AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Uttarkashi Avalanche: ಉತ್ತರಕಾಶಿ ಹಿಮಪಾತ ದುರಂತದಲ್ಲಿ ಇಬ್ಬರು ಕನ್ನಡಿಗರು ಸಾವು

ಉತ್ತರಕಾಶಿಯಲ್ಲಿ ಸಂಭವಿಸಿದ ಹಿಮಪಾತ ದುರಂತದಲ್ಲಿ ಕನ್ನಡಿಗರು ಮೃತಪಟ್ಟಿದ್ದಾರೆ.

Uttarkashi Avalanche: ಉತ್ತರಕಾಶಿ ಹಿಮಪಾತ ದುರಂತದಲ್ಲಿ ಇಬ್ಬರು ಕನ್ನಡಿಗರು ಸಾವು
Uttarkashi Avalanche
TV9 Web
| Edited By: |

Updated on: Oct 09, 2022 | 2:34 PM

Share

ಉತ್ತರಾಖಂಡದ ಗಡಿ ಜಿಲ್ಲೆ ಉತ್ತರಕಾಶಿಯಲ್ಲಿ ಸಂಭವಿಸಿದ ಹಿಮಪಾತ ದುರಂತದಲ್ಲಿ ಕರ್ನಾಟಕ ಮೂಲದ ಇಬ್ಬರು ಸಾವನ್ನಪ್ಪಿದ್ದಾರೆ.

ಬೆಂಗಳೂರು ಮೂಲದ‌ ಇಬ್ಬರು ಕನ್ನಡಿಗರು ಹಿಮಪಾತದಲ್ಲಿ ಸಿಲುಕಿ ಸಾವನ್ನಪ್ಪಿದ್ದು, ನಿನ್ನೆ(ಅಕ್ಟೋಬರ್ 08) ನಡೆದ ಕಾರ್ಯಾಚರಣೆಯಲ್ಲಿ ಇಬ್ಬರ ಶವ ಹೊರಕ್ಕೆ ತೆಗೆಯಲಾಗಿದೆ. ವಿಕ್ರಮ್ ಎಂ ಮತ್ತು ರಕ್ಷಿತ್ ಕೆ ಸಾವನ್ನಪ್ಪಿದ ಯುವಕರು ಎಂದು ತಿಳಿದುಬಂದಿದೆ. ಕಳೆದ ಮಂಗಳವಾರ ಹಿಮಪಾತ ಸಂಭವಿಸಿದ ಬಳಿಕ ಯುವಕರು ನಾಪತ್ತೆಯಾಗಿದ್ದರು. ರಕ್ಷಣಾ ಕಾರ್ಯಚರಣೆ ವೇಳೆ ಮೃತ ದೇಹಗಳು ಪತ್ತೆಯಾಗಿವೆ.

ಇದನ್ನೂ ಓದಿ: ದೆಹಲಿ ವಿಮಾನ ನಿಲ್ದಾಣದ ಬಳಿ ನಿರ್ಮಾಣ ಹಂತದ ಕಟ್ಟಡ ಕುಸಿದು ಇಬ್ಬರು ಸಾವು, 6 ಕಾರ್ಮಿಕರಿಗೆ ಗಾಯ

ಇಂದು (ಅ.09) ಮೃತದೇಹಗಳ ಗುರುತು ಪತ್ತೆ ಮಾಡಲಾಗಿದ್ದು, ಸಾವಿನ ಬಗ್ಗೆ ನೆಹರು ಇನ್ಸ್ಟಿಟ್ಯೂಟ್​ ಖಚಿತಪಡಿಸಿದೆ. ಇಲ್ಲಿನ ದ್ರೌಪದಿಯ ದಂಡ-2 ಪ್ರದೇಶಕ್ಕೆ ನೆಹರೂ ಪರ್ವತಾರೋಹಣ ಸಂಸ್ಥೆಯ 40 ಜನ ಪರ್ವತಾರೋಹಿಗಳ ತಂಡ ತೆರಳಿತ್ತು.

ಈ ವೇಳೆ ಹಿಮಕುಸಿತ ಉಂಟಾಗಿದೆ. ಪರಿಣಾಮ ಎಲ್ಲ ಪರ್ವತಾರೋಹಿಗಳು ಸಿಲುಕಿದ್ದಾರೆ. ಈವರೆಗೂ ದುರ್ಘಟನೆಯಲ್ಲಿ 29 ಮಂದಿ‌ ಸಾವನ್ನಪ್ಪಿದ್ದಾರೆ. ಸ್ಥಳದಲ್ಲಿ ವಿಪತ್ತು ನಿರ್ವಹಣಾ ತಂಡಗಳು ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿದೆ.

Follow Us
Web contact
Web contact

TV9 Kannada

Read More
ಸಿದ್ದರಾಮಯ್ಯ ಹಾಗೂ ವಿದೇಶಾಂಗ ಸಚಿವ ಎಸ್ ಜೈಶಂಕರ್ ಆಕಸ್ಮಿಕ ಭೇಟಿ!
ಸಿದ್ದರಾಮಯ್ಯ ಹಾಗೂ ವಿದೇಶಾಂಗ ಸಚಿವ ಎಸ್ ಜೈಶಂಕರ್ ಆಕಸ್ಮಿಕ ಭೇಟಿ!
ಸುದೀಪ್ ರೀತಿಯೇ ಸಂಜಿತ್ ಇದ್ದಾರೆ; ಕಾರಣ ಕೊಟ್ಟ ಪ್ರಿಯಾ
ಸುದೀಪ್ ರೀತಿಯೇ ಸಂಜಿತ್ ಇದ್ದಾರೆ; ಕಾರಣ ಕೊಟ್ಟ ಪ್ರಿಯಾ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್