AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Turkey Earthquake; ಕನ್ನಡಿಗರ ರಕ್ಷಣೆಗೆ ರಾಜ್ಯ ಸರ್ಕಾರದಿಂದ ನೋಡಲ್ ಅಧಿಕಾರಿ ನೇಮಕ, ಹೆಲ್ಪ್​ಲೈನ್ ವ್ಯವಸ್ಥೆ

Helpline Number: ಟರ್ಕಿಯಲ್ಲಿರುವ ಕನ್ನಡಿಗರ ರಕ್ಷಣೆಗೆ ರಾಜ್ಯ ಸರ್ಕಾರ ಅಗತ್ಯ ಕ್ರಮಗಳನ್ನು ಕೈಗೊಳ್ಳುತ್ತಿದ್ದು, ಅದಕ್ಕಾಗಿ ಒಬ್ಬ ನೋಡಲ್ ಅಧಿಕಾರಿ ನೇಮಿಸಲಾಗಿದೆ. ಹಾಗೆಯೇ 080-22340676 ಹೆಲ್ಪ್​ಲೈನ್ ನಂಬರ್ ಒದಗಿಸಲಾಗಿದೆ.

Turkey Earthquake; ಕನ್ನಡಿಗರ ರಕ್ಷಣೆಗೆ ರಾಜ್ಯ ಸರ್ಕಾರದಿಂದ ನೋಡಲ್ ಅಧಿಕಾರಿ ನೇಮಕ, ಹೆಲ್ಪ್​ಲೈನ್ ವ್ಯವಸ್ಥೆ
ಟರ್ಕಿ ಭೂಕಂಪ
TV9 Web
| Edited By: |

Updated on:Feb 09, 2023 | 9:08 AM

Share

ಬೆಂಗಳೂರು: ಟರ್ಕಿ ಮತ್ತು ಸಿರಿಯಾದಲ್ಲಿ ಸಂಭವಿಸಿರುವ ಭೀಕರ ಭೂಕಂಪಕ್ಕೆ (Turkey Earthquake) ಸಾವಿರಾರು ಮಂದಿ ಅಸುನೀಗಿದ್ದಾರೆ. ಟರ್ಕಿಯಲ್ಲಿ 3 ಸಾವಿರ ಭಾರತೀಯರಿದ್ದು, ಅವರ ಪೈಕಿ ನೂರಾರು ಮಂದಿ ಕನ್ನಡಿಗರೂ ಇದ್ದಾರೆನ್ನಲಾಗಿದೆ. ಇವರ ಸುರಕ್ಷತೆಗೆ ಮತ್ತು ರಕ್ಷಣೆಗೆ ರಾಜ್ಯ ಸರ್ಕಾರ ಮುಂದಾಗಿದ್ದು, ಅದಕ್ಕಾಗಿ ಒಬ್ಬ ನೋಡಲ್ ಅಧಿಕಾರಿಯನ್ನು (Nodal Officer) ನೇಮಕ ಮಾಡಲಾಗಿದ್ದು, ಸಹಾಯವಾಣಿಯನ್ನೂ (Helpline Number) ಆರಂಭಿಸಲಾಗಿದೆ.

ದೆಹಲಿ ಕರ್ನಾಟಕ ಭವನ ಸ್ಥಾನಿಕ ಆಯುಕ್ತ ಹಾಗೂ ಐಎಎಸ್ ಅಧಿಕಾರಿ ಎಮ್ಕೊಂಗ್ಲಾ ಜಮೀರ್ ಅವರು ನೋಡಲ್ ಅಧಿಕಾರಿ ಆಗಿರಲಿದ್ದಾರೆ. 080-22340676 ಈ ಹೆಲ್ಪ್​ಲೈನ್ ನಂಬರ್ ಅನ್ನು ನೀಡಲಾಗಿದೆ. ಟರ್ಕಿ ಅಧಿಕಾರಿಗಳೊಂದಿಗೆ ನಿರಂತರ ಸಂಪರ್ಕದಲ್ಲಿರಲಾಗಿದ್ದು, ಕನ್ನಡಿಗರು ಸುರಕ್ಷಿತವಾಗಿರುವುದನ್ನು ಖಚಿಪಡಿಸಲು ಎಲ್ಲಾ ಪ್ರಯತ್ನಗಳನ್ನೂ ಮಾಡಲಾಗುತ್ತಿದೆ.

ಟರ್ಕಿ ಭೂಕಂಪ: ಕನ್ನಡಿಗರ ರಕ್ಷಣೆಗೆ ಕ್ರಮ

ನೋಡಲ್ ಅಧಿಕಾರಿ: ಎಮ್ಕೊಂಗ್ಲಾ ಜಮೀರ್ (ಐಎಎಸ್)

ಸಹಾಯವಾಣಿ ನಂಬರ್: 080-22340676

ಇದನ್ನೂ ಓದಿ: Turkey Earthquake: ಟರ್ಕಿಯಲ್ಲಿ ಬೆಂಗಳೂರಿನ ಒಬ್ಬ ವ್ಯಕ್ತಿ ನಾಪತ್ತೆ

ಇದೇ ವೇಳೆ, ಕೇಂದ್ರ ವಿದೇಶಾಂಗ ವ್ಯವಹಾರಗಳ ಸಚಿವಾಲಯದಿಂದ ಬಂದ ಮಾಹಿತಿ ಪ್ರಕಾರ ಬೆಂಗಳೂರು ಕಂಪನಿಯೊಂದರ ಒಬ್ಬ ಉದ್ಯೋಗಿಯು ಟರ್ಕಿಯಲ್ಲಿ ಎರಡು ದಿನಗಳಿಂದ ನಾಪತ್ತೆಯಾಗಿದ್ದಾರೆ. ಇತರ 10 ಮಂದಿ ಆ ದೇಶದ ದೂರ ಪ್ರದೇಶಗಳಲ್ಲಿ ಸಿಲುಕಿರುವ ಸಂಗತಿಯನ್ನು ಬಹಿರಂಗಪಡಿಸಲಾಗಿದೆ. ಈ ಹತ್ತು ಮಂದಿ ಸುರಕ್ಷಿತವಾಗಿರುವುದೂ ಖಚಿತಪಟ್ಟಿದೆ.

ಇನ್ನು, ಎರಡು ದಿನಗಳಿಂದ ಕಾಣಿಯಾಗಿರುವ ವ್ಯಕ್ತಿ ಬೆಂಗಳೂರು ಮೂಲದ ಕಂಪನಿಯ ಉದ್ಯೋಗಿಯಾಗಿದ್ದು, ಬಿಸಿನೆಸ್ ಟ್ರಿಪ್ ಸಂಬಂಧ ಟರ್ಕಿಗೆ ಹೋಗಿದ್ದರೆನ್ನಲಾಗಿದೆ. ಆದರೆ, ಇವರು ಕನ್ನಡಿಗರಲ್ಲ ಎನ್ನುವ ಮಾಹಿತಿಯನ್ನು ರಾಜ್ಯ ವಿಪತ್ತು ನಿರ್ಹಣಾ ಅಧಿಕಾರಿ ಟಿವಿ9 ಕನ್ನಡಕ್ಕೆ ಮಾಹಿತಿ ನೀಡಿದ್ದಾರೆ. ಈ ವ್ಯಕ್ತಿ ಬೇರೆ ರಾಜ್ಯದವರಾಗಿದ್ದು, ಬೆಂಗಳೂರಿನ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರೆನ್ನಲಾಗಿದೆ.

ಟರ್ಕಿ ಮತ್ತು ಸಿರಿಯಾ ಭಾಗಗಳಲ್ಲಿ ಸಂಭವಿಸಿದ ನಾಲ್ಕು ಭೂಕಂಪಗಳಲ್ಲಿ ಇದರೂವರೆಗೆ 15 ಸಾವಿರಕ್ಕೂ ಹೆಚ್ಚು ಮಂದಿ ಸತ್ತಿರುವುದು ಅಧಿಕೃತಗೊಂಡಿದೆ. ಇನ್ನೂ ಬಹಳಷ್ಟು ಮಂದಿ ಬಲಿಯಾಗಿರುವ ಶಂಕೆ ಇದೆ.

Published On - 8:13 am, Thu, 9 February 23

Follow Us
Web contact
Web contact

TV9 Kannada

Read More
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ