AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎರಡು ಗುಂಪುಗಳ ನಡುವೆ ಮಾರಾಮಾರಿ: ದೃಶ್ಯ ಸಿಸಿಟಿವಿಯಲ್ಲಿ ಸೆರೆ

ಬೆಂಗಳೂರು: ಬಾರ್​ಗೆ ತೆರಳಿದ್ದ ಯುವಕರು ಕ್ಷುಲ್ಲಕ ಕಾರಣಕ್ಕೆ ಹೊಡದಾಡಿಕೊಂಡ ಘಟನೆ ಕಾಝಿನ್ಸ್ ಎಂಬ ಹುಕ್ಕಾ ಬಾರ್ ಬಳಿ ನಡೆದಿದೆ. ದೊಮ್ಮಸಂದ್ರ ಹುಡುಗರು ಹಾಗೂ ಎಂ.ಎಸ್ ರಾಮಯ್ಯ ಲೇಔಟ್ ಹುಡುಗರು ಸೇರಿ ಒಟ್ಟು 20 ಮಂದಿ ಕಾಝಿನ್ಸ್ ಹುಕ್ಕಾ ಬಾರ್​ಗೆ ತೆರಳಿದ್ದರು. ಯಾವುದೋ ಕ್ಷುಲ್ಲಕ ಕಾರಣಕ್ಕೆ ಇವರ ಮಧ್ಯೆ ಜಗಳ ಏರ್ಪಟ್ಟಿದೆ. ಯುವಕರು ಹೊಡೆದಾಡುತ್ತಾ ಬಾರ್​ನಿಂದ ಹೊರ ಬರುತ್ತಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಸಂಜಯ್ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.  

ಎರಡು ಗುಂಪುಗಳ ನಡುವೆ ಮಾರಾಮಾರಿ: ದೃಶ್ಯ ಸಿಸಿಟಿವಿಯಲ್ಲಿ ಸೆರೆ
ಕ್ಷುಲ್ಲಕ ಕಾರಣಕ್ಕೆ ಜಗಳವಾಡುತ್ತಿರುವ ಯುವಕರು
shruti hegde
| Edited By: |

Updated on: Jan 20, 2021 | 9:59 AM

Share

ಬೆಂಗಳೂರು: ಬಾರ್​ಗೆ ತೆರಳಿದ್ದ ಯುವಕರು ಕ್ಷುಲ್ಲಕ ಕಾರಣಕ್ಕೆ ಹೊಡದಾಡಿಕೊಂಡ ಘಟನೆ ಕಾಝಿನ್ಸ್ ಎಂಬ ಹುಕ್ಕಾ ಬಾರ್ ಬಳಿ ನಡೆದಿದೆ.

ದೊಮ್ಮಸಂದ್ರ ಹುಡುಗರು ಹಾಗೂ ಎಂ.ಎಸ್ ರಾಮಯ್ಯ ಲೇಔಟ್ ಹುಡುಗರು ಸೇರಿ ಒಟ್ಟು 20 ಮಂದಿ ಕಾಝಿನ್ಸ್ ಹುಕ್ಕಾ ಬಾರ್​ಗೆ ತೆರಳಿದ್ದರು. ಯಾವುದೋ ಕ್ಷುಲ್ಲಕ ಕಾರಣಕ್ಕೆ ಇವರ ಮಧ್ಯೆ ಜಗಳ ಏರ್ಪಟ್ಟಿದೆ. ಯುವಕರು ಹೊಡೆದಾಡುತ್ತಾ ಬಾರ್​ನಿಂದ ಹೊರ ಬರುತ್ತಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಸಂಜಯ್ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.

Follow Us
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!
ಗ್ಯಾಸ್ ​ಇಲ್ಲದಿದ್ರೂ ಚಾಮುಂಡಿ ಬೆಟ್ಟಕ್ಕೆ ಬರುವ ಭಕ್ತರಿಗೆ ಪ್ರಸಾದ ಲಭ್ಯ!
ಗ್ಯಾಸ್ ​ಇಲ್ಲದಿದ್ರೂ ಚಾಮುಂಡಿ ಬೆಟ್ಟಕ್ಕೆ ಬರುವ ಭಕ್ತರಿಗೆ ಪ್ರಸಾದ ಲಭ್ಯ!
ನೀವು ಮಾಡುವ ಒಂದು ಸಣ್ಣ ತಪ್ಪಿನಿಂದ ದೊಡ್ಡ ಅಪಘಾತವೇ ಸಂಭವಿಸಬಹುದು ಎಚ್ಚರ
ನೀವು ಮಾಡುವ ಒಂದು ಸಣ್ಣ ತಪ್ಪಿನಿಂದ ದೊಡ್ಡ ಅಪಘಾತವೇ ಸಂಭವಿಸಬಹುದು ಎಚ್ಚರ
2 ನಿಮಿಷ ತಡವಾಗಿ ಬಂದ ಬಾಲಕನಿಗೆ 2 ಗಂಟೆ ಬಿಸಿಲಲ್ಲಿ ನಿಲ್ಲಿಸಿ ಶಿಕ್ಷೆ!
2 ನಿಮಿಷ ತಡವಾಗಿ ಬಂದ ಬಾಲಕನಿಗೆ 2 ಗಂಟೆ ಬಿಸಿಲಲ್ಲಿ ನಿಲ್ಲಿಸಿ ಶಿಕ್ಷೆ!
ಯುಗಾದಿ- ರಂಜಾನ್ ಹಬ್ಬಕ್ಕೂ ಮುನ್ನವೇ ಅಡುಗೆ ಎಣ್ಣೆ ಬೆಲೆ ಭಾರೀ ಏರಿಕೆ
ಯುಗಾದಿ- ರಂಜಾನ್ ಹಬ್ಬಕ್ಕೂ ಮುನ್ನವೇ ಅಡುಗೆ ಎಣ್ಣೆ ಬೆಲೆ ಭಾರೀ ಏರಿಕೆ
ಶಿಲ್ಲಾಂಗ್-ಸಿಲ್ಚಾರ್ ಕಾರಿಡಾರ್​​ಗೆ ಪ್ರಧಾನಿ ಮೋದಿ ಶಿಲಾನ್ಯಾಸ
ಶಿಲ್ಲಾಂಗ್-ಸಿಲ್ಚಾರ್ ಕಾರಿಡಾರ್​​ಗೆ ಪ್ರಧಾನಿ ಮೋದಿ ಶಿಲಾನ್ಯಾಸ
ನಟ ಗುರು ನಂದನ್ ವಿಲ್ಲಾ ತೋಟಕ್ಕೆ ನುಗ್ಗಿದ ಆನೆ; ಮುಂದೇನಾಯ್ತು?
ನಟ ಗುರು ನಂದನ್ ವಿಲ್ಲಾ ತೋಟಕ್ಕೆ ನುಗ್ಗಿದ ಆನೆ; ಮುಂದೇನಾಯ್ತು?
ಎಲ್​ಪಿಜಿ ಗ್ಯಾಸ್ ಹಾಹಾಕಾರ;ವೀಕೆಂಡ್​ನಲ್ಲಿಯೂ ಬಂದ್ ಆದ ಹೋಟೆಲ್ಸ್ !
ಎಲ್​ಪಿಜಿ ಗ್ಯಾಸ್ ಹಾಹಾಕಾರ;ವೀಕೆಂಡ್​ನಲ್ಲಿಯೂ ಬಂದ್ ಆದ ಹೋಟೆಲ್ಸ್ !