AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಡಿಮೆ ರೇಟ್​ಗೆ ಮೊಬೈಲ್ ಸಿಗುತ್ತೆ ಎಂದು ಲಿಂಕ್ ಕ್ಲಿಕ್ ಮಾಡಿದ, ಮುಂದೇನಾಯ್ತು?

ತುಮಕೂರು: ಹೇಳಿ ಕೇಳಿ ಇದು ಕಲಿಯುಗ ಸ್ವಲ್ಪ ಯಾಮಾರಿ ಕಣ್ ಮುಚ್ಕೊಂಡ್ರೆ ಕಿಡ್ನಿನೇ ಕದ್ದುಕೊಂಡು ಹೋಗೋ ಜನ ಇದಾರೆ. ಇಂತ ಜನರ ನಡುವೆ ಇನ್ನು ಆನ್​ಲೈನ್​ನಲ್ಲಿ ಕೇಳ್ಬೇಕಾ ಸ್ವಲ್ಪ ಯಾಮಾರಿದ್ರೂ ನೀವು ಕಷ್ಟ ಪಟ್ಟು ಸಂಪಾದಿಸಿರೋ ಇರೋ ಬರೋ ಹಣವನ್ನೆಲ್ಲಾ ಕದ್ದು ಮೂರು ನಾಮ ಹಾಕಿ ಹೋಗ್ತಾರೆ. ಹೌದು, ನಂಬಲಿಕ್ಕೆ ಆಗ್ತಿಲ್ಲ ಅಲ್ವಾ. ಹೀಗೆ ನಂಬಿ ತುಮಕೂರಿನ ಯುವಕ ನಯನ್ ಕುಮಾರ್ ಎಂಬಾತ 30 ಸಾವಿರದ ಮೊಬೈಲ್ 3 ಸಾವಿರಕ್ಕೆ ಸಿಗುತ್ತೆ ಅಂತ ಯಾಮಾರಿದ್ದಾನೆ. ಹಣ ಕಟ್ಟಿಸಿಕೊಳ್ಳುವವರೆಗೂ […]

ಕಡಿಮೆ ರೇಟ್​ಗೆ ಮೊಬೈಲ್ ಸಿಗುತ್ತೆ ಎಂದು ಲಿಂಕ್ ಕ್ಲಿಕ್ ಮಾಡಿದ, ಮುಂದೇನಾಯ್ತು?
ಸಾಂದರ್ಭಿಕ ಚಿತ್ರ
ಸಾಧು ಶ್ರೀನಾಥ್​
| Edited By: |

Updated on:Jun 27, 2020 | 2:47 PM

Share

ತುಮಕೂರು: ಹೇಳಿ ಕೇಳಿ ಇದು ಕಲಿಯುಗ ಸ್ವಲ್ಪ ಯಾಮಾರಿ ಕಣ್ ಮುಚ್ಕೊಂಡ್ರೆ ಕಿಡ್ನಿನೇ ಕದ್ದುಕೊಂಡು ಹೋಗೋ ಜನ ಇದಾರೆ. ಇಂತ ಜನರ ನಡುವೆ ಇನ್ನು ಆನ್​ಲೈನ್​ನಲ್ಲಿ ಕೇಳ್ಬೇಕಾ ಸ್ವಲ್ಪ ಯಾಮಾರಿದ್ರೂ ನೀವು ಕಷ್ಟ ಪಟ್ಟು ಸಂಪಾದಿಸಿರೋ ಇರೋ ಬರೋ ಹಣವನ್ನೆಲ್ಲಾ ಕದ್ದು ಮೂರು ನಾಮ ಹಾಕಿ ಹೋಗ್ತಾರೆ.

ಹೌದು, ನಂಬಲಿಕ್ಕೆ ಆಗ್ತಿಲ್ಲ ಅಲ್ವಾ. ಹೀಗೆ ನಂಬಿ ತುಮಕೂರಿನ ಯುವಕ ನಯನ್ ಕುಮಾರ್ ಎಂಬಾತ 30 ಸಾವಿರದ ಮೊಬೈಲ್ 3 ಸಾವಿರಕ್ಕೆ ಸಿಗುತ್ತೆ ಅಂತ ಯಾಮಾರಿದ್ದಾನೆ. ಹಣ ಕಟ್ಟಿಸಿಕೊಳ್ಳುವವರೆಗೂ ನವರಂಗಿ ನಾಟಕ ಮಾಡಿದ ಆನ್​ಲೈನ್ ಖದೀಮರು ಯಾವಾಗ ಹಣ ಕ್ರೆಡಿಟ್ ಆಯ್ತೋ ಆಗ ಟಾಟಾ ಬಾಯ್ ಬಾಯ್ ಹೇಳಿದ್ದಾರೆ.

ನಯನ್ ಕುಮಾರ್ ತನ್ನ ಸಹೋದರ ಕಳುಹಿಸಿದ ಲಿಂಕ್ ಒತ್ತಿದ್ದಾರೆ. ಅದರಲ್ಲಿ 80 ಪರ್ಸೆಂಟ್​ ಡಿಸ್ಕೌಂಟ್​ನಲ್ಲಿ ಮೊಬೈಲ್ ದೊರೆಯುತ್ತೆ ಅನ್ನೋ ಮಾಹಿತಿ ನೋಡಿದ್ದಾನೆ. ಇಷ್ಟು ಕಡಿಮೆಗೆ ಮೊಬೈಲ್ ಸಿಗುತ್ತೆ ಅಂತ ಪರ್ಚೇಸ್ ಮಾಡಿಯೇ ಬಿಟ್ಟಿದ್ದಾನೆ. ಯುಪಿಐ ಪಿನ್ ಬಳಸಿ ಯಾವಾಗ ಹಣ ಕಟ್ಟಿದ್ನೋ ಆನಂತರ ಡೊಮೈನ್ ಪರ್ಚೇಸ್ ನೋಟಿಫಿಕೇಷನ್ ಕೂಡ ಬಂದಿಲ್ಲ. ಇತ್ತ ಎಲ್ಲಿಗೆ ಹಣ ಕೊಟ್ಟಿದ್ದೇನೆ ಎನ್ನೋದು ಗೊತ್ತಾಗಿಲ್ಲ.

ಕೊನೆಗೆ ನಯನ್ ಕುಮಾರ್ ತುಮಕೂರಿನ ಸೈಬರ್ ಠಾಣೆ ಮೆಟ್ಟಿಲೇರಿದ್ದಾರೆ. ಬ್ಯಾಂಕ್ ಡೀಟೇಲ್ಸ್​ ಸಮೇತ ದೂರು ಕೊಡ್ತಾರೆ. ಯುಪಿಐ ಮುಖಾಂತರ ಸ್ವ ಇಚ್ಛೆಯಿಂದ ಹಣ ಕಳುಹಿಸಿದ್ದು ಕಳ್ಳರನ್ನ ಹಿಡಿಯೋದು ಕಷ್ಟ ಅಂತ ಪೊಲೀಸರು ಕೈ ಚಲ್ತಿದ್ದಾರೆ.

Published On - 2:47 pm, Sat, 27 June 20

ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?