AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸುಗ್ಗಿ ಹಬ್ಬದಂದೇ.. ನಡು ಬೀದಿಯಲ್ಲಿ ಗೂಳಿಕಾಳಗ: ಜಬರ್​ದಸ್ತ್​ ಫೈಟಿಂಗ್​ ಕಣ್ತುಂಬಿಕೊಂಡ ಜನಸಾಗರ!

ಸುಗ್ಗಿ ಹಬ್ಬದಂದೇ ಗೂಳಿಗರೆಡು ನಡು ಬೀದಿಯಲ್ಲಿ ಜಬರ್​​ದಸ್ತ್​ ಆಗಿ ಫೈಟ್​ ಮಾಡಿರುವ ಘಟನೆ ಮಂಜಿನ‌ ನಗರಿ ಮಡಿಕೇರಿಯ ಕಾನ್ವೆಂಟ್ ಜಂಕ್ಷನ್ ಬಳಿ ಕಂಡುಬಂದಿದೆ. ಹೋರಿಗಳು ಸುಮಾರು 15 ನಿಮಿಷಕ್ಕೂ ಹೆಚ್ಚು ಕಾಲ ಬೀದಿಯಲ್ಲಿ ಗುದ್ದಾಡಿಕೊಂಡಿದೆ.

ಸುಗ್ಗಿ ಹಬ್ಬದಂದೇ.. ನಡು ಬೀದಿಯಲ್ಲಿ ಗೂಳಿಕಾಳಗ: ಜಬರ್​ದಸ್ತ್​ ಫೈಟಿಂಗ್​ ಕಣ್ತುಂಬಿಕೊಂಡ ಜನಸಾಗರ!
ನಡು ಬೀದಿಯಲ್ಲಿ ಗೂಳಿಕಾಳಗ
KUSHAL V
|

Updated on:Jan 14, 2021 | 5:55 PM

Share

ಕೊಡಗು: ಸಂಕ್ರಾಂತಿ ಹಬ್ಬದಂದು ರೈತಾಪಿ ವರ್ಗದವರು ತಮ್ಮ ರಾಸುಗಳನ್ನು ಬಲು ಸುಂದರವಾಗಿ ಅಲಂಕರಿಸಿ, ಪೂಜೆ ಸಲ್ಲಿಸುವ ಮೂಲಕ ತಮ್ಮ ಕೃತಜ್ಞತೆ ತೋರುತ್ತಾರೆ. ಇದರ ಜೊತೆ ಎತ್ತುಗಳನ್ನು ಕಿಚ್ಚು ಹಾಯಿಸುವುದರ ಮೂಲಕ ಸಂಪ್ರದಾಯವನ್ನು ನೆರವೇರಿಸುತ್ತಾರೆ.

ಆದರೆ, ಇತ್ತ, ಸುಗ್ಗಿ ಹಬ್ಬದಂದೇ ಗೂಳಿಗರೆಡು ನಡು ಬೀದಿಯಲ್ಲಿ ಜಬರ್​​ದಸ್ತ್​ ಆಗಿ ಫೈಟ್​ ಮಾಡಿರುವ ಘಟನೆ ಮಂಜಿನ‌ ನಗರಿ ಮಡಿಕೇರಿಯ ಕಾನ್ವೆಂಟ್ ಜಂಕ್ಷನ್ ಬಳಿ ಕಂಡುಬಂದಿದೆ. ಹೋರಿಗಳು ಸುಮಾರು 15 ನಿಮಿಷಕ್ಕೂ ಹೆಚ್ಚು ಕಾಲ ಬೀದಿಯಲ್ಲಿ ಗುದ್ದಾಡಿಕೊಂಡಿದೆ.

ಗೂಳಿಗಳ‌ ಕಾಳಗ ಕಂಡ ಸಾರ್ವಜನಿಕರು ಒಂದು ಕ್ಷಣ ಭಯಭೀತರಾದರು. ಎತ್ತುಗಳನ್ನು ಓಡಿಸಲು ಜನರು ಎಷ್ಟೇ ಪ್ರಯತ್ನಪಟ್ಟರೂ ಏನು ಪ್ರಯೋಜನವಾಗಲಿಲ್ಲ. ಕೊನೆಗೆ, ಸಾರ್ವಜನಿಕರೇ ಗೂಳಿ ಕಾಳಗದ ವಿಡಿಯೋ ಮಾಡಿಕೊಳ್ಳುವ ದೃಶ್ಯ ಸಹ ಕಂಡುಬಂತು.

ಇತ್ತ, ಗೂಳಿ ಕಾಳಗದಲ್ಲಿ ದ್ವಿಚಕ್ರ ವಾಹನವೊಂದಕ್ಕೆ ಹಾನಿ ಉಂಟಾಗಿದೆ. ಕೊನೆಗೆ ಶತಾಯ ಗತಾಯ ಯತ್ನಿಸಿದ ಸ್ಥಳೀಯರು ಎರಡು ಹೋರಿಗಳನ್ನು ಓಡಿಸುವಲ್ಲಿ ಸಫಲಾರದರು.

ಜೋಡೆತ್ತುಗಳ ಸಾಹಸ: 65 ಕ್ವಿಂಟಲ್ ಭಾರವನ್ನು 15 ಕಿಲೋ ಮೀಟರ್ ದೂರ ಎಳೆದ ಹೋರಿಗಳು

Published On - 5:54 pm, Thu, 14 January 21

Follow Us
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ