AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಧಾರವಾಡದ ದುರ್ಘಟನೆ: ಯೂಟ್ಯೂಬ್​ ಟ್ರೆಂಡಿಗ್​ನಲ್ಲಿ 2ನೇ ಸ್ಥಾನಕ್ಕೆ ತಲುಪಿದ ಟಿವಿ9 ಸುದ್ದಿ

ಟಿವಿ9 ಪ್ರಸಾರ ಮಾಡಿದ್ದ ವರದಿ ಸದ್ಯ ಯೂಟ್ಯೂಬ್​ನಲ್ಲಿ ಟ್ರೆಂಡ್​ ಆಗಿದೆ. 22 ಗಂಟೆಯೊಳಗೆ 5 ಲಕ್ಷಕ್ಕೂ ಅಧಿಕ ಜನ ಈ ವೀಡಿಯೋ ವೀಕ್ಷಿಸಿದ್ದು, ದುರ್ಘಟನೆಗೆ ಮರುಗಿದ್ದಾರೆ. ಭಾರತದ ಮಟ್ಟದಲ್ಲೇ ಟ್ರೆಂಡಿಂಗ್​ನಲ್ಲಿ 2ನೇ ಸ್ಥಾನಕ್ಕೆ ಈ ವೀಡಿಯೋ ತಲುಪಿದೆ.

ಧಾರವಾಡದ ದುರ್ಘಟನೆ: ಯೂಟ್ಯೂಬ್​ ಟ್ರೆಂಡಿಗ್​ನಲ್ಲಿ 2ನೇ ಸ್ಥಾನಕ್ಕೆ ತಲುಪಿದ ಟಿವಿ9 ಸುದ್ದಿ
22 ಗಂಟೆಯಲ್ಲಿ ​2ನೇ ಸ್ಥಾನದಲ್ಲಿ ಟ್ರೆಂಡ್​ ಆದ ವೀಡಿಯೋ
Skanda
|

Updated on:Jan 16, 2021 | 4:20 PM

Share

ನಿನ್ನೆ ಧಾರವಾಡದಲ್ಲಿ ನಡೆದ ಭೀಕರ ಅಪಘಾತ ಇಡೀ ದೇಶವನ್ನೇ ಬೆಚ್ಚಿಬೀಳಿಸಿದೆ. ಪ್ರಧಾನಿ ನರೇಂದ್ರ ಮೋದಿ ಸಹ ಘಟನೆ ಬಗ್ಗೆ ವಿಷಾದ ವ್ಯಕ್ತಪಡಿಸಿದ್ದಾರೆ. ಶಾಲಾ ದಿನಗಳಿಂದ ಸ್ನೇಹಿತರಾಗಿದ್ದ ಮಹಿಳೆಯರು ಒಂದಾಗಿ ಖುಷಿಯಿಂದ ಕಾಲ ಕಳೆಯಲು ಹೊರಟ ಪ್ರವಾಸವೇ ಅಂತಿಮ ಯಾತ್ರೆಯಾಗಿದ್ದು ಎಲ್ಲರ ಮನ ಕಲಕುವಂತೆ ಮಾಡಿದೆ.

ಈ ಕುರಿತು ಟಿವಿ9 ಪ್ರಸಾರ ಮಾಡಿದ್ದ ವರದಿ ಸದ್ಯ ಯೂಟ್ಯೂಬ್​ನಲ್ಲಿ ಟ್ರೆಂಡ್​ ಆಗಿದೆ. 22 ಗಂಟೆಯೊಳಗೆ 5 ಲಕ್ಷಕ್ಕೂ ಅಧಿಕ ಜನ ಈ ವೀಡಿಯೋ ವೀಕ್ಷಿಸಿದ್ದು, ದುರ್ಘಟನೆಗೆ ಮರುಗಿದ್ದಾರೆ. ಭಾರತ ಮಟ್ಟದಲ್ಲೇ ಟ್ರೆಂಡಿಂಗ್​ನಲ್ಲಿ 2ನೇ ಸ್ಥಾನಕ್ಕೆ ಈ ವೀಡಿಯೋ ತಲುಪಿದ್ದು, ಸ್ನೇಹಿತೆಯರ ಸಾವಿಗೆ ವೀಕ್ಷಕರು ಕಂಬನಿ ಮಿಡಿದಿದ್ದಾರೆ.

Published On - 4:04 pm, Sat, 16 January 21

ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ