AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಮ್ಮನ್ನು ಮದುವೆ ಆಗಲು ಯಾರೂ ಮುಂದೆ ಬರ್ತಿಲ್ಲ, ನಮಗೆ ಮದುವೆ ಮಾಡಿಸಿ: ತುಮಕೂರು ಡಿಸಿಗೆ ಯುವಕರ ಪತ್ರ!

ನಾವು ರೈತರಾಗಿರುವುದರಿಂದ ನಮಗೆ ವಧು ಸಿಗುತ್ತಿಲ್ಲ ಎಂದು ಹೇಳಿರುವ ಅವರು ಸರ್ಕಾರದ ಮಟ್ಟದಲ್ಲಿ ಸಮಸ್ಯೆ ಬಗೆಹರಿಸುವಂತೆ ಆಗ್ರಹ ವ್ಯಕ್ತಪಡಿಸಿದ್ದಾರೆ. ಸಮಸ್ಯೆ ಬಗೆಹರಿಸಬೇಕೆಂದು ತುಮಕೂರು ಜಿಲ್ಲಾಧಿಕಾರಿ ವೈ.ಎಸ್. ಪಾಟೀಲ್​ಗೆ ಯುವಕರು ಪತ್ರ ಬರೆದು ಮನವಿ ಮಾಡಿಕೊಂಡಿದ್ದಾರೆ.

ನಮ್ಮನ್ನು ಮದುವೆ ಆಗಲು ಯಾರೂ ಮುಂದೆ ಬರ್ತಿಲ್ಲ, ನಮಗೆ ಮದುವೆ ಮಾಡಿಸಿ: ತುಮಕೂರು ಡಿಸಿಗೆ ಯುವಕರ ಪತ್ರ!
ತುಮಕೂರು ಜಿಲ್ಲಾಧಿಕಾರಿ ವೈ.ಎಸ್. ಪಾಟೀಲ್
TV9 Web
| Edited By: |

Updated on: Oct 16, 2021 | 8:34 PM

Share

ತುಮಕೂರು: ಸರ್​​ ನಮ್ಮನ್ನ ಮದುವೆ ಆಗಲು ಯಾರೂ ಮುಂದೆ ಬರ್ತಿಲ್ಲ. ನಮಗೆ ಮದುವೆ ಮಾಡಿಸಿ ಎಂದು ಜಿಲ್ಲಾಧಿಕಾರಿಗೆ ಯುವಕರು ಪತ್ರ ಬರೆದ ಘಟನೆ ತುಮಕೂರು ಜಿಲ್ಲೆಯಲ್ಲಿ ನಡೆದಿದೆ. ತಿಪಟೂರು ತಾಲೂಕಿನ ತಿಮ್ಲಾಪುರ ಯುವಕರಿಂದ ಜಿಲ್ಲಾಧಿಕಾರಿಗೆ ಪತ್ರ ಬರೆಯಲಾಗಿದೆ. ಡಿಸಿಗೆ ಪತ್ರ ಬರೆದು 7 ಯುವಕರು ಅಳಲು ತೋಡಿಕೊಂಡಿದ್ದಾರೆ. ನಾವು ರೈತರಾಗಿರುವುದರಿಂದ ನಮಗೆ ವಧು ಸಿಗುತ್ತಿಲ್ಲ ಎಂದು ಹೇಳಿರುವ ಅವರು ಸರ್ಕಾರದ ಮಟ್ಟದಲ್ಲಿ ಸಮಸ್ಯೆ ಬಗೆಹರಿಸುವಂತೆ ಆಗ್ರಹ ವ್ಯಕ್ತಪಡಿಸಿದ್ದಾರೆ. ಸಮಸ್ಯೆ ಬಗೆಹರಿಸಬೇಕೆಂದು ತುಮಕೂರು ಜಿಲ್ಲಾಧಿಕಾರಿ ವೈ.ಎಸ್. ಪಾಟೀಲ್​ಗೆ ಯುವಕರು ಪತ್ರ ಬರೆದು ಮನವಿ ಮಾಡಿಕೊಂಡಿದ್ದಾರೆ.

letter

ಡಿಸಿಗೆ ಪತ್ರ

ಚಿಕ್ಕಬಳ್ಳಾಪುರ: ಸಚಿವ ಸುಧಾಕರ್ ವಿರುದ್ಧ ಆಕ್ರೋಶ ಆರೋಗ್ಯ ಸಚಿವ ಡಾ ಕೆ.ಸುಧಾಕರ್ ವಿರುದ್ಧ ಬುಗಿಲೆದ್ದ ಆಕ್ರೋಶ ಜೋರಾಗಿದೆ. ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದ ಮಂಚೇನಹಳ್ಳಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಸ್ಥಳೀಯರಿಂದ ಆಕ್ರೋಶ ಕೇಳಿಬಂದಿದೆ. ರಾಷ್ಟ್ರೀಯ ಹೆದ್ದಾರಿ 234 ನ್ನ ತಡೆದು ಪ್ರತಿಭಟನೆ ನಡೆಸುತ್ತಿದ್ದಾರೆ. ಮಂಚೇನಹಳ್ಳಿ ಪೊಲೀಸ್ ಠಾಣೆ ಎದುರು ರಸ್ತೆ ತಡೆದು ಪ್ರತಿಭಟನೆ ನಡೆಸಲಾಗುತ್ತಿದೆ. ಮಂಚೇನಹಳ್ಳಿ ಕೆರೆಯ ಕೋಡಿ ಬಳಿ ರಸಮಂಜರಿ ಕಾರ್ಯಕ್ರಮಕ್ಕೆ ಅಡ್ಡಿಪಡಿಸಿದ ಆರೋಪ ಕೇಳಿಬಂದಿದೆ.

ಸ್ಥಳೀಯ ಗ್ರಾಮ ಪಂಚಾಯಿತಿ ಮುಖಂಡರು ಕಾರ್ಯಕ್ರಮ ಆಯೋಜಿಸಿದ್ದರು. ಈ ಕಾರ್ಯಕ್ರಮಕ್ಕೆ ಮಂಚೇನಹಳ್ಳಿ ಪೊಲೀಸರನ್ನು ಚೂ ಬಿಟ್ಟು ಅಡ್ಡಿಪಡಿಸಿದ ಆರೋಪದ ಹಿನ್ನೆಲೆಯಲ್ಲಿ ಪ್ರತಿಭಟನೆ ನಡೆಸಲಾಗಿದೆ. ರಸಮಂಜರಿ ಕಲಾವಿದರು ಹಾಗೂ ಅವರ ಸಾಮಗ್ರಿಗಳನ್ನು ವಶಕ್ಕೆ ಪಡೆದು ಲಾಠಿ ಚಾರ್ಜ್ ಮಾಡಿದ ಆರೋಪವೂ ಕೇಳಿಬಂದಿದೆ. ಈ ಸಂಬಂಧ ಮಂಚೇನಹಳ್ಳಿ ಪೊಲೀಸ್ ಠಾಣೆ ಸಬ್ ಇನ್ಸ್‌ಪೆಕ್ಟರ್ ಅಮಾನತ್ತಿಗೆ ಆಗ್ರಹಿಸಿದ್ದಾರೆ.

ಮಂಚೇನಹಳ್ಳಿಯಲ್ಲಿ ಬೃಹತ್ ಪ್ರತಿಭಟನೆ ನಡೆಯುತ್ತಿದೆ. ಇದರಿಂದ ರಾಷ್ಟ್ರೀಯ ಹೆದ್ದಾರಿ 234 ರಲ್ಲಿ ಟ್ರಾಫಿಕ್ ಜಾಮ್ ಉಂಟಾಗಿದೆ. ವಾಹನಗಳು ಕಿಲೋಮೀಟರ್ ಗಟ್ಟಲೆ ನಿಂತುಕೊಂಡಿವೆ. ಸಂಜೆ 5 ಗಂಟೆಯಿಂದ ರಸ್ತೆ ತಡೆ ನಡೆಸಿ ಪ್ರತಿಭಟನೆ ಮಾಡಲಾಗುತ್ತಿದೆ. ಮಂಚೇನಹಳ್ಳಿ ಕೆರೆ ಕೋಡಿ ಬಳಿ ಆಯೋಜಿಸಿದ್ದ ರಸಮಂಜರಿ ಕಾರ್ಯಕ್ರಮ ಅಡ್ಡಿ ಆರೋಪ ಕೇಳಿಬಂದಿದೆ. ಪೊಲೀಸರ ಹಾಗೂ ಆರೋಗ್ಯ ಸಚಿವ ಡಾ ಕೆ.ಸುಧಾಕರ್ ವಿರುದ್ಧ ಆಕ್ರೋಶ ಹೆಚ್ಚಾಗಿದೆ.

ಇದನ್ನೂ ಓದಿ: ಚಿಕ್ಕಮಗಳೂರು: 3 ಲೀಟರ್ ಪೆಟ್ರೋಲ್ ಗಿಫ್ಟ್ ನೀಡಿ ವಧು- ವರರಿಗೆ ಶಾಕ್ ಕೊಟ್ಟ ಸ್ನೇಹಿತರು!

ಇದನ್ನೂ ಓದಿ: ತುಮಕೂರು: ಹೆರಿಗೆಯ ಬಳಿಕ ಬಾಲ್ಯವಿವಾಹ ಪತ್ತೆ; ಅಪ್ರಾಪ್ತೆ ಪತಿ ವಿರುದ್ಧ ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲು

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್