AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜ್ಯೂಸ್ ಕುಡಿದು ಅಸ್ವಸ್ಥಗೊಂಡ ಮಕ್ಕಳು ಸಾವು: ತಾಯಿಯೇ ಕಂದಮ್ಮಗಳಿಗೆ ವಿಷ ಉಣಿಸಿದಳಾ?

ಜ್ಯೂಸ್ ಸೇವನೆ ಬಳಿಕ ಅಸ್ವಸ್ಥಗೊಂಡಿದ್ದ ಇಬ್ಬರು ಮಕ್ಕಳು ಖಾಸಗಿ ಆಸ್ಪತ್ರೆಯಲ್ಲಿ ಅಸುನೀಗಿರುವ ಘಟನೆ ನಗರದಲ್ಲಿ ವರದಿಯಾಗಿದೆ. ಚಿಕಿತ್ಸೆ ಫಲಕಾರಿಯಾಗದೆ ಮಕ್ಕಳು ಕೊನೆಯುಸಿರೆಳೆದಿದ್ದಾರೆ.

ಜ್ಯೂಸ್ ಕುಡಿದು ಅಸ್ವಸ್ಥಗೊಂಡ ಮಕ್ಕಳು ಸಾವು: ತಾಯಿಯೇ ಕಂದಮ್ಮಗಳಿಗೆ ವಿಷ ಉಣಿಸಿದಳಾ?
ಜ್ಯೂಸ್ ಕುಡಿದ ಬಳಿಕ ಅಸ್ವಸ್ಥಗೊಂಡ ಮಕ್ಕಳು ಸಾವು
KUSHAL V
| Edited By: |

Updated on: Jan 05, 2021 | 5:39 PM

Share

ಶಿವಮೊಗ್ಗ: ಜ್ಯೂಸ್ ಸೇವನೆ ಬಳಿಕ ಅಸ್ವಸ್ಥಗೊಂಡಿದ್ದ ಇಬ್ಬರು ಮಕ್ಕಳು ಖಾಸಗಿ ಆಸ್ಪತ್ರೆಯಲ್ಲಿ ಅಸುನೀಗಿರುವ ಘಟನೆ ನಗರದಲ್ಲಿ ವರದಿಯಾಗಿದೆ. ಚಿಕಿತ್ಸೆ ಫಲಕಾರಿಯಾಗದೆ ಮಕ್ಕಳು ಕೊನೆಯುಸಿರೆಳೆದಿದ್ದಾರೆ.

8 ವರ್ಷದ ಬಾಲಕ ಹಾಗೂ 5 ವರ್ಷದ ಬಾಲಕಿ ನಿನ್ನೆ ಭದ್ರಾವತಿಯಿಂದ ಶಿವಮೊಗ್ಗಕ್ಕೆ ತಮ್ಮ ತಾಯಿ ಗೀತಾ ಜೊತೆ ಆಗಮಿಸಿದ್ದರು. ಈ ವೇಳೆ, ನಗರದ ಗಾಂಧಿ ಪಾರ್ಕ್ ಬಳಿ ಮಕ್ಕಳು ಜ್ಯೂಸ್​ ಸೇವಿಸಿದ್ದಾರೆ ಎಂದು ತಿಳಿದುಬಂದಿದೆ. ಇದಾದ ಬಳಿಕ, ಮಕ್ಕಳ ಆರೋಗ್ಯದಲ್ಲಿ ಏರುಪೇರು ಕಂಡುಬಂದಿತ್ತು.

ಈ ಬಳಿಕ, ಇಬ್ಬರು ಮಕ್ಕಳನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಿಸದೆ ಮಕ್ಕಳು ಇಂದು ಸಾವಿಗೀಡಾಗಿದ್ದಾರೆ. ಈ ನಡುವೆ, ಮಕ್ಕಳ ತಾಯಿ ಗೀತಾನೇ ಇಬ್ಬರಿಗೂ ವಿಷ ಕುಡಿಸಿರುವ ಶಂಕೆ ವ್ಯಕ್ತವಾಗಿದೆ.

ಹಾಗಾಗಿ, ಮಕ್ಕಳ ಶವವನ್ನು ಮರಣೋತ್ತರ ಪರೀಕ್ಷೆಗೆ ರವಾನೆ ಮಾಡಲಾಗಿದೆ. ಶಿವಮೊಗ್ಗದ ಮೆಗ್ಗಾನ್ ಜಿಲ್ಲಾಸ್ಪತ್ರೆಯ ಲ್ಲಿ ಮರಣೋತ್ತರ ಪರೀಕ್ಷೆ ನಡೆಯಲಿದೆ.

ಕಾಮಾಕ್ಷಿಪಾಳ್ಯ: ಇಬ್ಬರು ಬ್ಯಾಚುಲರ್ಸ್ ವಾಸವಿದ್ದ ಮನೆಯಲ್ಲಿ ಮಹಿಳೆ ಅನುಮಾನಾಸ್ಪದ ಸಾವು

Follow Us
ರೇಷ್ಮೆ ಸೀರೆ ಉಟ್ಟು ಬಂದ ನೋರಾ ಫತೇಹಿ, ಹೇಳಿದ್ದೇನು? ವಿಡಿಯೋ ನೋಡಿ
ರೇಷ್ಮೆ ಸೀರೆ ಉಟ್ಟು ಬಂದ ನೋರಾ ಫತೇಹಿ, ಹೇಳಿದ್ದೇನು? ವಿಡಿಯೋ ನೋಡಿ
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!