AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹುಡುಗಿ ಮೊಬೈಲ್​ ವೈರಲ್​ ಮಾಡಿದ ವಿಚಾರ: ತಡರಾತ್ರಿ ಪೊಲೀಸರ ಭಯದಿಂದ ಮನೆಯಲ್ಲಿ ಯುವಕ ನೇಣಿಗೆ ಶರಣು

ತುಮಕೂರು: ಹುಡುಗಿಯ ಮೊಬೈಲ್​ ವೈರಲ್​ ಮಾಡಿದ ವಿಚಾರಕ್ಕೆ ಯುವಕನೊಬ್ಬ ನೇಣಿಗೆ ಶರಣಾಗಿರುವ ಘಟನೆ ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ ದೊಡ್ಡಗುಣಿ ಗ್ರಾಮದಲ್ಲಿ ನಡೆದಿದೆ. ಮೊಬೈಲ್ ಅಂಗಡಿ ಬಾಡಿಗೆ ವಿಚಾರಕ್ಕೆ ಆರಂಭವಾಗಿದ್ದ ಮನಸ್ತಾಪ ಯುವಕನ ಪ್ರಾಣಕ್ಕೆ ಕುತ್ತು ತಂದಿದೆ. ಎರಡು ವರ್ಷಗಳ ಹಿಂದೆ ದೊಡ್ಡಗುಣಿ ಗ್ರಾಮದಲ್ಲಿ ಮೊಬೈಲ್ ಅಂಗಡಿಯೊಂದನ್ನು ಯುವಕ ಬಾಡಿಗೆಗೆ ಪಡೆದಿದ್ದ. ಆದರೆ ಏಕಾಏಕಿ ಮಾಲೀಕರು ಅಂಗಡಿಯನ್ನು ವಾಪಸ್ ಪಡೆದಿದ್ದರು. ಇದರಿಂದ ಕೋಪಗೊಂಡ ಯುವಕ ಅಂಗಡಿ ಮಾಲೀಕರ ಹುಡುಗಿಯ ಪೋನ್ ನಂಬರ್ ಅನ್ನು ವೈರಲ್ ಮಾಡಿದ್ದ ಎನ್ನಲಾಗಿದೆ. […]

ಹುಡುಗಿ ಮೊಬೈಲ್​ ವೈರಲ್​ ಮಾಡಿದ ವಿಚಾರ: ತಡರಾತ್ರಿ ಪೊಲೀಸರ ಭಯದಿಂದ ಮನೆಯಲ್ಲಿ ಯುವಕ ನೇಣಿಗೆ ಶರಣು
ಹುಡುಗಿ ಮೊಬೈಲ್​ ವೈರಲ್​ ಮಾಡಿದ ವಿಚಾರ: ತಡರಾತ್ರಿ ಪೊಲೀಸರ ಭಯದಿಂದ ಮನೆಯಲ್ಲಿ ಯುವಕ ನೇಣಿಗೆ ಶರಣು
TV9 Web
| Edited By: |

Updated on: Jun 02, 2021 | 2:01 PM

Share

ತುಮಕೂರು: ಹುಡುಗಿಯ ಮೊಬೈಲ್​ ವೈರಲ್​ ಮಾಡಿದ ವಿಚಾರಕ್ಕೆ ಯುವಕನೊಬ್ಬ ನೇಣಿಗೆ ಶರಣಾಗಿರುವ ಘಟನೆ ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ ದೊಡ್ಡಗುಣಿ ಗ್ರಾಮದಲ್ಲಿ ನಡೆದಿದೆ. ಮೊಬೈಲ್ ಅಂಗಡಿ ಬಾಡಿಗೆ ವಿಚಾರಕ್ಕೆ ಆರಂಭವಾಗಿದ್ದ ಮನಸ್ತಾಪ ಯುವಕನ ಪ್ರಾಣಕ್ಕೆ ಕುತ್ತು ತಂದಿದೆ. ಎರಡು ವರ್ಷಗಳ ಹಿಂದೆ ದೊಡ್ಡಗುಣಿ ಗ್ರಾಮದಲ್ಲಿ ಮೊಬೈಲ್ ಅಂಗಡಿಯೊಂದನ್ನು ಯುವಕ ಬಾಡಿಗೆಗೆ ಪಡೆದಿದ್ದ. ಆದರೆ ಏಕಾಏಕಿ ಮಾಲೀಕರು ಅಂಗಡಿಯನ್ನು ವಾಪಸ್ ಪಡೆದಿದ್ದರು. ಇದರಿಂದ ಕೋಪಗೊಂಡ ಯುವಕ ಅಂಗಡಿ ಮಾಲೀಕರ ಹುಡುಗಿಯ ಪೋನ್ ನಂಬರ್ ಅನ್ನು ವೈರಲ್ ಮಾಡಿದ್ದ ಎನ್ನಲಾಗಿದೆ.

ಯುವಕ ವರುಣ ನಿನ್ನೆ ಹುಡುಗಿಯ ಪೋನ್ ನಂಬರ್ ಅನ್ನು ವೈರಲ್ ಮಾಡಿದ್ದ. ‘ಇದು ಆಂಟಿಯ ಫೋನ್​ ನಂಬರ್. ಕಾಲ್ ಮಾಡಿದರೆ ಬರ್ತಾಳೆ’ ಅಂತಾ ಮಾಲೀಕರ ಹುಡುಗಿಯ ನಂಬರ್ ಅನ್ನು ಸಾಮಾಜಿಕ ಜಾಲತಾಣಗಳಲ್ಲಿ ವರುಣ ವೈರಲ್ ಮಾಡಿದ್ದ.

ಇದರ ವಿರುದ್ಧ ಯುವತಿಯ ಪೋಷಕರು ಗುಬ್ಬಿ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ವರುಣನನ್ನು ಠಾಣೆಗೆ ಕರೆಸಿ, ಪೊಲೀಸರು ಥಳಿಸಿದ್ದಾರೆ ಎಂಬ ಆರೋಪ ಈಗ ಕೇಳಿಬಂದಿದೆ. ಮನೆಯಲ್ಲಿ ವಿಚಾರ ತಿಳಿಯಿತು ಅಂತಾ, ಜೊತೆಗೆ ಪೊಲೀಸರ ಭಯದಿಂದ ಹೆದರಿ ತಡರಾತ್ರಿ ಯುವಕ ಮನೆಯಲ್ಲಿ ನೇಣಿಗೆ ಶರಣಾಗಿದ್ದಾನೆ ಎಂದು ತಿಳಿದುಬಂದಿದೆ. ಗುಬ್ಬಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

(youth commits suicide over making girl mobile number viral in Gubbi taluq tumkur)

ಅಮ್ಮನ ಮೊಬೈಲ್​ಗಾಗಿ ಮಗಳ ಪರದಾಟ ಪ್ರಕರಣ; ಆಸ್ಪತ್ರೆಯಲ್ಲೂ ಸಿಗದ ಮೊಬೈಲ್

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?