ಶುರುವಾಯ್ತು ಹೊಸ ಚಿಂತೆ
Video: ಆರತಿ ಎತ್ತಿರೋ ಫುಟ್​ಪಾತ್​ ಮೇಲೆ ಗಾಡಿ ಓಡ್ಸವ್ರಿಗೆ
Video: ಆರತಿ ಎತ್ತಿರೋ ಫುಟ್​ಪಾತ್​ ಮೇಲೆ ಗಾಡಿ ಓಡ್ಸವ್ರಿಗೆ
ಸೈಕಲ್ ಸವಾರನಿಗೆ ಡಿಕ್ಕಿ ಹೊಡೆದು ತಿರುಗಿಯೂ ನೋಡದೆ ಹೋದ ಬೈಕ್ ಸವಾರ
ಸೈಕಲ್ ಸವಾರನಿಗೆ ಡಿಕ್ಕಿ ಹೊಡೆದು ತಿರುಗಿಯೂ ನೋಡದೆ ಹೋದ ಬೈಕ್ ಸವಾರ
Video: ಅಮ್ಮಾ ನನ್ನ ಮೈಬಣ್ಣ ಬೇರೆ ಮಾಡೋಕೆ ಆಗಲ್ವಾ, ಕಣ್ಣೀರಿಟ್ಟ ಬಾಲಕಿ
Video: ಅಮ್ಮಾ ನನ್ನ ಮೈಬಣ್ಣ ಬೇರೆ ಮಾಡೋಕೆ ಆಗಲ್ವಾ, ಕಣ್ಣೀರಿಟ್ಟ ಬಾಲಕಿ
ವಿಷ್ಣು ತುಳಿಸಿ, ಹಾಗೂ ಲಕ್ಷ್ಮೀ ತುಳಸಿ ಎರೆಡೂ ಮನೆಯಲ್ಲಿರಬೇಕು ಯಾಕೆ?
ವಿಷ್ಣು ತುಳಿಸಿ, ಹಾಗೂ ಲಕ್ಷ್ಮೀ ತುಳಸಿ ಎರೆಡೂ ಮನೆಯಲ್ಲಿರಬೇಕು ಯಾಕೆ?
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲವಿರುತ್ತದೆ
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲವಿರುತ್ತದೆ
ಮದ್ಯ ಕರ್ನಾಟದಲ್ಲಿ ಶಮನೂರು ಸಾಮ್ರಾಜ್ಯ: ಹೆಲಿಕಾಪ್ಟರ್, ಮಿನಿ ವಿಮಾನ ಒಡೆಯ
ಮದ್ಯ ಕರ್ನಾಟದಲ್ಲಿ ಶಮನೂರು ಸಾಮ್ರಾಜ್ಯ: ಹೆಲಿಕಾಪ್ಟರ್, ಮಿನಿ ವಿಮಾನ ಒಡೆಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?