AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾದಿಂದ TV 9 ಮಾಜಿ ಕ್ಯಾಮರಾಮೆನ್ ಪ್ರದೀಪ್ ಸಿಂಧನಕೇರಾ ದುರ್ಮರಣ

ನಿನ್ನೆ ರಾತ್ರಿ ಬಂಜಾರ ಹಿಲ್ಸ್ ವ್ಯಾಪ್ತಿಯಲ್ಲಿರುವ ತನವೀರ್ ಆಸ್ಪತ್ರೆಗೆ ಕ್ಯಾಮರಾಮೆನ್ ಪ್ರದೀಪ್ ಸಿಂಧನಕೇರಾ ಅವರನ್ನು ದಾಖಲು ಮಾಡಲಾಗಿತ್ತು. ವೆಂಟಿಲೇಟರ್, ರೆಮಿಡೆಸಿವರ್ ಇಂಜೆಕ್ಷನ್ ನೀಡಿ ವೈದ್ಯರಿಂದ ಚಿಕಿತ್ಸೆ ಮುಂದವರಿದಿತ್ತು. ಪ್ರದೀಪ್​ ಅವರ ದೇಹದಲ್ಲಿ ಆಕ್ಸಿಜನ್ ಪ್ರಮಾಣ ಏರಿಕೆಯಾಗದೇ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು

ಕೊರೊನಾದಿಂದ TV 9 ಮಾಜಿ ಕ್ಯಾಮರಾಮೆನ್ ಪ್ರದೀಪ್ ಸಿಂಧನಕೇರಾ ದುರ್ಮರಣ
ಕೊರೊನಾದಿಂದ TV 9 ಮಾಜಿ ಕ್ಯಾಮರಾಮೆನ್ ಪ್ರದೀಪ್ ಸಿಂಧನಕೇರಾ ದುರ್ಮರಣ
Follow us
ಸಾಧು ಶ್ರೀನಾಥ್​
|

Updated on: Apr 26, 2021 | 10:50 AM

ದೆಹಲಿ: ಕೊರೊನಾದಿಂದ ಹೊಂದಿದ್ದಾರೆ.‌ ದೆಹಲಿಯಲ್ಲಿ tv9 ಕನ್ನಡ ಸುದ್ದಿ ಸಂಸ್ಥೆಯಲ್ಲಿ 12 ವರ್ಷ ಕಾಲ ಅವರು ಕ್ಯಾಮರಾಮೆನ್ ಆಗಿದ್ದರು. ಕೊರೊನಾದಿಂದ ಆಮ್ಲಜನಕದ ಪ್ರಮಾಣ ಕುಸಿತವಾಗಿ ಅವರು ಸಾವಿಗೀಡಾಗಿದ್ದಾರೆ. ಬೀದರ್ ನಿಂದ ಚಿಕಿತ್ಸೆಗಾಗಿ ಹೈದರಾಬಾದ್ ಆಸ್ಪತ್ರೆಗೆ ಅವರನ್ನು ಕರೆದೊಯ್ಯಲಾಗಿತ್ತು. ನಿನ್ನೆ ರಾತ್ರಿ ಬಂಜಾರ ಹಿಲ್ಸ್ ವ್ಯಾಪ್ತಿಯಲ್ಲಿರುವ ತನವೀರ್ ಆಸ್ಪತ್ರೆಗೆ ಕ್ಯಾಮರಾಮೆನ್ ಪ್ರದೀಪ್ ಸಿಂಧನಕೇರಾ ಅವರನ್ನು ದಾಖಲು ಮಾಡಲಾಗಿತ್ತು. ವೆಂಟಿಲೇಟರ್, ರೆಮಿಡೆಸಿವರ್ ಇಂಜೆಕ್ಷನ್ ನೀಡಿ ವೈದ್ಯರಿಂದ ಚಿಕಿತ್ಸೆ ಮುಂದವರಿದಿತ್ತು. ಪ್ರದೀಪ್​ ಅವರ ದೇಹದಲ್ಲಿ ಆಕ್ಸಿಜನ್ ಪ್ರಮಾಣ ಏರಿಕೆಯಾಗದೇ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು. ಪ್ರದೀಪ್ ಅವರು ಬೀದರ್ ಜಿಲ್ಲೆಯ ಹುಮಾನಾಬಾದ್ ತಾಲ್ಲೂಕಿನ ಹುಡುಗಿ ಗ್ರಾಮದವರು. ‌

ನಿನ್ನೆ ರಾತ್ರಿ ಬಂಜಾರ ಹಿಲ್ಸ್ ವ್ಯಾಪ್ತಿಯಲ್ಲಿರುವ ತನವೀರ್ ಆಸ್ಪತ್ರೆಗೆ ಕ್ಯಾಮರಾಮೆನ್ ಪ್ರದೀಪ್ ಸಿಂಧನಕೇರಾ ಅವರನ್ನು ದಾಖಲು ಮಾಡಲಾಗಿತ್ತು. ವೆಂಟಿಲೇಟರ್, ರೆಮಿಡೆಸಿವರ್ ಇಂಜೆಕ್ಷನ್ ನೀಡಿ ವೈದ್ಯರಿಂದ ಚಿಕಿತ್ಸೆ ಮುಂದವರಿದಿತ್ತು. ಪ್ರದೀಪ್​ ಅವರ ದೇಹದಲ್ಲಿ ಆಕ್ಸಿಜನ್ ಪ್ರಮಾಣ ಏರಿಕೆಯಾಗದೇ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು. ಪ್ರದೀಪ್ ಅವರು ಬೀದರ್ ಜಿಲ್ಲೆಯ ಹುಮಾನಾಬಾದ್ ತಾಲ್ಲೂಕಿನ ಹುಡುಗಿ ಗ್ರಾಮದವರು. ‌

tv9 excameraman pradeep sindhanakera native of bidar humanabad who had died

Tv9 ಮಾಜಿ ಕ್ಯಾಮರಾಮೆನ್ ಪ್ರದೀಪ್ ಸಿಂಧನಕೇರಾ ದುರ್ಮರಣ

(tv9 cameraman pradeep sindhankera native of hudgi village in humnabad bidar who had worked in delhi died due to covid 19)

ಪಾತ್ರೆ ತೊಳೆಯುತ್ತಿದ್ದ ಗಂಡನಿಗೆ ಒದ್ದು ಹಿಂಸೆ ಕೊಟ್ಟ ಪತ್ನಿ
ಪಾತ್ರೆ ತೊಳೆಯುತ್ತಿದ್ದ ಗಂಡನಿಗೆ ಒದ್ದು ಹಿಂಸೆ ಕೊಟ್ಟ ಪತ್ನಿ
ಫೀನಿಕ್ಸ್ ಸಿನಿಮಾ ಶೂಟಿಂಗ್ ವೇಳೆ ಅವಘಡ; ಪ್ರಾಣಾಪಾಯದಿಂದ ಪಾರಾದ ನಟ ಭಾಸ್ಕರ್
ಫೀನಿಕ್ಸ್ ಸಿನಿಮಾ ಶೂಟಿಂಗ್ ವೇಳೆ ಅವಘಡ; ಪ್ರಾಣಾಪಾಯದಿಂದ ಪಾರಾದ ನಟ ಭಾಸ್ಕರ್
ವಯನಾಡು: ಪ್ರಿಯಾಂಕಾ ಗಾಂಧಿಯಿಂದ ಉದ್ಘಾಟಗೊಳ್ಳುವ ಹೊತ್ತಲ್ಲೇ ಬಿದ್ದ ನಾಮಫಲಕ
ವಯನಾಡು: ಪ್ರಿಯಾಂಕಾ ಗಾಂಧಿಯಿಂದ ಉದ್ಘಾಟಗೊಳ್ಳುವ ಹೊತ್ತಲ್ಲೇ ಬಿದ್ದ ನಾಮಫಲಕ
ಮಳೆಯಲ್ಲೂ ಹುಲಿರಾಯ ಕೆರೆಯಲ್ಲಿ ಸ್ವಿಮ್ಮಿಂಗ್: ಅಪರೂಪದ ವಿಡಿಯೋ ನೋಡಿ
ಮಳೆಯಲ್ಲೂ ಹುಲಿರಾಯ ಕೆರೆಯಲ್ಲಿ ಸ್ವಿಮ್ಮಿಂಗ್: ಅಪರೂಪದ ವಿಡಿಯೋ ನೋಡಿ
ಕಾಶಿ ವಿಶ್ವನಾಥ ದೇವಾಲಯದ ನಿರ್ಬಂಧಿತ ಪ್ರದೇಶದಲ್ಲಿ ತೇಜ್​ಪ್ರತಾಪ್ ಯಾದವ್
ಕಾಶಿ ವಿಶ್ವನಾಥ ದೇವಾಲಯದ ನಿರ್ಬಂಧಿತ ಪ್ರದೇಶದಲ್ಲಿ ತೇಜ್​ಪ್ರತಾಪ್ ಯಾದವ್
ದೇವಿಮನೆ ಘಟ್ಟದಲ್ಲಿ ಮತ್ತೆ ಗುಡ್ಡ ಕುಸಿತ:ಕುಮಟಾ-ಶಿರಸಿ ಸಂಪರ್ಕ ಕಡಿತ!
ದೇವಿಮನೆ ಘಟ್ಟದಲ್ಲಿ ಮತ್ತೆ ಗುಡ್ಡ ಕುಸಿತ:ಕುಮಟಾ-ಶಿರಸಿ ಸಂಪರ್ಕ ಕಡಿತ!
ಬರೋಬ್ಬರಿ 11 ಸಿಕ್ಸ್​: IPLನಲ್ಲಿ ಅಟ್ಟರ್ ಫ್ಲಾಸ್, MLCಯಲ್ಲಿ ಸಿಡಿಲಬ್ಬರ
ಬರೋಬ್ಬರಿ 11 ಸಿಕ್ಸ್​: IPLನಲ್ಲಿ ಅಟ್ಟರ್ ಫ್ಲಾಸ್, MLCಯಲ್ಲಿ ಸಿಡಿಲಬ್ಬರ
ಧಾರಾಕಾರ ಮಳೆಗೆ ಕಾಂಪೌಂಡ್ ಗೋಡೆ ಕುಸಿತ, ಎದೆನಡುಗಿಸುತ್ತೆ ಭಯಾನಕ ದೃಶ್ಯ!
ಧಾರಾಕಾರ ಮಳೆಗೆ ಕಾಂಪೌಂಡ್ ಗೋಡೆ ಕುಸಿತ, ಎದೆನಡುಗಿಸುತ್ತೆ ಭಯಾನಕ ದೃಶ್ಯ!
ಮಡೆನೂರು ಮನು ಆ ರೀತಿ ಮಾತಾಡಿದ್ದರೆ ಖಂಡಿತಾ ತಪ್ಪು: ವಿನೋದ್ ಪ್ರಭಾಕರ್
ಮಡೆನೂರು ಮನು ಆ ರೀತಿ ಮಾತಾಡಿದ್ದರೆ ಖಂಡಿತಾ ತಪ್ಪು: ವಿನೋದ್ ಪ್ರಭಾಕರ್
ಸೈಪ್ರಸ್​ಗೆ ಹೊರಟ ಪ್ರಧಾನಿ ಮೋದಿ
ಸೈಪ್ರಸ್​ಗೆ ಹೊರಟ ಪ್ರಧಾನಿ ಮೋದಿ