AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಡಿಮೆ ರೇಟ್​ಗೆ ಮೊಬೈಲ್ ಸಿಗುತ್ತೆ ಎಂದು ಲಿಂಕ್ ಕ್ಲಿಕ್ ಮಾಡಿದ, ಮುಂದೇನಾಯ್ತು?

ತುಮಕೂರು: ಹೇಳಿ ಕೇಳಿ ಇದು ಕಲಿಯುಗ ಸ್ವಲ್ಪ ಯಾಮಾರಿ ಕಣ್ ಮುಚ್ಕೊಂಡ್ರೆ ಕಿಡ್ನಿನೇ ಕದ್ದುಕೊಂಡು ಹೋಗೋ ಜನ ಇದಾರೆ. ಇಂತ ಜನರ ನಡುವೆ ಇನ್ನು ಆನ್​ಲೈನ್​ನಲ್ಲಿ ಕೇಳ್ಬೇಕಾ ಸ್ವಲ್ಪ ಯಾಮಾರಿದ್ರೂ ನೀವು ಕಷ್ಟ ಪಟ್ಟು ಸಂಪಾದಿಸಿರೋ ಇರೋ ಬರೋ ಹಣವನ್ನೆಲ್ಲಾ ಕದ್ದು ಮೂರು ನಾಮ ಹಾಕಿ ಹೋಗ್ತಾರೆ. ಹೌದು, ನಂಬಲಿಕ್ಕೆ ಆಗ್ತಿಲ್ಲ ಅಲ್ವಾ. ಹೀಗೆ ನಂಬಿ ತುಮಕೂರಿನ ಯುವಕ ನಯನ್ ಕುಮಾರ್ ಎಂಬಾತ 30 ಸಾವಿರದ ಮೊಬೈಲ್ 3 ಸಾವಿರಕ್ಕೆ ಸಿಗುತ್ತೆ ಅಂತ ಯಾಮಾರಿದ್ದಾನೆ. ಹಣ ಕಟ್ಟಿಸಿಕೊಳ್ಳುವವರೆಗೂ […]

ಕಡಿಮೆ ರೇಟ್​ಗೆ ಮೊಬೈಲ್ ಸಿಗುತ್ತೆ ಎಂದು ಲಿಂಕ್ ಕ್ಲಿಕ್ ಮಾಡಿದ, ಮುಂದೇನಾಯ್ತು?
ಸಾಂದರ್ಭಿಕ ಚಿತ್ರ
ಸಾಧು ಶ್ರೀನಾಥ್​
| Edited By: |

Updated on:Jun 27, 2020 | 2:47 PM

Share

ತುಮಕೂರು: ಹೇಳಿ ಕೇಳಿ ಇದು ಕಲಿಯುಗ ಸ್ವಲ್ಪ ಯಾಮಾರಿ ಕಣ್ ಮುಚ್ಕೊಂಡ್ರೆ ಕಿಡ್ನಿನೇ ಕದ್ದುಕೊಂಡು ಹೋಗೋ ಜನ ಇದಾರೆ. ಇಂತ ಜನರ ನಡುವೆ ಇನ್ನು ಆನ್​ಲೈನ್​ನಲ್ಲಿ ಕೇಳ್ಬೇಕಾ ಸ್ವಲ್ಪ ಯಾಮಾರಿದ್ರೂ ನೀವು ಕಷ್ಟ ಪಟ್ಟು ಸಂಪಾದಿಸಿರೋ ಇರೋ ಬರೋ ಹಣವನ್ನೆಲ್ಲಾ ಕದ್ದು ಮೂರು ನಾಮ ಹಾಕಿ ಹೋಗ್ತಾರೆ.

ಹೌದು, ನಂಬಲಿಕ್ಕೆ ಆಗ್ತಿಲ್ಲ ಅಲ್ವಾ. ಹೀಗೆ ನಂಬಿ ತುಮಕೂರಿನ ಯುವಕ ನಯನ್ ಕುಮಾರ್ ಎಂಬಾತ 30 ಸಾವಿರದ ಮೊಬೈಲ್ 3 ಸಾವಿರಕ್ಕೆ ಸಿಗುತ್ತೆ ಅಂತ ಯಾಮಾರಿದ್ದಾನೆ. ಹಣ ಕಟ್ಟಿಸಿಕೊಳ್ಳುವವರೆಗೂ ನವರಂಗಿ ನಾಟಕ ಮಾಡಿದ ಆನ್​ಲೈನ್ ಖದೀಮರು ಯಾವಾಗ ಹಣ ಕ್ರೆಡಿಟ್ ಆಯ್ತೋ ಆಗ ಟಾಟಾ ಬಾಯ್ ಬಾಯ್ ಹೇಳಿದ್ದಾರೆ.

ನಯನ್ ಕುಮಾರ್ ತನ್ನ ಸಹೋದರ ಕಳುಹಿಸಿದ ಲಿಂಕ್ ಒತ್ತಿದ್ದಾರೆ. ಅದರಲ್ಲಿ 80 ಪರ್ಸೆಂಟ್​ ಡಿಸ್ಕೌಂಟ್​ನಲ್ಲಿ ಮೊಬೈಲ್ ದೊರೆಯುತ್ತೆ ಅನ್ನೋ ಮಾಹಿತಿ ನೋಡಿದ್ದಾನೆ. ಇಷ್ಟು ಕಡಿಮೆಗೆ ಮೊಬೈಲ್ ಸಿಗುತ್ತೆ ಅಂತ ಪರ್ಚೇಸ್ ಮಾಡಿಯೇ ಬಿಟ್ಟಿದ್ದಾನೆ. ಯುಪಿಐ ಪಿನ್ ಬಳಸಿ ಯಾವಾಗ ಹಣ ಕಟ್ಟಿದ್ನೋ ಆನಂತರ ಡೊಮೈನ್ ಪರ್ಚೇಸ್ ನೋಟಿಫಿಕೇಷನ್ ಕೂಡ ಬಂದಿಲ್ಲ. ಇತ್ತ ಎಲ್ಲಿಗೆ ಹಣ ಕೊಟ್ಟಿದ್ದೇನೆ ಎನ್ನೋದು ಗೊತ್ತಾಗಿಲ್ಲ.

ಕೊನೆಗೆ ನಯನ್ ಕುಮಾರ್ ತುಮಕೂರಿನ ಸೈಬರ್ ಠಾಣೆ ಮೆಟ್ಟಿಲೇರಿದ್ದಾರೆ. ಬ್ಯಾಂಕ್ ಡೀಟೇಲ್ಸ್​ ಸಮೇತ ದೂರು ಕೊಡ್ತಾರೆ. ಯುಪಿಐ ಮುಖಾಂತರ ಸ್ವ ಇಚ್ಛೆಯಿಂದ ಹಣ ಕಳುಹಿಸಿದ್ದು ಕಳ್ಳರನ್ನ ಹಿಡಿಯೋದು ಕಷ್ಟ ಅಂತ ಪೊಲೀಸರು ಕೈ ಚಲ್ತಿದ್ದಾರೆ.

Published On - 2:47 pm, Sat, 27 June 20

Follow Us
ಈ ಸರ್ಕಾರದ ಲೂಟಿ ನೋಡಿಯೇ ಕೆಂಪಣ್ಣ ಸತ್ಹೋಗ್ಬಿಟ್ಟ: ಪ್ರತಾಪಸಿಂಹ
ಈ ಸರ್ಕಾರದ ಲೂಟಿ ನೋಡಿಯೇ ಕೆಂಪಣ್ಣ ಸತ್ಹೋಗ್ಬಿಟ್ಟ: ಪ್ರತಾಪಸಿಂಹ
ಕೋಲಾರ: ಸೆಷನ್ಸ್ ಕೋರ್ಟ್ ಒಳ ಸೇರಿಕೊಂಡಿದ್ದ ಹಾವು! ಆಮೇಲೇನಾಯ್ತು ನೋಡಿ
ಕೋಲಾರ: ಸೆಷನ್ಸ್ ಕೋರ್ಟ್ ಒಳ ಸೇರಿಕೊಂಡಿದ್ದ ಹಾವು! ಆಮೇಲೇನಾಯ್ತು ನೋಡಿ
ಮೈಮೇಲೆ ಹರಿದು ಕಾರು, ಕೆಲವೇ ಕ್ಷಣಗಳಲ್ಲಿ ಪವಾಡವೆಂಬಂತೆ ಎದ್ದು ನಿಂತ ಬಾಲಕ
ಮೈಮೇಲೆ ಹರಿದು ಕಾರು, ಕೆಲವೇ ಕ್ಷಣಗಳಲ್ಲಿ ಪವಾಡವೆಂಬಂತೆ ಎದ್ದು ನಿಂತ ಬಾಲಕ
‘ರಾಶಿಕಾಗಿಂತ ನನಗೆ ಅವರೇ ಹೆಚ್ಚು ಇಷ್ಟ’; ಓಪನ್ ಆಗಿ ಹೇಳಿದ ಸೂರಜ್ 
‘ರಾಶಿಕಾಗಿಂತ ನನಗೆ ಅವರೇ ಹೆಚ್ಚು ಇಷ್ಟ’; ಓಪನ್ ಆಗಿ ಹೇಳಿದ ಸೂರಜ್ 
ಮೈ ರೋಮಾಂಚನಗೊಳಿಸುವ ಕುಮಾರ - ಸಿರಿ ಭೇಟಿ
ಮೈ ರೋಮಾಂಚನಗೊಳಿಸುವ ಕುಮಾರ - ಸಿರಿ ಭೇಟಿ
ಅಯೋಧ್ಯೆಯಲ್ಲಿ ಬಂದೂಕು ತೋರಿಸಿ ಆಭರಣದಂಗಡಿ ದೋಚಿದ ಬುರ್ಖಾಧಾರಿ ಮಹಿಳೆ
ಅಯೋಧ್ಯೆಯಲ್ಲಿ ಬಂದೂಕು ತೋರಿಸಿ ಆಭರಣದಂಗಡಿ ದೋಚಿದ ಬುರ್ಖಾಧಾರಿ ಮಹಿಳೆ
ಆನೇಕಲ್: ಗ್ರಾಮಕ್ಕೆ ನುಗ್ಗಿ ಕಾಡಾನೆಗಳ ನೈಟ್ ರೌಂಡ್ಸ್! ವಿಡಿಯೋ ವೈರಲ್
ಆನೇಕಲ್: ಗ್ರಾಮಕ್ಕೆ ನುಗ್ಗಿ ಕಾಡಾನೆಗಳ ನೈಟ್ ರೌಂಡ್ಸ್! ವಿಡಿಯೋ ವೈರಲ್
ನಾನು ಸಿಎಂ ಆದ್ರೆ ಮಹಿಳೆಯರಿಗೆ 3,000 ರೂ. ಪುರುಷರಿಗೆ 2,000 ರೂ.: ಯತ್ನಾಳ್
ನಾನು ಸಿಎಂ ಆದ್ರೆ ಮಹಿಳೆಯರಿಗೆ 3,000 ರೂ. ಪುರುಷರಿಗೆ 2,000 ರೂ.: ಯತ್ನಾಳ್
ಬೆಂಕಿ ಹಚ್ಚುವ ಮುಲ್ಲಾಗಳಿಗೆ 6 ಸಾವಿರ ಕೊಡತ್ತೆ ಕಾಂಗ್ರೆಸ್ ಸರ್ಕಾರ: ಯತ್ನಾಳ
ಬೆಂಕಿ ಹಚ್ಚುವ ಮುಲ್ಲಾಗಳಿಗೆ 6 ಸಾವಿರ ಕೊಡತ್ತೆ ಕಾಂಗ್ರೆಸ್ ಸರ್ಕಾರ: ಯತ್ನಾಳ
ತರಕಾರಿ ಮಾರುವ ಹುಡುಗನಿಗೆ ಹಾಡಲು ಅವಕಾಶ; ಟ್ರೋಲರ್​​ಗಳಿಗೆ ಸರಿಗಮಪ ಉತ್ತರ
ತರಕಾರಿ ಮಾರುವ ಹುಡುಗನಿಗೆ ಹಾಡಲು ಅವಕಾಶ; ಟ್ರೋಲರ್​​ಗಳಿಗೆ ಸರಿಗಮಪ ಉತ್ತರ