AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎರಡು ಗುಂಪುಗಳ ನಡುವೆ ಮಾರಾಮಾರಿ: ದೃಶ್ಯ ಸಿಸಿಟಿವಿಯಲ್ಲಿ ಸೆರೆ

ಬೆಂಗಳೂರು: ಬಾರ್​ಗೆ ತೆರಳಿದ್ದ ಯುವಕರು ಕ್ಷುಲ್ಲಕ ಕಾರಣಕ್ಕೆ ಹೊಡದಾಡಿಕೊಂಡ ಘಟನೆ ಕಾಝಿನ್ಸ್ ಎಂಬ ಹುಕ್ಕಾ ಬಾರ್ ಬಳಿ ನಡೆದಿದೆ. ದೊಮ್ಮಸಂದ್ರ ಹುಡುಗರು ಹಾಗೂ ಎಂ.ಎಸ್ ರಾಮಯ್ಯ ಲೇಔಟ್ ಹುಡುಗರು ಸೇರಿ ಒಟ್ಟು 20 ಮಂದಿ ಕಾಝಿನ್ಸ್ ಹುಕ್ಕಾ ಬಾರ್​ಗೆ ತೆರಳಿದ್ದರು. ಯಾವುದೋ ಕ್ಷುಲ್ಲಕ ಕಾರಣಕ್ಕೆ ಇವರ ಮಧ್ಯೆ ಜಗಳ ಏರ್ಪಟ್ಟಿದೆ. ಯುವಕರು ಹೊಡೆದಾಡುತ್ತಾ ಬಾರ್​ನಿಂದ ಹೊರ ಬರುತ್ತಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಸಂಜಯ್ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.  

ಎರಡು ಗುಂಪುಗಳ ನಡುವೆ ಮಾರಾಮಾರಿ: ದೃಶ್ಯ ಸಿಸಿಟಿವಿಯಲ್ಲಿ ಸೆರೆ
ಕ್ಷುಲ್ಲಕ ಕಾರಣಕ್ಕೆ ಜಗಳವಾಡುತ್ತಿರುವ ಯುವಕರು
shruti hegde
| Edited By: ಸಾಧು ಶ್ರೀನಾಥ್​|

Updated on: Jan 20, 2021 | 9:59 AM

Share

ಬೆಂಗಳೂರು: ಬಾರ್​ಗೆ ತೆರಳಿದ್ದ ಯುವಕರು ಕ್ಷುಲ್ಲಕ ಕಾರಣಕ್ಕೆ ಹೊಡದಾಡಿಕೊಂಡ ಘಟನೆ ಕಾಝಿನ್ಸ್ ಎಂಬ ಹುಕ್ಕಾ ಬಾರ್ ಬಳಿ ನಡೆದಿದೆ.

ದೊಮ್ಮಸಂದ್ರ ಹುಡುಗರು ಹಾಗೂ ಎಂ.ಎಸ್ ರಾಮಯ್ಯ ಲೇಔಟ್ ಹುಡುಗರು ಸೇರಿ ಒಟ್ಟು 20 ಮಂದಿ ಕಾಝಿನ್ಸ್ ಹುಕ್ಕಾ ಬಾರ್​ಗೆ ತೆರಳಿದ್ದರು. ಯಾವುದೋ ಕ್ಷುಲ್ಲಕ ಕಾರಣಕ್ಕೆ ಇವರ ಮಧ್ಯೆ ಜಗಳ ಏರ್ಪಟ್ಟಿದೆ. ಯುವಕರು ಹೊಡೆದಾಡುತ್ತಾ ಬಾರ್​ನಿಂದ ಹೊರ ಬರುತ್ತಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಸಂಜಯ್ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.

Follow Us
ಲ್ಯಾಂಡಿಂಗ್ ವೇಳೆ ತೊಂದರೆ ಅನುಭವಿಸಿದ ರಾಹುಲ್ ಇದ್ದ ವಿಮಾನ
ಲ್ಯಾಂಡಿಂಗ್ ವೇಳೆ ತೊಂದರೆ ಅನುಭವಿಸಿದ ರಾಹುಲ್ ಇದ್ದ ವಿಮಾನ
ಇಂದು ಈ ರಾಶಿಯವರು ನಿಮ್ಮ ವೀಕ್ನೆಸ್ ಅನ್ನು ಯಾರಿಗೂ ಹೇಳಿಕೊಳ್ಳಬೇಡಿ!
ಇಂದು ಈ ರಾಶಿಯವರು ನಿಮ್ಮ ವೀಕ್ನೆಸ್ ಅನ್ನು ಯಾರಿಗೂ ಹೇಳಿಕೊಳ್ಳಬೇಡಿ!
ಕುಂಭಾಭಿಷೇಕಕ್ಕೆ ಹೊಸ ಬಣ್ಣದಲ್ಲಿ ಸಿಂಗಾರಗೊಂಡ ಮಧುರೈ ಮೀನಾಕ್ಷಿ ದೇವಸ್ಥಾನ
ಕುಂಭಾಭಿಷೇಕಕ್ಕೆ ಹೊಸ ಬಣ್ಣದಲ್ಲಿ ಸಿಂಗಾರಗೊಂಡ ಮಧುರೈ ಮೀನಾಕ್ಷಿ ದೇವಸ್ಥಾನ
ಕಾರ್ಮಿಕರ ಮಕ್ಕಳಿಗೆ ಉಚಿತ ಶಿಕ್ಷಣ: ರಾಜ್ಯಕ್ಕೆ ಮಾದರಿಯಾದ ರಾಮಪುರಂ ಕುಟುಂಬ
ಕಾರ್ಮಿಕರ ಮಕ್ಕಳಿಗೆ ಉಚಿತ ಶಿಕ್ಷಣ: ರಾಜ್ಯಕ್ಕೆ ಮಾದರಿಯಾದ ರಾಮಪುರಂ ಕುಟುಂಬ
ಹೈಕೋರ್ಟ್​ನಲ್ಲಿ ದರ್ಶನ್ ಪರ ಆದೇಶ ಬಂದಿದ್ದು ಹೇಗೆ? ವಿವರ ನೀಡಿದ ವಕೀಲರು
ಹೈಕೋರ್ಟ್​ನಲ್ಲಿ ದರ್ಶನ್ ಪರ ಆದೇಶ ಬಂದಿದ್ದು ಹೇಗೆ? ವಿವರ ನೀಡಿದ ವಕೀಲರು
ಎರಡೇ ತಿಂಗಳಿಗೆ 2 ಕೋಟಿ ವೆಚ್ಚದ ರಸ್ತೆ ಢಮಾರ್!
ಎರಡೇ ತಿಂಗಳಿಗೆ 2 ಕೋಟಿ ವೆಚ್ಚದ ರಸ್ತೆ ಢಮಾರ್!
ಟ್ರಾಲಿ ಬ್ಯಾಗ್​ನಲ್ಲಿ ಸಾಗಿಸುತ್ತಿದ್ದ 180 ನಕ್ಷತ್ರ ಆಮೆಗಳು ವಶಕ್ಕೆ 
ಟ್ರಾಲಿ ಬ್ಯಾಗ್​ನಲ್ಲಿ ಸಾಗಿಸುತ್ತಿದ್ದ 180 ನಕ್ಷತ್ರ ಆಮೆಗಳು ವಶಕ್ಕೆ 
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಕೆಎನ್ ರಾಜಣ್ಣ ನಡೆ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಕೆಎನ್ ರಾಜಣ್ಣ ನಡೆ
ಸಿಎಂ ಡಿಕೆಶಿ ಆರೋಗ್ಯದಲ್ಲಿ ಕೊಂಚ ಏರುಪೇರು: ವೈದ್ಯರು ದೌಡು, ಏನಾಯ್ತು?
ಸಿಎಂ ಡಿಕೆಶಿ ಆರೋಗ್ಯದಲ್ಲಿ ಕೊಂಚ ಏರುಪೇರು: ವೈದ್ಯರು ದೌಡು, ಏನಾಯ್ತು?
ಬಿಗ್​​ಬಾಸ್​: ತಾಂಡವ್ ‘ಖಾಲಿ ಪಲಾವ್, ಗಗನ್ ‘ಕೊಳೆತ ಟೊಮ್ಯಾಟೊ’
ಬಿಗ್​​ಬಾಸ್​: ತಾಂಡವ್ ‘ಖಾಲಿ ಪಲಾವ್, ಗಗನ್ ‘ಕೊಳೆತ ಟೊಮ್ಯಾಟೊ’