ಮ್ಯಾನ್​ಹೋಲ್ ಸ್ವಚ್ಛಗೊಳಿಸಲು ಇಳಿದಿದ್ದ ಇಬ್ಬರು ಗುತ್ತಿಗೆ ಕಾರ್ಮಿಕರ ಸಾವು

ಕಲಬುರಗಿ: ಜಿಲ್ಲಾ ಕೇಂದ್ರ ಕಲಬುರಗಿಯ ಕೈಲಾಶ್​ ​ನಗರದಲ್ಲಿ ಮ್ಯಾನ್​ಹೋಲ್ ಸ್ವಚ್ಛಗೊಳಿಸಲು ಇಳಿದಿದ್ದ ಇಬ್ಬರು ಸಾವಿಗೀಡಾಗಿರುವ ದುರಂತ ಸಂಭವಿಸಿದೆ. ಜಲಮಂಡಳಿ ನಿರ್ಲಕ್ಷ್ಯಕ್ಕೆ ಇಬ್ಬರು ಗುತ್ತಿಗೆ ಕಾರ್ಮಿಕರು ಬಲಿಯಾಗಿದ್ದಾರೆ.

ಮ್ಯಾನ್​ಹೋಲ್ ಸ್ವಚ್ಛಗೊಳಿಸಲು ಇಳಿದಿದ್ದ ಇಬ್ಬರು ಗುತ್ತಿಗೆ ಕಾರ್ಮಿಕರ ಸಾವು
ಮ್ಯಾನ್​ಹೋಲ್ ಸ್ವಚ್ಛಗೊಳಿಸಲು ಇಳಿದಿದ್ದ ಇಬ್ಬರು ಗುತ್ತಿಗೆ ಕಾರ್ಮಿಕರ ಸಾವು
ಸಾಧು ಶ್ರೀನಾಥ್​

Updated on: Jan 29, 2021 | 1:03 PM

ಕಲಬುರಗಿ: ಜಿಲ್ಲಾ ಕೇಂದ್ರ ಕಲಬುರಗಿಯ ಕೈಲಾಶ್​ ​ನಗರದಲ್ಲಿ ಮ್ಯಾನ್​ಹೋಲ್ ಸ್ವಚ್ಛಗೊಳಿಸಲು ಇಳಿದಿದ್ದ ಇಬ್ಬರು ಸಾವಿಗೀಡಾಗಿರುವ ದುರಂತ ಸಂಭವಿಸಿದೆ. ಜಲಮಂಡಳಿ ನಿರ್ಲಕ್ಷ್ಯಕ್ಕೆ ಇಬ್ಬರು ಗುತ್ತಿಗೆ ಕಾರ್ಮಿಕರು ಬಲಿಯಾಗಿದ್ದಾರೆ.

ಲಾಲ್ ಅಹ್ಮದ್ (25) ಮತ್ತು ರಷೀದ್(30) ಸ್ಥಳದಲ್ಲೇ ಮೃತಪಟ್ಟ ಗುತ್ತಿಗೆ ಕಾರ್ಮಿಕರು. ಒಳಚರಂಡಿ ಕಟ್ಟಿಕೊಂಡಿದ್ದರಿಂದ ಸ್ವಚ್ಛಗೊಳಿಸಲು ಇಂದು ಮಧ್ಯಾಹ್ನ ಇವರಿಬ್ಬರೂ ಇಳಿದಿದ್ದರು.

18 ಅಡಿ ಆಳದಲ್ಲಿ ಇಳಿದು ಕೆಲಸ ಮಾಡುತ್ತಿದ್ದ ಈ ಸಿಬ್ಬಂದಿ ಅಲ್ಲಿಯೇ ಉಸಿರುಗಟ್ಟಿ ಸಾವಿಗೀಡಾಗಿದ್ದಾರೆ. ಮತ್ತೊಬ್ಬನ ಸ್ಥಿತಿ ಗಂಭೀರವಾಗಿದೆ. ಕಲಬುರಗಿ ಜಲ ಮಂಡಳಿಯಲ್ಲಿ ಗುತ್ತಿಗೆ ಕಾರ್ಮಿಕರಾಗಿ ಇವರು ಕರ್ತವ್ಯ ನಿರ್ವಹಿಸುತ್ತಿದ್ದರು.

Published On - 5:45 pm, Thu, 28 January 21

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us