AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸರ್ಕಾರಿ ಜಮೀನು ಒತ್ತುವರಿ ಮಾಡಿಕೊಳ್ಳಲು 2 ಕುಟುಂಬಗಳ ನಡುವೆ ಬೀದಿ ಜಗಳ, ಗುದ್ದಲಿ, ದೊಣ್ಣೆ ಹಿಡಿದು ಹೊಡೆದಾಟ

ಗುದ್ದಲಿ, ದೊಣ್ಣೆ ಹಿಡಿದು ಹೊಡೆದಾಡಿಕೊಂಡಿದ್ದಾರೆ. ಈ ಹೊಡೆದಾಟದಲ್ಲಿ ಹಲವರಿಗೆ ಗಾಯಗಳಾಗಿವೆ. ಗಾಯಗೊಂಡವರನ್ನು ಮಡಿಕೇರಿ ತಾಲೂಕು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಈ ಬಗ್ಗೆ ಪ್ರಕರಣ ದಾಖಲಿಸಲು ಕೊಡ್ಲಿಪೇಟೆ ಪೊಲೀಸರು ನಿರಾಕರಿಸಿದ್ದು ತಹಶೀಲ್ದಾರ್ ಕೋರ್ಟ್ನಲ್ಲಿ ಬಗೆಹರಿಸಿಕೊಳ್ಳುವಂತೆ ಸೂಚಿಸಿದ್ದಾರಂತೆ.

ಸರ್ಕಾರಿ ಜಮೀನು ಒತ್ತುವರಿ ಮಾಡಿಕೊಳ್ಳಲು 2 ಕುಟುಂಬಗಳ ನಡುವೆ ಬೀದಿ ಜಗಳ, ಗುದ್ದಲಿ, ದೊಣ್ಣೆ ಹಿಡಿದು ಹೊಡೆದಾಟ
ಸರ್ಕಾರಿ ಜಮೀನು ಒತ್ತುವರಿ ಮಾಡಿಕೊಳ್ಳಲು 2 ಕುಟುಂಬಗಳ ನಡುವೆ ಬೀದಿ ಜಗಳ
TV9 Web
| Edited By: ಆಯೇಷಾ ಬಾನು|

Updated on: Jun 16, 2021 | 1:00 PM

Share

ಮಡಿಕೇರಿ: ಸರ್ಕಾರಿ ಜಮೀನು ಒತ್ತುವರಿ ಮಾಡಿಕೊಳ್ಳಲು ಬೀದಿ ಜಗಳ ನಡೆದಿದೆ. ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ಕೂಡ್ಲೂರು ಗ್ರಾಮದಲ್ಲಿ 2 ಕುಟುಂಬಗಳ ನಡುವೆ ಹೊಡೆದಾಟ ನಡೆದಿದೆ. ಗುದ್ದಲಿ, ದೊಣ್ಣೆ ಹಿಡಿದು 2 ಕುಟುಂಬಗಳು ಹೊಡೆದಾಡಿಕೊಂಡಿವೆ.

ರೈತ ಆನಂದ್ ಎಂಬುವವರು ಸರ್ಕಾರಿ ಭೂಮಿಯಲ್ಲಿ ಬೆಳೆ ಬೆಳೆದಿದ್ದರು. ಇದೇ ಜಾಗ ಕಬಳಿಸಲು ದೊರೆ ಕುಟುಂಬ ಯತ್ನ ಮಾಡಿದೆ ಎಂಬ ಆರೋಪ ಕೇಳಿ ಬಂದಿದೆ. ದೊರೆಗೆ ಲೋಕೇಶ್, ಪಾಲಾಕ್ಷ, ರೇಖಾ, ಭಾಗ್ಯ ಬೆಂಬಲ ನೀಡಿದ್ದಾರಂತೆ. ಸರ್ಕಾರಿ ಜಮೀನು ಒತ್ತುವರಿ ಮಾಡಿಕೊಳ್ಳಲು ಆನಂದ್ ಮತ್ತು ದೊರೆ ಕುಟುಂಬ ಬೀದಿ ರಂಪಾಟ ಮಾಡಿಕೊಂಡಿದ್ದಾರೆ.

ಗುದ್ದಲಿ, ದೊಣ್ಣೆ ಹಿಡಿದು ಹೊಡೆದಾಡಿಕೊಂಡಿದ್ದಾರೆ. ಈ ಹೊಡೆದಾಟದಲ್ಲಿ ಹಲವರಿಗೆ ಗಾಯಗಳಾಗಿವೆ. ಗಾಯಗೊಂಡವರನ್ನು ಮಡಿಕೇರಿ ತಾಲೂಕು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಈ ಬಗ್ಗೆ ಪ್ರಕರಣ ದಾಖಲಿಸಲು ಕೊಡ್ಲಿಪೇಟೆ ಪೊಲೀಸರು ನಿರಾಕರಿಸಿದ್ದು ತಹಶೀಲ್ದಾರ್ ಕೋರ್ಟ್ನಲ್ಲಿ ಬಗೆಹರಿಸಿಕೊಳ್ಳುವಂತೆ ಸೂಚಿಸಿದ್ದಾರಂತೆ.

ಇದನ್ನೂ ಓದಿ: ಕೆಲವೇ ಕ್ಷಣಗಳಲ್ಲಿ ಬೆಂಗಳೂರಿಗೆ ಬಂದಿಳಿಯಲಿರುವ ಉಸ್ತುವಾರಿ ಅರುಣ್ ಸಿಂಗ್, ಬಿರುಸುಗೊಂಡ ಶಾಸಕ ಅರವಿಂದ ಬೆಲ್ಲದ್​ ಚಟುವಟಿಕೆ

Follow Us
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್