AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಕ್ರಮ ಸಂಬಂಧ ಪ್ರಶ್ನಿಸಿದ್ದಕ್ಕೆ ಅತ್ತೆಯನ್ನೇ ಬೆಂಕಿ ಹಚ್ಚಿ ಕೊಂದ ಸೊಸೆ, ಇಬ್ಬರು ಅರೆಸ್ಟ್

ಸುಧಾಮಣಿ, 35 ವರ್ಷ ವಯಸ್ಸಿನ ಶ್ರೀ ರಂಗಪ್ಪ ಎಂಬುವವರ ಜೊತೆ ಅಕ್ರಮ ಸಂಬಂಧ ಹೊಂದಿದ್ದಳು. ಈ ವಿಷಯ ತಿಳಿಯುತ್ತಿದ್ದಂತೆ ಅತ್ತೆ ಸರೋಜಮ್ಮ ಅಕ್ರಮ ಸಂಬಂಧ ಪ್ರಶ್ನೆ ಮಾಡಿದ್ದಾರೆ. ಈ ಬಗ್ಗೆ ಸೊಸೆ ಮತ್ತು ಅತ್ತೆ ಜೊತೆ ಜಗಳವಾಗಿದೆ...

ಅಕ್ರಮ ಸಂಬಂಧ ಪ್ರಶ್ನಿಸಿದ್ದಕ್ಕೆ ಅತ್ತೆಯನ್ನೇ ಬೆಂಕಿ ಹಚ್ಚಿ ಕೊಂದ ಸೊಸೆ, ಇಬ್ಬರು ಅರೆಸ್ಟ್
ಸುಧಾಮಣಿ, ಶ್ರೀ ರಂಗಪ್ಪ
TV9 Web
| Edited By: |

Updated on: Jun 29, 2021 | 7:51 AM

Share

ತುಮಕೂರು: ಅಕ್ರಮ ಸಂಬಂಧ ಪ್ರಶ್ನಿಸಿದ್ದಕ್ಕೆ ಅತ್ತೆಯನ್ನು ಸೊಸೆ ಕೊಲೆ ಮಾಡಿದ ಘಟನೆ ತುಮಕೂರು ಜಿಲ್ಲೆ ಶಿರಾ ತಾಲೂಕಿನ ಉಜ್ಜನಕುಂಟೆ ಗ್ರಾಮದಲ್ಲಿ ನಡೆದಿದೆ. ಅತ್ತೆಯನ್ನೇ ಕೊಂದ ಸೊಸೆಯನ್ನು ಪೊಲೀಸರು ಬಂಧಿಸಿದ್ದಾರೆ. ಸುಧಾಮಣಿ(28) ಬಂಧಿತ ಸೊಸೆ. ಕಳೆದ ಜೂನ್ 14 ರಂದು ಈ ಘಟನೆ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ.

ಸುಧಾಮಣಿ, 35 ವರ್ಷ ವಯಸ್ಸಿನ ಶ್ರೀ ರಂಗಪ್ಪ ಎಂಬುವವರ ಜೊತೆ ಅಕ್ರಮ ಸಂಬಂಧ ಹೊಂದಿದ್ದಳು. ಈ ವಿಷಯ ತಿಳಿಯುತ್ತಿದ್ದಂತೆ ಅತ್ತೆ ಸರೋಜಮ್ಮ ಅಕ್ರಮ ಸಂಬಂಧ ಪ್ರಶ್ನೆ ಮಾಡಿದ್ದಾರೆ. ಈ ಬಗ್ಗೆ ಸೊಸೆ ಮತ್ತು ಅತ್ತೆ ಜೊತೆ ಜಗಳವಾಗಿದೆ. ಹೀಗಾಗಿ ಕೋಪಗೊಂಡ ಸೊಸೆ ಸುಧಾಮಣಿ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾಳೆ. ಬಳಿಕ ಅನುಮಾನ ಬಂದು ಪೊಲೀಸರು ವಿಚಾರಣೆ ನಡೆಸಿದಾಗ ಘಟನೆ ಬೆಳಕಿಗೆ ಬಂದಿದೆ.

ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಮೂಡ್ಲಹಟ್ಟಿ ಗ್ರಾಮದಲ್ಲಿ ಶ್ರೀ ರಂಗಪ್ಪ ಎಳನೀರು ವ್ಯಾಪಾರ ಮಾಡಿಕೊಂಡಿದ್ದ. ಸದ್ಯ ಇವನ ಜೊತೆ ಸುಧಾಮಣಿಗೆ ಅಕ್ರಮ ಸಂಬಂಧ ಇತ್ತು. ಈಗ ಇಬ್ಬರನ್ನೂ ಪೊಲೀಸರು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ. ತಾವರೆಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ಮೊಟ್ಟೆ ಸರಬರಾಜಿನಲ್ಲೂ ಭಾರಿ ಗೋಲ್ಮಾಲ್.. ಕಡಿಮೆ ತೂಕದ ಕಳಪೆ ಮೊಟ್ಟೆ ನೀಡಿ ಹಣ ಲೂಟಿ

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!