AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೆಟ್ಟು ನಿಂತಿದ್ದ ಬೊಲೆರೋ ವಾಹನಕ್ಕೆ ಲಾರಿ ಡಿಕ್ಕಿ, 2 ಕೂಲಿ ಕಾರ್ಮಿಕರ ದುರ್ಮರಣ

ವಿಜಯಪುರ: ಕೆಟ್ಟು ನಿಂತಿದ್ದ ಬೊಲೆರೋ ಪಿಕ್ ಅಪ್ ವಾಹನಕ್ಕೆ ಲಾರಿ ಡಿಕ್ಕಿಯೊಡೆದು ಇಬ್ಬರು ಕೂಲಿ ಕಾರ್ಮಿಕರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಮನಗೂಳಿ ಗ್ರಾಮದ ಬಳಿ ನಡೆದಿದೆ. ಧೀರಜ ಗಾಡೆ (35), ನಸೀರ ಜುಮ್ಮಾ (50) ಮೃತರು. ಮುಂಡರಗಿಯಿಂದ ಮಹಾರಾಷ್ಟ್ರದ ಪಂಡರಪುರಕ್ಕೆ ಕೂಲಿ ಕಾರ್ಮಿಕರು ತೆರಳುತ್ತಿದ್ದರು. ಬೊಲೆರೋ ಪಿಕ್ ಅಪ್ ವಾಹನದಲ್ಲಿ ಒಟ್ಟು 9 ಕಾರ್ಮಿಕರು ಪ್ರಯಾಣಿಸುತ್ತಿದ್ದರು. ಪಿಕ್ ಅಪ್ ವಾಹನ ಕೆಟ್ಟ ಕಾರಣ ರಸ್ತೆ ಬದಿ ನಿಲ್ಲಿಸಲಾಗಿತ್ತು. ಈ ವೇಳೆ ಲಾರಿ ಡಿಕ್ಕಿಯೊಡೆದು ದುರಂತ ಸಂಭವಿಸಿದೆ. ಘಟನೆ […]

ಕೆಟ್ಟು ನಿಂತಿದ್ದ ಬೊಲೆರೋ ವಾಹನಕ್ಕೆ ಲಾರಿ ಡಿಕ್ಕಿ, 2 ಕೂಲಿ ಕಾರ್ಮಿಕರ ದುರ್ಮರಣ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Dec 05, 2019 | 2:34 PM

Share

ವಿಜಯಪುರ: ಕೆಟ್ಟು ನಿಂತಿದ್ದ ಬೊಲೆರೋ ಪಿಕ್ ಅಪ್ ವಾಹನಕ್ಕೆ ಲಾರಿ ಡಿಕ್ಕಿಯೊಡೆದು ಇಬ್ಬರು ಕೂಲಿ ಕಾರ್ಮಿಕರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಮನಗೂಳಿ ಗ್ರಾಮದ ಬಳಿ ನಡೆದಿದೆ.

ಧೀರಜ ಗಾಡೆ (35), ನಸೀರ ಜುಮ್ಮಾ (50) ಮೃತರು. ಮುಂಡರಗಿಯಿಂದ ಮಹಾರಾಷ್ಟ್ರದ ಪಂಡರಪುರಕ್ಕೆ ಕೂಲಿ ಕಾರ್ಮಿಕರು ತೆರಳುತ್ತಿದ್ದರು. ಬೊಲೆರೋ ಪಿಕ್ ಅಪ್ ವಾಹನದಲ್ಲಿ ಒಟ್ಟು 9 ಕಾರ್ಮಿಕರು ಪ್ರಯಾಣಿಸುತ್ತಿದ್ದರು. ಪಿಕ್ ಅಪ್ ವಾಹನ ಕೆಟ್ಟ ಕಾರಣ ರಸ್ತೆ ಬದಿ ನಿಲ್ಲಿಸಲಾಗಿತ್ತು. ಈ ವೇಳೆ ಲಾರಿ ಡಿಕ್ಕಿಯೊಡೆದು ದುರಂತ ಸಂಭವಿಸಿದೆ.

ಘಟನೆ ಬಳಿಕ ಲಾರಿ ಸಮೇತ ಚಾಲಕ ಪರಾರಿಯಾಗಿದ್ದಾನೆ. ಸ್ಥಳಕ್ಕೆ ಮನಗೂಳಿ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Published On - 9:05 am, Sun, 1 December 19

Follow Us
sadhu srinath
sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ