AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

TV9 Life Style Expo 2021: ಟಿವಿ9 ಆಯೋಜಿಸಿರುವ ಲೈಫ್‌ಸ್ಟೈಲ್‌ ಮೆಗಾ ಎಕ್ಸ್‌ಪೋಗೆ ಎಲ್ಲರಿಗೂ ಉಚಿತ ಪ್ರವೇಶ! ಬಂಪರ್‌ ಆಫರ್​​ಗಳು

ಟಿವಿ9 ಲೈಫ್‌ಸ್ಟೈಲ್‌, ಆಟೋಮೊಬೈಲ್‌ ಹಾಗೂ ಫರ್ನೀಚರ್‌ ಎಕ್ಸ್‌ಪೋಗೆ ಇಂದು ಮಧ್ಯಾಹ್ನ 2 ಗಂಟೆಗೆ ನಟಿ ಅದಿತಿ ಪ್ರಭುದೇವ ಚಾಲನೆ ನೀಡಲಿದ್ದಾರೆ. ಕೊವಿಡ್‌ ಮಾರ್ಗಸೂಚಿ ಪಾಲಿಸುತ್ತಾ ಟಿವಿ9 ಆಯೋಜಿಸಿರುವ ಈ ಮೆಗಾ ಎಕ್ಸ್‌ಪೋಗೆ ಎಲ್ಲರಿಗೂ ಉಚಿತ ಪ್ರವೇಶ ಕಲ್ಪಿಸಲಾಗಿದೆ.

TV9 Life Style Expo 2021: ಟಿವಿ9 ಆಯೋಜಿಸಿರುವ ಲೈಫ್‌ಸ್ಟೈಲ್‌ ಮೆಗಾ ಎಕ್ಸ್‌ಪೋಗೆ ಎಲ್ಲರಿಗೂ ಉಚಿತ ಪ್ರವೇಶ! ಬಂಪರ್‌ ಆಫರ್​​ಗಳು
TV9 Life Style Expo 2021: ಟಿವಿ9 ಆಯೋಜಿಸಿರುವ ಲೈಫ್‌ ಸ್ಟೈಲ್‌ ಮೆಗಾ ಎಕ್ಸ್‌ಪೋಗೆ ಎಲ್ಲರಿಗೂ ಉಚಿತ ಪ್ರವೇಶ! ಬಂಪರ್‌ ಆಫರ್​ಗಳು
TV9 Web
| Edited By: |

Updated on:Aug 20, 2021 | 8:58 AM

Share

ಬೆಂಗಳೂರು: ಸಿಲಿಕಾನ್​ ಸಿಟಿಯಲ್ಲಿ ವರ ಮಹಾಲಕ್ಷ್ಮೀ ಹಬ್ಬದ ದಿನವಾದ ಇಂದಿನಿಂದ ಮೂರು ದಿನಗಳ ಕಾಲ ಮೆಗಾ ಷಾಪಿಂಗ್ ಸಂಭ್ರಮ. ನಾಡಿನ ಹೆಮ್ಮೆಯ ಟಿವಿ ಚಾನೆಲ್​​ ಟಿವಿ9 ಪ್ರಾಯೋಜಿಸುತ್ತಿರುವ 5ನೆಯ ಅತಿ ದೊಡ್ಡ ಲೈಫ್‌ಸ್ಟೈಲ್‌, ಆಟೋಮೊಬೈಲ್ ಹಾಗೂ ಫರ್ನೀಚರ್‌ ಎಕ್ಸ್‌ಪೋ 2021 ಇದಾಗಿದೆ (TV9 Life Style Expo 2021).

ಬೆಂಗಳೂರಿನ ಪ್ಯಾಲೇಸ್‌ ಗ್ರೌಂಡ್‌ನಲ್ಲಿರುವ ತ್ರಿಪುರವಾಸಿನಿ ಹಾಲ್‌ನಲ್ಲಿ ಇಂದಿನಿಂದ 3 ದಿನಗಳ ಕಾಲ (August 20th, 21st 22nd ) ಎಕ್ಸ್‌ಪೋ ಆಯೋಜಿಸಲಾಗಿದೆ. ಮೊಬೈಲ್ಸ್‌, ಟಿವಿ, ಎಸಿ ಸೇರಿ ಎಲೆಕ್ಟ್ರಾನಿಕ್ಸ್‌ ಉಪಕರಣಗಳು, ಗೃಹೋಪಯೋಗಿ ಸಲಕರಣೆಗಳ ಖರೀದಿ, ಮಾರಾಟಕ್ಕೆ ಭರ್ಜರಿ ಅವಕಾಶ ಕಲ್ಪಿಸಲಾಗಿದೆ.

ಲೈಫ್‌ಸ್ಟೈಲ್‌ ಸೇರಿದಂತೆ ಇತ್ತೀಚೆಗೆ ಮಾರುಕಟ್ಟೆಗೆ ಬಂದಿರುವ ಟೂ ವೀಲರ್ಸ್‌, ಫೋರ್‌ ವೀಲರ್ಸ್‌ ಸೇರಿದಂತೆ ನೂರಾರು ಬ್ರ್ಯಾಂಡ್‌ ಕಂಪನಿಗಳು ಟಿವಿ9 ಎಕ್ಸ್‌ಪೋದಲ್ಲಿ (Tripuravasini at palace grounds) ಭಾಗವಹಿಸುತ್ತಿವೆ. ಸಾಲು ಸಾಲು ಹಬ್ಬಗಳ ಹಿನ್ನೆಲೆಯಲ್ಲಿ ಬಂಪರ್‌ ಆಫರ್‌ಗಳನ್ನೂ ನೀಡಲಾಗ್ತಿದೆ. ಟಿವಿ9 ಲೈಫ್‌ಸ್ಟೈಲ್‌, ಆಟೋಮೊಬೈಲ್‌ (TV9 Automobile Expo 2021) ಹಾಗೂ ಫರ್ನೀಚರ್‌ ಎಕ್ಸ್‌ಪೋಗೆ (TV9 Furniture Expo 2021) ಇಂದು ಮಧ್ಯಾಹ್ನ 2 ಗಂಟೆಗೆ ನಟಿ ಅದಿತಿ ಪ್ರಭುದೇವ ಚಾಲನೆ ನೀಡಲಿದ್ದಾರೆ. ಕೊವಿಡ್‌ ಮಾರ್ಗಸೂಚಿ ಪಾಲಿಸುತ್ತಾ ಟಿವಿ9 ಆಯೋಜಿಸಿರುವ ಈ ಮೆಗಾ ಎಕ್ಸ್‌ಪೋಗೆ ಎಲ್ಲರಿಗೂ ಉಚಿತ ಪ್ರವೇಶ ಕಲ್ಪಿಸಲಾಗಿದೆ.

(TV9 Lifestyle Automobile Furniture Expo 2021 From 20th, 21st 22nd August at Palace Grounds)

Published On - 8:53 am, Fri, 20 August 21

ಬಿಗ್​​ಬಾಸ್​​ ಶೋನಲ್ಲಿ ಈ ವಾರ ಏನು ಮಾಡ್ತೀನಿ ನೋಡ್ತಿರಿ: ಸುದೀಪ್
ಬಿಗ್​​ಬಾಸ್​​ ಶೋನಲ್ಲಿ ಈ ವಾರ ಏನು ಮಾಡ್ತೀನಿ ನೋಡ್ತಿರಿ: ಸುದೀಪ್
ಬೆಂಗಳೂರಲ್ಲಿ 26 ಕಿ.ಮೀ. ಹೆಜ್ಜೆ ಹಾಕಿದ ಪಾದಚಾರಿಗಳು: ಕಾರಣ ಏನು?
ಬೆಂಗಳೂರಲ್ಲಿ 26 ಕಿ.ಮೀ. ಹೆಜ್ಜೆ ಹಾಕಿದ ಪಾದಚಾರಿಗಳು: ಕಾರಣ ಏನು?
ಟಿ20 ವಿಶ್ವಕಪ್​ಗೆ ತಂಡ ಪ್ರಕಟವಾದ ಬೆನ್ನಲ್ಲೇ ಅಬ್ಬರಿಸಿದ ಆಸೀಸ್ ನಾಯಕ
ಟಿ20 ವಿಶ್ವಕಪ್​ಗೆ ತಂಡ ಪ್ರಕಟವಾದ ಬೆನ್ನಲ್ಲೇ ಅಬ್ಬರಿಸಿದ ಆಸೀಸ್ ನಾಯಕ
ಗಿಲ್ಲಿ ಹಾಡಿಗೆ ಧ್ರುವಂತ್ ಅಪಸ್ವರ: ಉಗುರಲ್ಲೇ ಕೊಲ್ಲುವೆ ಎಂದ ಗಿಲ್ಲಿ
ಗಿಲ್ಲಿ ಹಾಡಿಗೆ ಧ್ರುವಂತ್ ಅಪಸ್ವರ: ಉಗುರಲ್ಲೇ ಕೊಲ್ಲುವೆ ಎಂದ ಗಿಲ್ಲಿ
ರಾಮನಗರ: ನಡುರಸ್ತೆಯಲ್ಲೇ ವಾಮಾಚಾರ; ನ್ಯೂಇಯರ್​ ಸಂಭ್ರಮದಲ್ಲಿದ್ದವರಿಗೆ ಶಾಕ್
ರಾಮನಗರ: ನಡುರಸ್ತೆಯಲ್ಲೇ ವಾಮಾಚಾರ; ನ್ಯೂಇಯರ್​ ಸಂಭ್ರಮದಲ್ಲಿದ್ದವರಿಗೆ ಶಾಕ್
ಮನೆಯ ಎದುರು ಕುರ್ಚಿ ಮೇಲೆ ಕುಳಿತಿದ್ಧ ವೃದ್ಧೆ ಮೇಲೆ ಕೋತಿಗಳ ದಾಳಿ
ಮನೆಯ ಎದುರು ಕುರ್ಚಿ ಮೇಲೆ ಕುಳಿತಿದ್ಧ ವೃದ್ಧೆ ಮೇಲೆ ಕೋತಿಗಳ ದಾಳಿ
Video: ತಂದೆ ತಾಯಿ ಜಗಳದಲ್ಲಿ ಮಗಳು ಸತ್ತೇ ಹೋದಳು!
Video: ತಂದೆ ತಾಯಿ ಜಗಳದಲ್ಲಿ ಮಗಳು ಸತ್ತೇ ಹೋದಳು!
ಎಣ್ಣೆ ನಶೆಯಲ್ಲಿ ನಾಯಿ ಜೊತೆ ಯುವಕನ ಡ್ಯಾನ್ಸ್​​: ವಿಡಿಯೋ ವೈರಲ್​
ಎಣ್ಣೆ ನಶೆಯಲ್ಲಿ ನಾಯಿ ಜೊತೆ ಯುವಕನ ಡ್ಯಾನ್ಸ್​​: ವಿಡಿಯೋ ವೈರಲ್​
‘ನಗ್ತಾ ಇರಿ, ಖುಷಿಯಾಗಿರಿ’; ಮಾತಿನ ಮೂಲಕ ವಿಶ್ ಮಾಡಿದ ಸುದೀಪ್
‘ನಗ್ತಾ ಇರಿ, ಖುಷಿಯಾಗಿರಿ’; ಮಾತಿನ ಮೂಲಕ ವಿಶ್ ಮಾಡಿದ ಸುದೀಪ್
ನಮಗೊಂದು ಟ್ವೀಟ್ ಮಾಡಿಕೊಡಿ: ಕೇರಳ ಸಿಎಂಗೆ ದುಂಬಾಲು ಬಿದ್ದ ಬಿಜೆಪಿ!
ನಮಗೊಂದು ಟ್ವೀಟ್ ಮಾಡಿಕೊಡಿ: ಕೇರಳ ಸಿಎಂಗೆ ದುಂಬಾಲು ಬಿದ್ದ ಬಿಜೆಪಿ!