AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಧಾರವಾಡದ ದುರ್ಘಟನೆ: ಯೂಟ್ಯೂಬ್​ ಟ್ರೆಂಡಿಗ್​ನಲ್ಲಿ 2ನೇ ಸ್ಥಾನಕ್ಕೆ ತಲುಪಿದ ಟಿವಿ9 ಸುದ್ದಿ

ಟಿವಿ9 ಪ್ರಸಾರ ಮಾಡಿದ್ದ ವರದಿ ಸದ್ಯ ಯೂಟ್ಯೂಬ್​ನಲ್ಲಿ ಟ್ರೆಂಡ್​ ಆಗಿದೆ. 22 ಗಂಟೆಯೊಳಗೆ 5 ಲಕ್ಷಕ್ಕೂ ಅಧಿಕ ಜನ ಈ ವೀಡಿಯೋ ವೀಕ್ಷಿಸಿದ್ದು, ದುರ್ಘಟನೆಗೆ ಮರುಗಿದ್ದಾರೆ. ಭಾರತದ ಮಟ್ಟದಲ್ಲೇ ಟ್ರೆಂಡಿಂಗ್​ನಲ್ಲಿ 2ನೇ ಸ್ಥಾನಕ್ಕೆ ಈ ವೀಡಿಯೋ ತಲುಪಿದೆ.

ಧಾರವಾಡದ ದುರ್ಘಟನೆ: ಯೂಟ್ಯೂಬ್​ ಟ್ರೆಂಡಿಗ್​ನಲ್ಲಿ 2ನೇ ಸ್ಥಾನಕ್ಕೆ ತಲುಪಿದ ಟಿವಿ9 ಸುದ್ದಿ
22 ಗಂಟೆಯಲ್ಲಿ ​2ನೇ ಸ್ಥಾನದಲ್ಲಿ ಟ್ರೆಂಡ್​ ಆದ ವೀಡಿಯೋ
Skanda
|

Updated on:Jan 16, 2021 | 4:20 PM

Share

ನಿನ್ನೆ ಧಾರವಾಡದಲ್ಲಿ ನಡೆದ ಭೀಕರ ಅಪಘಾತ ಇಡೀ ದೇಶವನ್ನೇ ಬೆಚ್ಚಿಬೀಳಿಸಿದೆ. ಪ್ರಧಾನಿ ನರೇಂದ್ರ ಮೋದಿ ಸಹ ಘಟನೆ ಬಗ್ಗೆ ವಿಷಾದ ವ್ಯಕ್ತಪಡಿಸಿದ್ದಾರೆ. ಶಾಲಾ ದಿನಗಳಿಂದ ಸ್ನೇಹಿತರಾಗಿದ್ದ ಮಹಿಳೆಯರು ಒಂದಾಗಿ ಖುಷಿಯಿಂದ ಕಾಲ ಕಳೆಯಲು ಹೊರಟ ಪ್ರವಾಸವೇ ಅಂತಿಮ ಯಾತ್ರೆಯಾಗಿದ್ದು ಎಲ್ಲರ ಮನ ಕಲಕುವಂತೆ ಮಾಡಿದೆ.

ಈ ಕುರಿತು ಟಿವಿ9 ಪ್ರಸಾರ ಮಾಡಿದ್ದ ವರದಿ ಸದ್ಯ ಯೂಟ್ಯೂಬ್​ನಲ್ಲಿ ಟ್ರೆಂಡ್​ ಆಗಿದೆ. 22 ಗಂಟೆಯೊಳಗೆ 5 ಲಕ್ಷಕ್ಕೂ ಅಧಿಕ ಜನ ಈ ವೀಡಿಯೋ ವೀಕ್ಷಿಸಿದ್ದು, ದುರ್ಘಟನೆಗೆ ಮರುಗಿದ್ದಾರೆ. ಭಾರತ ಮಟ್ಟದಲ್ಲೇ ಟ್ರೆಂಡಿಂಗ್​ನಲ್ಲಿ 2ನೇ ಸ್ಥಾನಕ್ಕೆ ಈ ವೀಡಿಯೋ ತಲುಪಿದ್ದು, ಸ್ನೇಹಿತೆಯರ ಸಾವಿಗೆ ವೀಕ್ಷಕರು ಕಂಬನಿ ಮಿಡಿದಿದ್ದಾರೆ.

Published On - 4:04 pm, Sat, 16 January 21

ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ