AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈ ನಾಡಿನ, ಜನರ ಅಭಿಮಾನದ ಸುದ್ದಿ ಮಾಧ್ಯಮ ಟಿವಿ 9: ಗೃಹ ಸಚಿವ ಆರಗ ಜ್ಞಾನೇಂದ್ರ

ಟಿವಿ 9 ವಾಹಿನಿಯ ನವನಕ್ಷತ್ರ-9 ಸಾಧಕರಿಗೆ ಸನ್ಮಾನ ಕಾರ್ಯಕ್ರಮದ ಬಗ್ಗೆ ಮಾತನಾಡಿದ ಆರಗ ಜ್ಞಾನೇಂದ್ರ, ಒಂದು ಸುದ್ದಿ ದೃಶ್ಯ ಮಾಧ್ಯಮ ಇಂಥ ಕಾರ್ಯಕ್ರಮಗಳನ್ನು ಮಾಡುತ್ತದೆ ಎನ್ನುವುದೇ ವಿಶೇಷ ಎಂದು ಹೇಳಿದರು.

ಈ ನಾಡಿನ, ಜನರ ಅಭಿಮಾನದ ಸುದ್ದಿ ಮಾಧ್ಯಮ ಟಿವಿ 9: ಗೃಹ ಸಚಿವ ಆರಗ ಜ್ಞಾನೇಂದ್ರ
ಗೃಹ ಸಚಿವ ಆರಗ ಜ್ಞಾನೇಂದ್ರ
TV9 Web
| Edited By: |

Updated on:Jan 04, 2022 | 2:45 PM

Share

2006ರಲ್ಲಿ ಪ್ರಾರಂಭವಾಗಿರುವ ಟಿವಿ 9 (Tv9 Kannada News Channel) ಜನಮನ ಗೆದ್ದ ಸುದ್ದಿ ವಾಹಿನಿ. ಪ್ರತಿವರ್ಷವೂ ಅದರ ವೀಕ್ಷಕರ ಸಂಖ್ಯೆಯಲ್ಲಿ ಹೆಚ್ಚಾಗುತ್ತಿದೆ ಎಂದು ರಾಜ್ಯ ಗೃಹಸಚಿವ ಆರಗ ಜ್ಞಾನೇಂದ್ರ (Araga jnanendra) ಹೇಳಿದರು.  ಟಿವಿ 9  ದೃಶ್ಯ ಸುದ್ದಿ ಮಾಧ್ಯಮ ಪ್ರಾರಂಭವಾಗಿ 15 ವರ್ಷ ತುಂಬಿದ ಹಿನ್ನೆಲೆಯಲ್ಲಿ ವಾಹಿನಿ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ನವನಕ್ಷತ್ರ ಸನ್ಮಾನ ಕಾರ್ಯಕ್ರಮದಲ್ಲಿ ಪಾಲ್ಗೊಂಡು ವಾಹಿನಿಗೆ ಶುಭಕೋರಿದರು.

ಟಿವಿ 9 ಸುದ್ದಿ ವಾಹಿನಿಯ ಕಾರ್ಯಕ್ರಮಗಳ ಗುಣಮಟ್ಟ ಬಹಳ ಅತ್ಯುತ್ತಮವಾಗಿದೆ. ಸುದ್ದಿ ಪ್ರಸಾರವೇ ಆಗಿರಲಿ, ಸಾಂಸ್ಕೃತಿಕ ಸೇರಿ ಇನ್ನಿತರ ಯಾವುದೇ ಕಾರ್ಯಕ್ರಮಗಳ ಪ್ರಸಾರವಾಗಿರಲಿ, ಬಹಳ ಚೆನ್ನಾಗಿ ಮೂಡಿಬರುತ್ತಿದೆ. ನಾನು ಎಲ್ಲ ಚಾನೆಲ್​ಗಳನ್ನೂ ನೋಡುತ್ತೇನೆ. ಆದರೆ ಟಿವಿ9 ನೋಡದೆ ಇರಲು ಸಾಧ್ಯವೇ ಇಲ್ಲ. ಅಷ್ಟರಮಟ್ಟಿಗೆ ನಮ್ಮನ್ನು ಹಿಡಿದಿಟ್ಟಿದೆ. ನಮ್ಮಂಥ ರಾಜಕಾರಣಿಗಳನ್ನು ಎಚ್ಚರಿಸುವಂಥ ಅನೇಕ ಕಾರ್ಯಕ್ರಮಗಳನ್ನು ಟಿವಿ 9 ಮಾಡುತ್ತಿದೆ. ಇಡೀ ರಾಜ್ಯದ, ಜನತೆಯ ಅಭಿಮಾನದ ಚಾನೆಲ್​ ಇದು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದರು.

ಟಿವಿ 9 ವಾಹಿನಿಯ ನವನಕ್ಷತ್ರ-9 ಸಾಧಕರಿಗೆ ಸನ್ಮಾನ ಕಾರ್ಯಕ್ರಮದ ಬಗ್ಗೆ ಮಾತನಾಡಿದ ಆರಗ ಜ್ಞಾನೇಂದ್ರ, ಒಂದು ಸುದ್ದಿ ದೃಶ್ಯ ಮಾಧ್ಯಮ ಇಂಥ ಕಾರ್ಯಕ್ರಮಗಳನ್ನು ಮಾಡುತ್ತದೆ ಎನ್ನುವುದೇ ವಿಶೇಷ. ಟಿವಿ 9 ತನ್ನ 15ವರ್ಷಗಳ ಪ್ರಯಾಣದಲ್ಲಿ, ಈ ವರ್ಷ ವಿಶೇಷವಾಗಿ ಸಾಧಕರಿಗೆ ಸನ್ಮಾನ ಕಾರ್ಯಕ್ರಮ ಹಮ್ಮಿಕೊಂಡಿದೆ. ತನ್ಮೂಲಕ ಅವರನ್ನು ನಾಡಿಗೆ ಇನ್ನಷ್ಟು ಸರಿಯಾಗಿ ಪರಿಚಯ ಮಾಡಿಕೊಡುತ್ತಿದೆ. ಇದು ನಿಜಕ್ಕೂ ಅತ್ಯುತ್ತಮ ಕಾರ್ಯಕ್ರಮ ಎಂದು ತಿಳಿಸಿದರು.

ಇದನ್ನೂ ಓದಿ: ಟಿವಿ9 ಮುಂಚೂಣಿ ಸ್ಥಾನದಲ್ಲಿ ಇದೆ ಎಂಬುದನ್ನು ಹೆಗ್ಗಳಿಕೆಯಿಂದ ಹೇಳಬೇಕಿದೆ- ತುಮಕೂರು ಸಿದ್ದಗಂಗಾ ಶ್ರೀಗಳ ಆಶೀರ್ವಚನ

Published On - 2:42 pm, Tue, 4 January 22

Follow Us
ಐಪಿಎಲ್ ಟಿಕೆಟ್ ವಂಚನೆ ನಡೆಯುತ್ತಿದೆ ಎಚ್ಚರ
ಐಪಿಎಲ್ ಟಿಕೆಟ್ ವಂಚನೆ ನಡೆಯುತ್ತಿದೆ ಎಚ್ಚರ
ಪ್ರಜ್ವಲ್ ರೇವಣ್ಣ ಪ್ರಕರಣ: ಪ್ರೀತಂ ಗೌಡ, ಶ್ರೇಯಸ್ ಪಟೇಲ್ ಆಪ್ತರಿಗೆ ರಿಲೀಫ್
ಪ್ರಜ್ವಲ್ ರೇವಣ್ಣ ಪ್ರಕರಣ: ಪ್ರೀತಂ ಗೌಡ, ಶ್ರೇಯಸ್ ಪಟೇಲ್ ಆಪ್ತರಿಗೆ ರಿಲೀಫ್
ಪ್ರಜ್ವಲ್ ಪ್ರಕರಣ: ಪ್ರಮುಖರ ಹೆಸರೇ ಚಾರ್ಜ್​​ಶೀಟ್​​ನಿಂದ ಮಿಸ್ಸಿಂಗ್​​?
ಪ್ರಜ್ವಲ್ ಪ್ರಕರಣ: ಪ್ರಮುಖರ ಹೆಸರೇ ಚಾರ್ಜ್​​ಶೀಟ್​​ನಿಂದ ಮಿಸ್ಸಿಂಗ್​​?
ರಾಯಚೂರು: ಭಾರೀ ಅಗ್ನಿ ಅವಘಡಕ್ಕೆ 300ಕ್ಕೂ ಹೆಚ್ಚು ಚೀಲ ಭತ್ತ ಭಸ್ಮ
ರಾಯಚೂರು: ಭಾರೀ ಅಗ್ನಿ ಅವಘಡಕ್ಕೆ 300ಕ್ಕೂ ಹೆಚ್ಚು ಚೀಲ ಭತ್ತ ಭಸ್ಮ
ವಿಡಿಯೋ: ಆಂಬ್ಯುಲೆನ್ಸ್‌ನಲ್ಲೇ ಬಂದು SSLC ಪರೀಕ್ಷೆ ಬರೆದ ವಿದ್ಯಾರ್ಥಿನಿ!
ವಿಡಿಯೋ: ಆಂಬ್ಯುಲೆನ್ಸ್‌ನಲ್ಲೇ ಬಂದು SSLC ಪರೀಕ್ಷೆ ಬರೆದ ವಿದ್ಯಾರ್ಥಿನಿ!
ಯುಗಾದಿ ವರ್ಷ ಭವಿಷ್ಯ;ಗ್ರಹಗಳ ಸಂಚಾರ ಮತ್ತು ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಯುಗಾದಿ ವರ್ಷ ಭವಿಷ್ಯ;ಗ್ರಹಗಳ ಸಂಚಾರ ಮತ್ತು ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಕರ್ನಾಟಕ-ತಮಿಳುನಾಡು ಗಡಿಯಲ್ಲಿ ಭರ್ಜರಿ ಕಾರ್ಯಾಚರಣೆ: 2 ಕೋಟಿ ರೂ. ಹಣ ಸೀಜ್
ಕರ್ನಾಟಕ-ತಮಿಳುನಾಡು ಗಡಿಯಲ್ಲಿ ಭರ್ಜರಿ ಕಾರ್ಯಾಚರಣೆ: 2 ಕೋಟಿ ರೂ. ಹಣ ಸೀಜ್
ಇದನ್ನು ನಿರೀಕ್ಷಿಸಿರಲಿಲ್ಲ; ಲವ್ ಮಾಕ್ಟೇಲ್ 3 ಸೂಪರ್ ಎಂದ ಸೆಲೆಬ್ರೆಟಿಗಳು
ಇದನ್ನು ನಿರೀಕ್ಷಿಸಿರಲಿಲ್ಲ; ಲವ್ ಮಾಕ್ಟೇಲ್ 3 ಸೂಪರ್ ಎಂದ ಸೆಲೆಬ್ರೆಟಿಗಳು
ಸಿಡಿಲು ಬಡಿದು ಹೊತ್ತಿ ಉರಿದ ತೆಂಗಿನ ಮರ
ಸಿಡಿಲು ಬಡಿದು ಹೊತ್ತಿ ಉರಿದ ತೆಂಗಿನ ಮರ
ಮೈಸೂರು ಸಿಗ್ನಲ್​​​ ಬಗ್ಗೆ ಸಿದ್ದರಾಮಯ್ಯ ಅವರ ಸುಪುತ್ರ ಹೇಳಬೇಕು
ಮೈಸೂರು ಸಿಗ್ನಲ್​​​ ಬಗ್ಗೆ ಸಿದ್ದರಾಮಯ್ಯ ಅವರ ಸುಪುತ್ರ ಹೇಳಬೇಕು