AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟಂಟಂ-ಲಾರಿ ಡಿಕ್ಕಿ, ಮದುವೆಗೆ ಹೋಗುತ್ತಿದ್ದ ಇಬ್ಬರು ಸ್ಥಳದಲ್ಲೇ ಸಾವು

ಯಾದಗಿರಿ: ಟಂಟಂ ವಾಹನ ಹಾಗೂ ಲಾರಿ ಮುಖಾಮುಕಿ ಡಿಕ್ಕಿಯಾಗಿ ಟಂಟಂನಲ್ಲಿದ್ದ ಇಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಯಾದಗಿರಿ ತಾಲೂಕಿನ ಬಳಿಚಕ್ರ ಗ್ರಾಮದ ಬಳಿ ನಿನ್ನೆ ತಡ ರಾತ್ರಿ ನಡೆದಿದೆ. ನಿನ್ನೆ ತಡ ರಾತ್ರಿ ಬಳಿಚಕ್ರ ತಾಂಡದಿಂದ ಬದ್ದೇಪಲ್ಲಿ ತಾಂಡಗೆ ಟಂಟಂ ವಾಹನದಲ್ಲಿ ಮದುವೆಗೆ ಎಂದು ಹೋಗುತ್ತಿದ್ದವರ ಮೇಲೆ ಯಮರಾಯನ ಕಣ್ಣು ಬಿದ್ದಿದೆ. ಲಾರಿ ಚಾಲಕನ ಅತಿವೇಗದ ಚಾಲನೆ ಟಂಟಂ ವಾಹನದಲ್ಲಿ ಮದುವೆಗೆ ಹೋಗುತ್ತಿದ್ದ 40 ವರ್ಷದ ಠಾಕ್ರ್ಯಾ ಮತ್ತು 35 ವರ್ಷದ ಚನ್ನ್ಯಾ ಎಂಬ ಇಬ್ಬರ ಬಲಿ […]

ಟಂಟಂ-ಲಾರಿ ಡಿಕ್ಕಿ, ಮದುವೆಗೆ ಹೋಗುತ್ತಿದ್ದ ಇಬ್ಬರು ಸ್ಥಳದಲ್ಲೇ ಸಾವು
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Oct 22, 2019 | 12:06 PM

Share

ಯಾದಗಿರಿ: ಟಂಟಂ ವಾಹನ ಹಾಗೂ ಲಾರಿ ಮುಖಾಮುಕಿ ಡಿಕ್ಕಿಯಾಗಿ ಟಂಟಂನಲ್ಲಿದ್ದ ಇಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಯಾದಗಿರಿ ತಾಲೂಕಿನ ಬಳಿಚಕ್ರ ಗ್ರಾಮದ ಬಳಿ ನಿನ್ನೆ ತಡ ರಾತ್ರಿ ನಡೆದಿದೆ.

ನಿನ್ನೆ ತಡ ರಾತ್ರಿ ಬಳಿಚಕ್ರ ತಾಂಡದಿಂದ ಬದ್ದೇಪಲ್ಲಿ ತಾಂಡಗೆ ಟಂಟಂ ವಾಹನದಲ್ಲಿ ಮದುವೆಗೆ ಎಂದು ಹೋಗುತ್ತಿದ್ದವರ ಮೇಲೆ ಯಮರಾಯನ ಕಣ್ಣು ಬಿದ್ದಿದೆ. ಲಾರಿ ಚಾಲಕನ ಅತಿವೇಗದ ಚಾಲನೆ ಟಂಟಂ ವಾಹನದಲ್ಲಿ ಮದುವೆಗೆ ಹೋಗುತ್ತಿದ್ದ 40 ವರ್ಷದ ಠಾಕ್ರ್ಯಾ ಮತ್ತು 35 ವರ್ಷದ ಚನ್ನ್ಯಾ ಎಂಬ ಇಬ್ಬರ ಬಲಿ ಪಡೆದಿದೆ ಹಾಗೂ ಆರು ಮಂದಿಗೆ ಗಂಭೀರ ಗಾಯಗಳಾಗಿವೆ.

ಲಾರಿ ಚಾಲಕ ಪರಾರಿ: ಘಟನೆ ಬಳಿಕ ಲಾರಿ ಚಾಲಕ ಲಾರಿ ಬಿಟ್ಟು ಸ್ಥಳದಿಂದ ಪರಾರಿಯಾಗಿದ್ದಾನೆ. ಗಯಾಳುಗಳನ್ನು ಕಲಬುರ್ಗಿ ಜಿಲ್ಲಾಸ್ಪತ್ರೆಗೆ ರವಾನೆ ಮಾಡಲಾಗಿದೆ. ಇನ್ನು ಈ ಸಂಭಂದ ಸೈದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Published On - 10:42 am, Tue, 22 October 19

Follow Us
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ಹುಮನಾಬಾದ್ ಪುರಭವನಕ್ಕಿಲ್ಲ ಉದ್ಘಾಟನೆ ಭಾಗ್ಯ: ಪಾಳುಬಿದ್ದ ಕಟ್ಟಡ
ಹುಮನಾಬಾದ್ ಪುರಭವನಕ್ಕಿಲ್ಲ ಉದ್ಘಾಟನೆ ಭಾಗ್ಯ: ಪಾಳುಬಿದ್ದ ಕಟ್ಟಡ