AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸುಗ್ಗಿ ಹಬ್ಬದಂದೇ.. ನಡು ಬೀದಿಯಲ್ಲಿ ಗೂಳಿಕಾಳಗ: ಜಬರ್​ದಸ್ತ್​ ಫೈಟಿಂಗ್​ ಕಣ್ತುಂಬಿಕೊಂಡ ಜನಸಾಗರ!

ಸುಗ್ಗಿ ಹಬ್ಬದಂದೇ ಗೂಳಿಗರೆಡು ನಡು ಬೀದಿಯಲ್ಲಿ ಜಬರ್​​ದಸ್ತ್​ ಆಗಿ ಫೈಟ್​ ಮಾಡಿರುವ ಘಟನೆ ಮಂಜಿನ‌ ನಗರಿ ಮಡಿಕೇರಿಯ ಕಾನ್ವೆಂಟ್ ಜಂಕ್ಷನ್ ಬಳಿ ಕಂಡುಬಂದಿದೆ. ಹೋರಿಗಳು ಸುಮಾರು 15 ನಿಮಿಷಕ್ಕೂ ಹೆಚ್ಚು ಕಾಲ ಬೀದಿಯಲ್ಲಿ ಗುದ್ದಾಡಿಕೊಂಡಿದೆ.

ಸುಗ್ಗಿ ಹಬ್ಬದಂದೇ.. ನಡು ಬೀದಿಯಲ್ಲಿ ಗೂಳಿಕಾಳಗ: ಜಬರ್​ದಸ್ತ್​ ಫೈಟಿಂಗ್​ ಕಣ್ತುಂಬಿಕೊಂಡ ಜನಸಾಗರ!
ನಡು ಬೀದಿಯಲ್ಲಿ ಗೂಳಿಕಾಳಗ
KUSHAL V
|

Updated on:Jan 14, 2021 | 5:55 PM

Share

ಕೊಡಗು: ಸಂಕ್ರಾಂತಿ ಹಬ್ಬದಂದು ರೈತಾಪಿ ವರ್ಗದವರು ತಮ್ಮ ರಾಸುಗಳನ್ನು ಬಲು ಸುಂದರವಾಗಿ ಅಲಂಕರಿಸಿ, ಪೂಜೆ ಸಲ್ಲಿಸುವ ಮೂಲಕ ತಮ್ಮ ಕೃತಜ್ಞತೆ ತೋರುತ್ತಾರೆ. ಇದರ ಜೊತೆ ಎತ್ತುಗಳನ್ನು ಕಿಚ್ಚು ಹಾಯಿಸುವುದರ ಮೂಲಕ ಸಂಪ್ರದಾಯವನ್ನು ನೆರವೇರಿಸುತ್ತಾರೆ.

ಆದರೆ, ಇತ್ತ, ಸುಗ್ಗಿ ಹಬ್ಬದಂದೇ ಗೂಳಿಗರೆಡು ನಡು ಬೀದಿಯಲ್ಲಿ ಜಬರ್​​ದಸ್ತ್​ ಆಗಿ ಫೈಟ್​ ಮಾಡಿರುವ ಘಟನೆ ಮಂಜಿನ‌ ನಗರಿ ಮಡಿಕೇರಿಯ ಕಾನ್ವೆಂಟ್ ಜಂಕ್ಷನ್ ಬಳಿ ಕಂಡುಬಂದಿದೆ. ಹೋರಿಗಳು ಸುಮಾರು 15 ನಿಮಿಷಕ್ಕೂ ಹೆಚ್ಚು ಕಾಲ ಬೀದಿಯಲ್ಲಿ ಗುದ್ದಾಡಿಕೊಂಡಿದೆ.

ಗೂಳಿಗಳ‌ ಕಾಳಗ ಕಂಡ ಸಾರ್ವಜನಿಕರು ಒಂದು ಕ್ಷಣ ಭಯಭೀತರಾದರು. ಎತ್ತುಗಳನ್ನು ಓಡಿಸಲು ಜನರು ಎಷ್ಟೇ ಪ್ರಯತ್ನಪಟ್ಟರೂ ಏನು ಪ್ರಯೋಜನವಾಗಲಿಲ್ಲ. ಕೊನೆಗೆ, ಸಾರ್ವಜನಿಕರೇ ಗೂಳಿ ಕಾಳಗದ ವಿಡಿಯೋ ಮಾಡಿಕೊಳ್ಳುವ ದೃಶ್ಯ ಸಹ ಕಂಡುಬಂತು.

ಇತ್ತ, ಗೂಳಿ ಕಾಳಗದಲ್ಲಿ ದ್ವಿಚಕ್ರ ವಾಹನವೊಂದಕ್ಕೆ ಹಾನಿ ಉಂಟಾಗಿದೆ. ಕೊನೆಗೆ ಶತಾಯ ಗತಾಯ ಯತ್ನಿಸಿದ ಸ್ಥಳೀಯರು ಎರಡು ಹೋರಿಗಳನ್ನು ಓಡಿಸುವಲ್ಲಿ ಸಫಲಾರದರು.

ಜೋಡೆತ್ತುಗಳ ಸಾಹಸ: 65 ಕ್ವಿಂಟಲ್ ಭಾರವನ್ನು 15 ಕಿಲೋ ಮೀಟರ್ ದೂರ ಎಳೆದ ಹೋರಿಗಳು

Published On - 5:54 pm, Thu, 14 January 21

Follow Us
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!