AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕ ಮಾಧ್ಯಮ ಅಕಾಡೆಮಿ ಸದಸ್ಯರಾಗಿ ಟಿವಿ9ನ ಹೆಚ್.​ವಿ. ಕಿರಣ್​ ನೇಮಕ

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಅಧೀನದಲ್ಲಿರುವ ಕರ್ನಾಟಕ ಮಾಧ್ಯಮ ಅಕಾಡೆಮಿಗೆ ಸದಸ್ಯರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ವಿವಿಧ ಪತ್ರಿಕೆ, ದೃಶ್ಯ ಮಾಧ್ಯಮಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಒಟ್ಟು 11 ಸದಸ್ಯರನ್ನು ನೇಮಕ ಮಾಡಲಾಗಿದೆ. ಈ ಪೈಕಿ ಟಿವಿ9ನ ಕ್ರೈಂ ವಿಭಾಗದ ಮುಖ್ಯ ವರದಿಗಾರ ಹೆಚ್​ವಿ ಕಿರಣ್ ಅವರನ್ನು ಸದಸ್ಯರನ್ನಾಗಿ ನೇಮಿಸಿದೆ.

ಕರ್ನಾಟಕ ಮಾಧ್ಯಮ ಅಕಾಡೆಮಿ ಸದಸ್ಯರಾಗಿ ಟಿವಿ9ನ ಹೆಚ್.​ವಿ. ಕಿರಣ್​ ನೇಮಕ
ರಮೇಶ್ ಬಿ. ಜವಳಗೇರಾ
|

Updated on: Sep 26, 2024 | 9:05 PM

Share

ಬೆಂಗಳೂರು (ಸೆಪ್ಟೆಂಬರ್ 26): ಕರ್ನಾಟಕ ಮಾಧ್ಯಮ ಅಕಾಡೆಮಿ ಸದಸ್ಯರನ್ನಾಗಿ ಟಿವಿ9ನ ಕ್ರೈಂ ವಿಭಾಗದ ಮುಖ್ಯ ವರದಿಗಾರ ಹೆಚ್​ವಿ ಕಿರಣ್ ಅವರನ್ನು ರಾಜ್ಯ ಸರ್ಕಾರ ನೇಮಕ ಮಾಡಿ ಆದೇಶ ಹೊರಡಿಸಿದೆ. ಈ ಕುರಿತು ಇಂದು(ಸೆಪ್ಟೆಂಬರ್ 26)  ಕರ್ನಾಟಕ ಸಚಿವಾಲಯದಿಂದ ಹೊರಡಿಸಲಾದ ಅಧಿಸೂಚನೆಯಲ್ಲಿ ಪತ್ರಿಕೆ ಹಾಗೂ ಮಾಧ್ಯಮಗಳಲ್ಲಿ ಕೆಲಸ ಮಾಡುತ್ತಿರುವ 11 ಜನ ಹಿರಿಯ ಪತ್ರಕರ್ತರು ಮತ್ತು ವರದಿಗಾರರನ್ನು ಸದಸ್ಯರನ್ನಾಗಿ ನೇಮಕ ಮಾಡಲಾಗಿದೆ. ಈ ಪೈಕಿ ಹೆಚ್​ವಿ ಕಿರಣ್  ಅವರು ಹನ್ನೊಂದು ಸದಸ್ಯರ ಬಳಗದಲ್ಲಿದ್ದಾರೆ.

ಇನ್ನು ಇದರ ಜೊತೆಗೆ ಎರಡು ಪತ್ರಿಕೋದ್ಯಮ ಕಾಲೇಜುಗಳ ಮುಖ್ಯಸ್ಥರನ್ನು ಪದನಿಮಿತ್ತ ಸದಸ್ಯರನ್ನಾಗಿ ನೇಮಕ ಮಾಡಲಾಗಿದೆ. ಮುಂದಿನ ಆದೇಶದವರೆಗೂ ಈ ಸದಸ್ಯರು ಕರ್ನಾಟಕ ಮಾಧ್ಯಮ ಅಕಾಡೆಮಿ ಸದಸ್ಯರಾಗಿ ಕಾರ್ಯ ನಿರ್ವಹಿಸಲಿದ್ದಾರೆ.

ಇದನ್ನೂ ಓದಿ: ಟಿವಿ9ನ ಕಿರಣ್​ ಸೇರಿದಂತೆ 29 ಮಂದಿಗೆ ಬೆಂಗಳೂರು ಪ್ರೆಸ್‌ಕ್ಲಬ್ ವಾರ್ಷಿಕ ಪ್ರಶಸ್ತಿ, ಡಿಕೆಶಿ ʼವರ್ಷದ ವ್ಯಕ್ತಿʼ 

ಮಾಧ್ಯಮ ಅಕಾಡೆಮಿ ಸದಸ್ಯರಾಗಿ ಆಯ್ಕೆಯಾದವರು

  • ಶಿವಾನಂದ ತಗಡೂರು, ಬೆಂಗಳೂರು
  • ಎಂ.ಇ. ಮಂಜುನಾಥ್, ದಾವಣಗೆರೆ
  • ಸಂಗಮೇಶ ಚೂರಿ, ವಿಜಯಪುರ
  • ಶೋಭಾ ಎಂ.ಸಿ, ಬೆಂಗಳೂರು
  • ಜೆ. ಅಬ್ಬಾಸ್‌ ಮುಲ್ಲಾ, ಧಾರವಾಡ
  • ಹೆಚ್.ವಿ. ಕಿರಣ್, ಬೆಂಗಳೂರು
  • ಅನಿಲ್ ವಿ. ಗೆಜ್ಜಿ, ಬೆಂಗಳೂರು
  • ಕೆಂಚೇಗೌಡ, ಬೆಂಗಳೂರು
  • ಯು. ಸುರೇಂದ್ರ ಶೆಣೈ, ಉಡುಪಿ
  • ರವಿ ಕೋಟಿ, ಮೈಸೂರು
  • ರಶ್ಮಿ ಎಸ್, ಬೆಂಗಳೂರು

ಪದನಿಮಿತ್ತ ಸದಸ್ಯರು

  • ಮೈಸೂರು ಮಾನಸ ಗಂಗೋತ್ರಿ ಕಾಲೇಜು ಪತ್ರಿಕೋದ್ಯಮ ವಿಭಾಗದ ಮುಖ್ಯಸ್ಥರು.
  • ಮಂಗಳೂರು ಮಂಗಳ ಗಂಗೋತ್ರಿ ಕಾಲೇಜು ಪತ್ರಿಕೋದ್ಯಮ ವಿಭಾಗದ ಮುಖ್ಯಸ್ಥರು.

Follow Us
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’
ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’
ನಶಾ ಮುಕ್ತ ಭಾರತ ಅಭಿಯಾನ, ಪ್ರಧಾನಿ ಮೋದಿ ಏನಂದ್ರು ನೋಡಿ
ನಶಾ ಮುಕ್ತ ಭಾರತ ಅಭಿಯಾನ, ಪ್ರಧಾನಿ ಮೋದಿ ಏನಂದ್ರು ನೋಡಿ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ