AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಧಾರವಾಡದ ದುರ್ಘಟನೆ: ಯೂಟ್ಯೂಬ್​ ಟ್ರೆಂಡಿಗ್​ನಲ್ಲಿ 2ನೇ ಸ್ಥಾನಕ್ಕೆ ತಲುಪಿದ ಟಿವಿ9 ಸುದ್ದಿ

ಟಿವಿ9 ಪ್ರಸಾರ ಮಾಡಿದ್ದ ವರದಿ ಸದ್ಯ ಯೂಟ್ಯೂಬ್​ನಲ್ಲಿ ಟ್ರೆಂಡ್​ ಆಗಿದೆ. 22 ಗಂಟೆಯೊಳಗೆ 5 ಲಕ್ಷಕ್ಕೂ ಅಧಿಕ ಜನ ಈ ವೀಡಿಯೋ ವೀಕ್ಷಿಸಿದ್ದು, ದುರ್ಘಟನೆಗೆ ಮರುಗಿದ್ದಾರೆ. ಭಾರತದ ಮಟ್ಟದಲ್ಲೇ ಟ್ರೆಂಡಿಂಗ್​ನಲ್ಲಿ 2ನೇ ಸ್ಥಾನಕ್ಕೆ ಈ ವೀಡಿಯೋ ತಲುಪಿದೆ.

ಧಾರವಾಡದ ದುರ್ಘಟನೆ: ಯೂಟ್ಯೂಬ್​ ಟ್ರೆಂಡಿಗ್​ನಲ್ಲಿ 2ನೇ ಸ್ಥಾನಕ್ಕೆ ತಲುಪಿದ ಟಿವಿ9 ಸುದ್ದಿ
22 ಗಂಟೆಯಲ್ಲಿ ​2ನೇ ಸ್ಥಾನದಲ್ಲಿ ಟ್ರೆಂಡ್​ ಆದ ವೀಡಿಯೋ
Skanda
|

Updated on:Jan 16, 2021 | 4:20 PM

Share

ನಿನ್ನೆ ಧಾರವಾಡದಲ್ಲಿ ನಡೆದ ಭೀಕರ ಅಪಘಾತ ಇಡೀ ದೇಶವನ್ನೇ ಬೆಚ್ಚಿಬೀಳಿಸಿದೆ. ಪ್ರಧಾನಿ ನರೇಂದ್ರ ಮೋದಿ ಸಹ ಘಟನೆ ಬಗ್ಗೆ ವಿಷಾದ ವ್ಯಕ್ತಪಡಿಸಿದ್ದಾರೆ. ಶಾಲಾ ದಿನಗಳಿಂದ ಸ್ನೇಹಿತರಾಗಿದ್ದ ಮಹಿಳೆಯರು ಒಂದಾಗಿ ಖುಷಿಯಿಂದ ಕಾಲ ಕಳೆಯಲು ಹೊರಟ ಪ್ರವಾಸವೇ ಅಂತಿಮ ಯಾತ್ರೆಯಾಗಿದ್ದು ಎಲ್ಲರ ಮನ ಕಲಕುವಂತೆ ಮಾಡಿದೆ.

ಈ ಕುರಿತು ಟಿವಿ9 ಪ್ರಸಾರ ಮಾಡಿದ್ದ ವರದಿ ಸದ್ಯ ಯೂಟ್ಯೂಬ್​ನಲ್ಲಿ ಟ್ರೆಂಡ್​ ಆಗಿದೆ. 22 ಗಂಟೆಯೊಳಗೆ 5 ಲಕ್ಷಕ್ಕೂ ಅಧಿಕ ಜನ ಈ ವೀಡಿಯೋ ವೀಕ್ಷಿಸಿದ್ದು, ದುರ್ಘಟನೆಗೆ ಮರುಗಿದ್ದಾರೆ. ಭಾರತ ಮಟ್ಟದಲ್ಲೇ ಟ್ರೆಂಡಿಂಗ್​ನಲ್ಲಿ 2ನೇ ಸ್ಥಾನಕ್ಕೆ ಈ ವೀಡಿಯೋ ತಲುಪಿದ್ದು, ಸ್ನೇಹಿತೆಯರ ಸಾವಿಗೆ ವೀಕ್ಷಕರು ಕಂಬನಿ ಮಿಡಿದಿದ್ದಾರೆ.

Published On - 4:04 pm, Sat, 16 January 21

ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ