AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಂಕ್ರೀಟ್ ಲಾರಿ ಪಲ್ಟಿಯಾಗಿ ಇಬ್ಬರ ಸಾವು; ಓರ್ವನ ಶವ ಪತ್ತೆ, ಮತ್ತೋರ್ವನ ಶವಕ್ಕಾಗಿ ಶೋಧ

ಕೊಡಗು ಜಿಲ್ಲೆಯ ಮಡಿಕೇರಿ ತಾಲೂಕಿನ ಚೇರಂಬಾಣೆ ಗ್ರಾಮದ ಬಳಿ ನಿನ್ನೆ ಭೀಕರ ದುರ್ಘಟನೆವೊಂದು ಸಂಭವಿಸಿತ್ತು. ರಸ್ತೆಗೆ ತಡೆಗೋಡೆ ನಿರ್ಮಿಸುತ್ತಿದ್ದ ವೇಳೆ ಕಾಂಕ್ರೀಟ್ ಲಾರಿ ನಿಂತಿದ್ದಲ್ಲಿ ಮಣ್ಣು ಕುಸಿತವಾಗಿತ್ತು. ಈ ಸಂದರ್ಭ ಸಂತೋಷ್, ಪ್ರವೀಣ್ ಎಂಬ ಇಬ್ಬರು ಮಣ್ಣಿನಡಿ ಸಿಲುಕಿಕೊಂಡಿದ್ದರು.

ಕಾಂಕ್ರೀಟ್ ಲಾರಿ ಪಲ್ಟಿಯಾಗಿ ಇಬ್ಬರ ಸಾವು; ಓರ್ವನ ಶವ ಪತ್ತೆ, ಮತ್ತೋರ್ವನ ಶವಕ್ಕಾಗಿ ಶೋಧ
ಕಾಂಕ್ರೀಟ್ ಲಾರಿ ಪಲ್ಟಿಯಾಗಿ ಇಬ್ಬರ ಸಾವು
TV9 Web
| Updated By: ಆಯೇಷಾ ಬಾನು|

Updated on: Jul 18, 2021 | 8:03 AM

Share

ಕೊಡಗು: ಕಾಂಕ್ರೀಟ್ ಲಾರಿ ಪಲ್ಟಿಯಾಗಿ ಇಬ್ಬರ ಸಾವು ಪ್ರಕರಣಕ್ಕೆ ಸಂಬಂಧಿಸಿ ಓರ್ವನ ಶವ ಪತ್ತೆಯಾಗಿದ್ದು ಮತ್ತೋರ್ವನ ಶವಕ್ಕಾಗಿ ಶೋಧ ಕಾರ್ಯ ನಡೆಯುತ್ತಿದೆ.

ಕೊಡಗು ಜಿಲ್ಲೆಯ ಮಡಿಕೇರಿ ತಾಲೂಕಿನ ಚೇರಂಬಾಣೆ ಗ್ರಾಮದ ಬಳಿ ನಿನ್ನೆ ಭೀಕರ ದುರ್ಘಟನೆವೊಂದು ಸಂಭವಿಸಿತ್ತು. ರಸ್ತೆಗೆ ತಡೆಗೋಡೆ ನಿರ್ಮಿಸುತ್ತಿದ್ದ ವೇಳೆ ಕಾಂಕ್ರೀಟ್ ಲಾರಿ ನಿಂತಿದ್ದಲ್ಲಿ ಮಣ್ಣು ಕುಸಿತವಾಗಿತ್ತು. ಈ ಸಂದರ್ಭ ಸಂತೋಷ್, ಪ್ರವೀಣ್ ಎಂಬ ಇಬ್ಬರು ಮಣ್ಣಿನಡಿ ಸಿಲುಕಿಕೊಂಡಿದ್ದರು.

ಬಳಿಕ ಮಣ್ಣಿನ ಮೇಲೆ ಕಾಂಕ್ರೀಟ್ ಲಾರಿ ಉರುಳಿ ಬಿದ್ದಿತ್ತು. ಮತ್ತೊಂದು ಲಾರಿ ಜೆಸಿಬಿ ಮೂಲಕ ಕಾಂಕ್ರೀಟ್ ಲಾರಿ ಮೇಲೆತ್ತಿದ್ರು. ಮಣ್ಣಿನಡಿಯಲ್ಲಿ ಸಿಲುಕಿದ್ದ ಪ್ರವೀಣ್ ಮೃತದೇಹ ಪತ್ತೆಯಾಗಿದ್ದು, ಸಂತೋಷ್ ಮೃತದೇಹಕ್ಕಾಗಿ ಶೋಧ ಕಾರ್ಯ ಮುಂದುವರೆದಿದೆ.

kodagu Death

ಶೋಧ ಕಾರ್ಯ

ಇದನ್ನೂ ಓದಿ: ಕುಲಶೇಖರ ಬಳಿ ರೈಲು ಹಳಿ ಮೇಲೆ ಮಣ್ಣು ಕುಸಿತ; ರೈಲು ಸಂಚಾರ ರದ್ದು

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ