AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಟೋ, ಟ್ರ್ಯಾಕ್ಟರ್ ಮಧ್ಯೆ ಡಿಕ್ಕಿ: ಕೂಲಿಗಾಗಿ ಹೊರಟವರು ಮಸಣ ಸೇರಿದರು, ಯಾವೂರಲ್ಲಿ?

ಆಟೋ, ಟ್ರ್ಯಾಕ್ಟರ್ ಮಧ್ಯೆ ಡಿಕ್ಕಿ ಸಂಭವಿಸಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಗರದ ಬಳಿಯಿರುವ ವರೂರು ಗ್ರಾಮದಲ್ಲಿ ನಡೆದಿದೆ. ವರೂರು ಬಳಿಯಿರುವ ಬೆಂಗಳೂರು-ಪುಣೆ ರಾ.ಹೆ.4ರಲ್ಲಿ ಅಪಘಾತ ಸಂಭವಿಸಿದೆ.

ಆಟೋ, ಟ್ರ್ಯಾಕ್ಟರ್ ಮಧ್ಯೆ ಡಿಕ್ಕಿ: ಕೂಲಿಗಾಗಿ ಹೊರಟವರು ಮಸಣ ಸೇರಿದರು, ಯಾವೂರಲ್ಲಿ?
ಅಪಘಾತದ ಭೀಕರ ದೃಶ್ಯ
KUSHAL V
|

Updated on: Dec 01, 2020 | 1:36 PM

Share

ಹುಬ್ಬಳ್ಳಿ: ಆಟೋ, ಟ್ರ್ಯಾಕ್ಟರ್ ಮಧ್ಯೆ ಡಿಕ್ಕಿ ಸಂಭವಿಸಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಗರದ ಬಳಿಯಿರುವ ವರೂರು ಗ್ರಾಮದಲ್ಲಿ ನಡೆದಿದೆ. ವರೂರು ಬಳಿಯಿರುವ ಬೆಂಗಳೂರು-ಪುಣೆ ರಾ.ಹೆ.4ರಲ್ಲಿ ಅಪಘಾತ ಸಂಭವಿಸಿದೆ.

ಹಳೇ ಹುಬ್ಬಳ್ಳಿಯ ಸಾದಿಕ್, ಸಲೀಂ ಹಾಗೂ ಬೆಳಗಲಿ ಮೂಲದ ಶೇಖರಪ್ಪ ಹುಲಗೇರಿ ಸೇರಿದಂತೆ ಇನ್ನೂ ನಾಲ್ವರು ಆಟೋದಲ್ಲಿ ತೆರಳುತ್ತಿದ್ದರು ಎಂದು ತಿಳಿದುಬಂದಿದೆ. ಎಲ್ಲರೂ ಕೂಲಿಗಾಗಿ ಆಟೋದಲ್ಲಿ ಹೊರಟಿದ್ದರು ಎಂದು ಹೇಳಲಾಗಿದೆ.

ಘಟನೆಯಲ್ಲಿ ಆಟೋ ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ. ಇನ್ನು ಆಟೋದಲ್ಲಿದ್ದ ಐವರಿಗೆ ಗಂಭೀರ ಗಾಯಗಳಾಗಿದ್ದು ಅವರಿಗೆ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಟ್ರ್ಯಾಕ್ಟರ್ ಚಾಲಕನ ನಿರ್ಲಕ್ಷ್ಯದಿಂದ ಅಪಘಾತ ಸಂಭವಿಸಿರುವ ಶಂಕೆ ವ್ಯಕ್ತವಾಗಿದೆ. ಈ ಹಿನ್ನೆಲೆಯಲ್ಲಿ ಟ್ರ್ಯಾಕ್ಟರ್ ಚಾಲಕನನ್ನು ವಶಕ್ಕೆ ಪಡೆಯಲಾಗಿದೆ.

Follow Us
ಆರ್‌ಎಸ್‌ಎಸ್ ಕಚೇರಿ ಮುಂದೆ ಮನುಸ್ಮೃತಿ ಸುಟ್ಟ ಕಾಂಗ್ರೆಸ್‌ ನಾಯಕ ಪೊಲೀಸ್ ವಶ
ಆರ್‌ಎಸ್‌ಎಸ್ ಕಚೇರಿ ಮುಂದೆ ಮನುಸ್ಮೃತಿ ಸುಟ್ಟ ಕಾಂಗ್ರೆಸ್‌ ನಾಯಕ ಪೊಲೀಸ್ ವಶ
ಮಹಾತ್ಮ ಗಾಂಧೀಜಿ ಹತ್ಯೆಯಾದ ಸ್ಥಳ ಯಾವುದು? ಅದು ಈಗ ಹೇಗಿದೆ ನೋಡಿ
ಮಹಾತ್ಮ ಗಾಂಧೀಜಿ ಹತ್ಯೆಯಾದ ಸ್ಥಳ ಯಾವುದು? ಅದು ಈಗ ಹೇಗಿದೆ ನೋಡಿ
ನಾನ್ ವೆಜ್​ ಪ್ರಿಯರಿಗೆ ಶಾಕ್:2 ದಿನ ಬೆಂಗಳೂರಲ್ಲಿ ಸಿಗಲ್ಲ ಮಟನ್-ಚಿಕನ್​!
ನಾನ್ ವೆಜ್​ ಪ್ರಿಯರಿಗೆ ಶಾಕ್:2 ದಿನ ಬೆಂಗಳೂರಲ್ಲಿ ಸಿಗಲ್ಲ ಮಟನ್-ಚಿಕನ್​!
ದರ್ಶನ್ ಭೇಟಿ ಮಾಡಿದ ವಿಜಯಲಕ್ಷ್ಮಿ, ಶಾಸಕ ದರ್ಶನ್ ಪುಟ್ಟಣ್ಣಯ್ಯ, ಝೈದ್ ಖಾನ್
ದರ್ಶನ್ ಭೇಟಿ ಮಾಡಿದ ವಿಜಯಲಕ್ಷ್ಮಿ, ಶಾಸಕ ದರ್ಶನ್ ಪುಟ್ಟಣ್ಣಯ್ಯ, ಝೈದ್ ಖಾನ್
ಮಾಫಿ ಸಾಕ್ಷಿಗೆ ದರ್ಶನ್ ಆಕ್ಷೇಪ; ತುರ್ತು ವಿಚಾರಣೆಗೆ ಹೈಕೋರ್ಟ್ ಸಮ್ಮತಿ
ಮಾಫಿ ಸಾಕ್ಷಿಗೆ ದರ್ಶನ್ ಆಕ್ಷೇಪ; ತುರ್ತು ವಿಚಾರಣೆಗೆ ಹೈಕೋರ್ಟ್ ಸಮ್ಮತಿ
ಬಗೆದಷ್ಟು ಬಯಲಾಗ್ತಿದೆ KPSC ಹಗರಣ: Dysp ನೇಮಕಾತಿಯಲ್ಲೂ ಅಕ್ರಮ ಶಂಕೆ
ಬಗೆದಷ್ಟು ಬಯಲಾಗ್ತಿದೆ KPSC ಹಗರಣ: Dysp ನೇಮಕಾತಿಯಲ್ಲೂ ಅಕ್ರಮ ಶಂಕೆ
ಇಲ್ಲಿ ಎದೆಮಟ್ಟದ ನೀರಿನಲ್ಲಿ ನಡೆದರೆ ಮಾತ್ರ ನರಸಿಂಹನ ದರ್ಶನ ಭಾಗ್ಯ!
ಇಲ್ಲಿ ಎದೆಮಟ್ಟದ ನೀರಿನಲ್ಲಿ ನಡೆದರೆ ಮಾತ್ರ ನರಸಿಂಹನ ದರ್ಶನ ಭಾಗ್ಯ!
ನೆಲಮಂಗಲ-ಹಾಸನ ಹೆದ್ದಾರಿ ಟೋಲ್ ದರ ಹೆಚ್ಚಳ: ವಾಹನ ಸವಾರರ ಆಕ್ರೋಶ
ನೆಲಮಂಗಲ-ಹಾಸನ ಹೆದ್ದಾರಿ ಟೋಲ್ ದರ ಹೆಚ್ಚಳ: ವಾಹನ ಸವಾರರ ಆಕ್ರೋಶ
ಹಸುವಿಗೆ ಶಾಸ್ತ್ರೋಕ್ತವಾಗಿ ಸೀಮಂತ ಮಾಡಿದ ಯುವಕ; ಊರ ಜನರಿಗೆ ಹೋಳಿಗೆ ಊಟ!
ಹಸುವಿಗೆ ಶಾಸ್ತ್ರೋಕ್ತವಾಗಿ ಸೀಮಂತ ಮಾಡಿದ ಯುವಕ; ಊರ ಜನರಿಗೆ ಹೋಳಿಗೆ ಊಟ!
ಬಿಜೆಪಿ ಪಾದಯಾತ್ರೆಗೆ ಅಸಲಿ ಕಾರಣ ಬಿಚ್ಚಿಟ್ಟ ವಿಜಯೇಂದ್ರ!
ಬಿಜೆಪಿ ಪಾದಯಾತ್ರೆಗೆ ಅಸಲಿ ಕಾರಣ ಬಿಚ್ಚಿಟ್ಟ ವಿಜಯೇಂದ್ರ!