AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತುಮಕೂರು ವಿವಿ 14ನೇ ಘಟಿಕೋತ್ಸವ ಸಮಾರಂಭ; 73 ವಿದ್ಯಾರ್ಥಿಗಳಿಗೆ ಚಿನ್ನದ ಪದಕ

ತುಮಕೂರು ವಿಶ್ವವಿದ್ಯಾಲಯದ 14ನೇ ಘಟಿಕೋತ್ಸವ ಸಮಾರಂಭ ಶಿವಕುಮಾರ ಮಹಾಸ್ವಾಮೀಜಿ ಸಭಾಂಗಣದಲ್ಲಿ ಇಂದು ಬೆಳಿಗ್ಗೆ ನಡೆದಿದೆ.

ತುಮಕೂರು ವಿವಿ 14ನೇ ಘಟಿಕೋತ್ಸವ ಸಮಾರಂಭ; 73 ವಿದ್ಯಾರ್ಥಿಗಳಿಗೆ ಚಿನ್ನದ ಪದಕ
ತುಮಕೂರು ವಿವಿ 14ನೇ ಘಟಿಕೋತ್ಸವ ಸಮಾರಂಭ
shruti hegde
| Edited By: |

Updated on: Mar 05, 2021 | 2:30 PM

Share

ತುಮಕೂರು: ವಿಶ್ವವಿದ್ಯಾಲಯದ 14ನೇ ಘಟಿಕೋತ್ಸವ ಸಮಾರಂಭ ಶಿವಕುಮಾರ ಮಹಾಸ್ವಾಮೀಜಿ ಸಭಾಂಗಣದಲ್ಲಿ ಇಂದು ಬೆಳಿಗ್ಗೆ ನಡೆದಿದೆ. ಈ ಬಾರಿಯ ಘಟಿಕೋತ್ಸವದಲ್ಲಿ ಒಟ್ಟು 9,853 ಅಭ್ಯರ್ಥಿಗಳು ಪದವಿ ಸ್ವೀಕರಿಸಿದ್ದಾರೆ. ಕಾರ್ಯಕ್ರಮದಲ್ಲಿ ರಾಜ್ಯಪಾಲ ವಜುಭಾಯಿ ವಾಲಾ ಭಾಗಿಯಾಗಿದ್ದು, ನಾಟ್ಯ, ಸಮಾಜ ಸೇವೆ ಮತ್ತು ಇತಿಹಾಸ ವಿಭಾಗದಲ್ಲಿ ಸಾಧನೆಗೈದ ವಿದ್ಯಾರ್ಥಿಗಳಿಗೆ ಗೌರವಿಸಲಾಗಿದೆ.

ಘಟಿಕೋತ್ಸವದಲ್ಲಿ 73 ವಿದ್ಯಾರ್ಥಿಗಳಿಗೆ ಚಿನ್ನದ ಪದಕ ನೀಡಿ ಗೌರವಿಸಲಾಗಿದೆ. 147 ಪಿಎಸ್​ಡಿ ಪದವಿ, 1,716 ಸ್ನಾತಕೋತ್ತರ ಹಾಗೂ 7,992 ಸ್ನಾತಕ ಪದವಿ ಪ್ರದಾನ ಮಾಡಲಾಗಿದೆ. 73 ವಿದ್ಯಾರ್ಥಿಗಳಿಗೆ 92 ಚಿನ್ನದ ಪದಕ ಹಾಗೂ 6 ನಗದು ಬಹುಮಾನ ಪ್ರದಾನ ಮಾಡಲಾಗಿದೆ. ವಿಶ್ವವಿದ್ಯಾಲಯವು ಎಲ್ಲಾ ಸ್ನಾತಕೋತ್ತರ ಪದವಿಗಳಿಗೆ ತಲಾ 5 ರ‍್ಯಾಂಕ್​ಗಳನ್ನು, ಸೆಮಿಸ್ಟರ್​ ಪದ್ದತಿಗಳಿಗೆ ತಲಾ 10 ರ‍್ಯಾಂಕ್​, ಬಿ.ಎಫ್​ಎ 1 ರ‍್ಯಾಂಕ್​, ಬಿ.ವೋಕ್​ 3, ಬಿಸಿಎಗೆ 5 ಹಾಗೂ ಬಿಎ ಇಂಟಿಗ್ರೇಟೆಡ್​ ಕನ್ನಡ ಪಂಡಿತ್​ಗೆ 2 ರ‍್ಯಾಂಕ್​ ಘೋಷಿಸಿದೆ.

tumkur convocation

ತುಮಕೂರು ವಿವಿ 14ನೇ ಘಟಿಕೋತ್ಸವ

ಘಟಿಕೋತ್ಸವದಲ್ಲಿ ವಿವಿ ಕುಲಾಧಿಪತಿಗಳೂ ಆಗಿರುವ ರಾಜ್ಯಪಾಲ ವಜುಭಾಯಿ ರುಡಾಭಾಯಿ ವಾಲಾ, ರಾಜಸ್ಥಾನ ಕೇಂದ್ರೀಯ ವಿವಿ ಕುಲಾಧಿಪತಿಗಳಾದ ಡಾ. ಕೃಷ್ಣಸ್ವಾಮಿ ಕಸ್ತೂರಿ ರಂಗನ್, ತುಮಕೂರು ವಿವಿ ಕುಲಪತಿ ವೈ.ಎಸ್ ಸಿದ್ದೇಗೌಡ ಉಪಸ್ಥಿತರಿದ್ದರು.

tumkur convocation

ವಿವಿ 14ನೇ ಘಟಿಕೋತ್ಸವ ಸಮಾರಂಭ

ಇದನ್ನೂ ಓದಿ: ರಾಜೀವ್ ಗಾಂಧಿ ಆರೋಗ್ಯ ವಿವಿಯ 23ನೇ ಘಟಿಕೋತ್ಸವ | ವೈದ್ಯಕೀಯ ಕ್ಷೇತ್ರದಲ್ಲಿ ಹೆಣ್ಣು ಮಕ್ಕಳ ಸಾಧನೆ ಅಪಾರ: ರಾಮನಾಥ​ ಕೋವಿಂದ್

ಇದನ್ನೂ ಓದಿ: ಕೊರೊನಾ ನಂತರದ ಮೊದಲ ಘಟಿಕೋತ್ಸವಕ್ಕೆ ಸಾಕ್ಷಿಯಾಗ್ತಿದೆ ಬೆಂಗಳೂರು ವಿವಿ! ಇಸ್ರೋ ಮುಖ್ಯಸ್ಥ ಶಿವನ್ ಮುಖ್ಯ ಅತಿಥಿ

Follow Us
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ರಣಬಿಸಿಲಿಗೆ ಕೋಲಾರದಲ್ಲಿ ಮಣ್ಣಿನ ಮಡಿಕೆ ಖರೀದಿಗೆ ಮುಗಿಬೀಳ್ತಿರೋ ಜನ!
ರಣಬಿಸಿಲಿಗೆ ಕೋಲಾರದಲ್ಲಿ ಮಣ್ಣಿನ ಮಡಿಕೆ ಖರೀದಿಗೆ ಮುಗಿಬೀಳ್ತಿರೋ ಜನ!
ಮಗುವಿನ ಸಮೇತ ಎಸ್ಕಲೇಟರ್​ನಿಂದ ಬೀಳೋಕಾದ ಮಹಿಳೆ
ಮಗುವಿನ ಸಮೇತ ಎಸ್ಕಲೇಟರ್​ನಿಂದ ಬೀಳೋಕಾದ ಮಹಿಳೆ
CET ಪರೀಕ್ಷೆಯಲ್ಲಿ ಜನಿವಾರ ತೆಗೆಸಿದ ಆರೋಪ ಸುಧಾಕರ್ ಏನಂದ್ರು?
CET ಪರೀಕ್ಷೆಯಲ್ಲಿ ಜನಿವಾರ ತೆಗೆಸಿದ ಆರೋಪ ಸುಧಾಕರ್ ಏನಂದ್ರು?
ಪೊಲೀಸರೆದುರೇ ಯುವಕನಿಗೆ ಯದ್ವಾತದ್ವ ಹೊಡೆದ ಹುಡುಗಿಯರು! ವಿಡಿಯೋ ವೈರಲ್
ಪೊಲೀಸರೆದುರೇ ಯುವಕನಿಗೆ ಯದ್ವಾತದ್ವ ಹೊಡೆದ ಹುಡುಗಿಯರು! ವಿಡಿಯೋ ವೈರಲ್
ರೋಗಿಗಳಿಗಾಗಿ ಬೆಡ್ ಮೀಸಲು; ಎಸಿ, ಫ್ಯಾನ್ ಅಳವಡಿಕೆ!
ರೋಗಿಗಳಿಗಾಗಿ ಬೆಡ್ ಮೀಸಲು; ಎಸಿ, ಫ್ಯಾನ್ ಅಳವಡಿಕೆ!
ಕೊಪ್ಪಳ ಜನರ ನೀರಿನ ದಾಹ ತಣಿಸುವ ಹಿರೇಹಳ್ಳ ಜಲಾಶಯ ಬತ್ತಿ ಹೋಯ್ತು
ಕೊಪ್ಪಳ ಜನರ ನೀರಿನ ದಾಹ ತಣಿಸುವ ಹಿರೇಹಳ್ಳ ಜಲಾಶಯ ಬತ್ತಿ ಹೋಯ್ತು