AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾದಿಂದ TV 9 ಮಾಜಿ ಕ್ಯಾಮರಾಮೆನ್ ಪ್ರದೀಪ್ ಸಿಂಧನಕೇರಾ ದುರ್ಮರಣ

ನಿನ್ನೆ ರಾತ್ರಿ ಬಂಜಾರ ಹಿಲ್ಸ್ ವ್ಯಾಪ್ತಿಯಲ್ಲಿರುವ ತನವೀರ್ ಆಸ್ಪತ್ರೆಗೆ ಕ್ಯಾಮರಾಮೆನ್ ಪ್ರದೀಪ್ ಸಿಂಧನಕೇರಾ ಅವರನ್ನು ದಾಖಲು ಮಾಡಲಾಗಿತ್ತು. ವೆಂಟಿಲೇಟರ್, ರೆಮಿಡೆಸಿವರ್ ಇಂಜೆಕ್ಷನ್ ನೀಡಿ ವೈದ್ಯರಿಂದ ಚಿಕಿತ್ಸೆ ಮುಂದವರಿದಿತ್ತು. ಪ್ರದೀಪ್​ ಅವರ ದೇಹದಲ್ಲಿ ಆಕ್ಸಿಜನ್ ಪ್ರಮಾಣ ಏರಿಕೆಯಾಗದೇ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು

ಕೊರೊನಾದಿಂದ TV 9 ಮಾಜಿ ಕ್ಯಾಮರಾಮೆನ್ ಪ್ರದೀಪ್ ಸಿಂಧನಕೇರಾ ದುರ್ಮರಣ
ಕೊರೊನಾದಿಂದ TV 9 ಮಾಜಿ ಕ್ಯಾಮರಾಮೆನ್ ಪ್ರದೀಪ್ ಸಿಂಧನಕೇರಾ ದುರ್ಮರಣ
ಸಾಧು ಶ್ರೀನಾಥ್​
|

Updated on: Apr 26, 2021 | 10:50 AM

Share

ದೆಹಲಿ: ಕೊರೊನಾದಿಂದ ಹೊಂದಿದ್ದಾರೆ.‌ ದೆಹಲಿಯಲ್ಲಿ tv9 ಕನ್ನಡ ಸುದ್ದಿ ಸಂಸ್ಥೆಯಲ್ಲಿ 12 ವರ್ಷ ಕಾಲ ಅವರು ಕ್ಯಾಮರಾಮೆನ್ ಆಗಿದ್ದರು. ಕೊರೊನಾದಿಂದ ಆಮ್ಲಜನಕದ ಪ್ರಮಾಣ ಕುಸಿತವಾಗಿ ಅವರು ಸಾವಿಗೀಡಾಗಿದ್ದಾರೆ. ಬೀದರ್ ನಿಂದ ಚಿಕಿತ್ಸೆಗಾಗಿ ಹೈದರಾಬಾದ್ ಆಸ್ಪತ್ರೆಗೆ ಅವರನ್ನು ಕರೆದೊಯ್ಯಲಾಗಿತ್ತು. ನಿನ್ನೆ ರಾತ್ರಿ ಬಂಜಾರ ಹಿಲ್ಸ್ ವ್ಯಾಪ್ತಿಯಲ್ಲಿರುವ ತನವೀರ್ ಆಸ್ಪತ್ರೆಗೆ ಕ್ಯಾಮರಾಮೆನ್ ಪ್ರದೀಪ್ ಸಿಂಧನಕೇರಾ ಅವರನ್ನು ದಾಖಲು ಮಾಡಲಾಗಿತ್ತು. ವೆಂಟಿಲೇಟರ್, ರೆಮಿಡೆಸಿವರ್ ಇಂಜೆಕ್ಷನ್ ನೀಡಿ ವೈದ್ಯರಿಂದ ಚಿಕಿತ್ಸೆ ಮುಂದವರಿದಿತ್ತು. ಪ್ರದೀಪ್​ ಅವರ ದೇಹದಲ್ಲಿ ಆಕ್ಸಿಜನ್ ಪ್ರಮಾಣ ಏರಿಕೆಯಾಗದೇ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು. ಪ್ರದೀಪ್ ಅವರು ಬೀದರ್ ಜಿಲ್ಲೆಯ ಹುಮಾನಾಬಾದ್ ತಾಲ್ಲೂಕಿನ ಹುಡುಗಿ ಗ್ರಾಮದವರು. ‌

ನಿನ್ನೆ ರಾತ್ರಿ ಬಂಜಾರ ಹಿಲ್ಸ್ ವ್ಯಾಪ್ತಿಯಲ್ಲಿರುವ ತನವೀರ್ ಆಸ್ಪತ್ರೆಗೆ ಕ್ಯಾಮರಾಮೆನ್ ಪ್ರದೀಪ್ ಸಿಂಧನಕೇರಾ ಅವರನ್ನು ದಾಖಲು ಮಾಡಲಾಗಿತ್ತು. ವೆಂಟಿಲೇಟರ್, ರೆಮಿಡೆಸಿವರ್ ಇಂಜೆಕ್ಷನ್ ನೀಡಿ ವೈದ್ಯರಿಂದ ಚಿಕಿತ್ಸೆ ಮುಂದವರಿದಿತ್ತು. ಪ್ರದೀಪ್​ ಅವರ ದೇಹದಲ್ಲಿ ಆಕ್ಸಿಜನ್ ಪ್ರಮಾಣ ಏರಿಕೆಯಾಗದೇ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು. ಪ್ರದೀಪ್ ಅವರು ಬೀದರ್ ಜಿಲ್ಲೆಯ ಹುಮಾನಾಬಾದ್ ತಾಲ್ಲೂಕಿನ ಹುಡುಗಿ ಗ್ರಾಮದವರು. ‌

tv9 excameraman pradeep sindhanakera native of bidar humanabad who had died

Tv9 ಮಾಜಿ ಕ್ಯಾಮರಾಮೆನ್ ಪ್ರದೀಪ್ ಸಿಂಧನಕೇರಾ ದುರ್ಮರಣ

(tv9 cameraman pradeep sindhankera native of hudgi village in humnabad bidar who had worked in delhi died due to covid 19)

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ