AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎರಡು ಗುಂಪುಗಳ ನಡುವೆ ಮಾರಾಮಾರಿ: ದೃಶ್ಯ ಸಿಸಿಟಿವಿಯಲ್ಲಿ ಸೆರೆ

ಬೆಂಗಳೂರು: ಬಾರ್​ಗೆ ತೆರಳಿದ್ದ ಯುವಕರು ಕ್ಷುಲ್ಲಕ ಕಾರಣಕ್ಕೆ ಹೊಡದಾಡಿಕೊಂಡ ಘಟನೆ ಕಾಝಿನ್ಸ್ ಎಂಬ ಹುಕ್ಕಾ ಬಾರ್ ಬಳಿ ನಡೆದಿದೆ. ದೊಮ್ಮಸಂದ್ರ ಹುಡುಗರು ಹಾಗೂ ಎಂ.ಎಸ್ ರಾಮಯ್ಯ ಲೇಔಟ್ ಹುಡುಗರು ಸೇರಿ ಒಟ್ಟು 20 ಮಂದಿ ಕಾಝಿನ್ಸ್ ಹುಕ್ಕಾ ಬಾರ್​ಗೆ ತೆರಳಿದ್ದರು. ಯಾವುದೋ ಕ್ಷುಲ್ಲಕ ಕಾರಣಕ್ಕೆ ಇವರ ಮಧ್ಯೆ ಜಗಳ ಏರ್ಪಟ್ಟಿದೆ. ಯುವಕರು ಹೊಡೆದಾಡುತ್ತಾ ಬಾರ್​ನಿಂದ ಹೊರ ಬರುತ್ತಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಸಂಜಯ್ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.  

ಎರಡು ಗುಂಪುಗಳ ನಡುವೆ ಮಾರಾಮಾರಿ: ದೃಶ್ಯ ಸಿಸಿಟಿವಿಯಲ್ಲಿ ಸೆರೆ
ಕ್ಷುಲ್ಲಕ ಕಾರಣಕ್ಕೆ ಜಗಳವಾಡುತ್ತಿರುವ ಯುವಕರು
shruti hegde
| Edited By: |

Updated on: Jan 20, 2021 | 9:59 AM

Share

ಬೆಂಗಳೂರು: ಬಾರ್​ಗೆ ತೆರಳಿದ್ದ ಯುವಕರು ಕ್ಷುಲ್ಲಕ ಕಾರಣಕ್ಕೆ ಹೊಡದಾಡಿಕೊಂಡ ಘಟನೆ ಕಾಝಿನ್ಸ್ ಎಂಬ ಹುಕ್ಕಾ ಬಾರ್ ಬಳಿ ನಡೆದಿದೆ.

ದೊಮ್ಮಸಂದ್ರ ಹುಡುಗರು ಹಾಗೂ ಎಂ.ಎಸ್ ರಾಮಯ್ಯ ಲೇಔಟ್ ಹುಡುಗರು ಸೇರಿ ಒಟ್ಟು 20 ಮಂದಿ ಕಾಝಿನ್ಸ್ ಹುಕ್ಕಾ ಬಾರ್​ಗೆ ತೆರಳಿದ್ದರು. ಯಾವುದೋ ಕ್ಷುಲ್ಲಕ ಕಾರಣಕ್ಕೆ ಇವರ ಮಧ್ಯೆ ಜಗಳ ಏರ್ಪಟ್ಟಿದೆ. ಯುವಕರು ಹೊಡೆದಾಡುತ್ತಾ ಬಾರ್​ನಿಂದ ಹೊರ ಬರುತ್ತಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಸಂಜಯ್ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.

Follow Us
shruti hegde
shruti hegde
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!