AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟಂಟಂ-ಲಾರಿ ಡಿಕ್ಕಿ, ಮದುವೆಗೆ ಹೋಗುತ್ತಿದ್ದ ಇಬ್ಬರು ಸ್ಥಳದಲ್ಲೇ ಸಾವು

ಯಾದಗಿರಿ: ಟಂಟಂ ವಾಹನ ಹಾಗೂ ಲಾರಿ ಮುಖಾಮುಕಿ ಡಿಕ್ಕಿಯಾಗಿ ಟಂಟಂನಲ್ಲಿದ್ದ ಇಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಯಾದಗಿರಿ ತಾಲೂಕಿನ ಬಳಿಚಕ್ರ ಗ್ರಾಮದ ಬಳಿ ನಿನ್ನೆ ತಡ ರಾತ್ರಿ ನಡೆದಿದೆ. ನಿನ್ನೆ ತಡ ರಾತ್ರಿ ಬಳಿಚಕ್ರ ತಾಂಡದಿಂದ ಬದ್ದೇಪಲ್ಲಿ ತಾಂಡಗೆ ಟಂಟಂ ವಾಹನದಲ್ಲಿ ಮದುವೆಗೆ ಎಂದು ಹೋಗುತ್ತಿದ್ದವರ ಮೇಲೆ ಯಮರಾಯನ ಕಣ್ಣು ಬಿದ್ದಿದೆ. ಲಾರಿ ಚಾಲಕನ ಅತಿವೇಗದ ಚಾಲನೆ ಟಂಟಂ ವಾಹನದಲ್ಲಿ ಮದುವೆಗೆ ಹೋಗುತ್ತಿದ್ದ 40 ವರ್ಷದ ಠಾಕ್ರ್ಯಾ ಮತ್ತು 35 ವರ್ಷದ ಚನ್ನ್ಯಾ ಎಂಬ ಇಬ್ಬರ ಬಲಿ […]

ಟಂಟಂ-ಲಾರಿ ಡಿಕ್ಕಿ, ಮದುವೆಗೆ ಹೋಗುತ್ತಿದ್ದ ಇಬ್ಬರು ಸ್ಥಳದಲ್ಲೇ ಸಾವು
ಸಾಧು ಶ್ರೀನಾಥ್​
|

Updated on:Oct 22, 2019 | 12:06 PM

Share

ಯಾದಗಿರಿ: ಟಂಟಂ ವಾಹನ ಹಾಗೂ ಲಾರಿ ಮುಖಾಮುಕಿ ಡಿಕ್ಕಿಯಾಗಿ ಟಂಟಂನಲ್ಲಿದ್ದ ಇಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಯಾದಗಿರಿ ತಾಲೂಕಿನ ಬಳಿಚಕ್ರ ಗ್ರಾಮದ ಬಳಿ ನಿನ್ನೆ ತಡ ರಾತ್ರಿ ನಡೆದಿದೆ.

ನಿನ್ನೆ ತಡ ರಾತ್ರಿ ಬಳಿಚಕ್ರ ತಾಂಡದಿಂದ ಬದ್ದೇಪಲ್ಲಿ ತಾಂಡಗೆ ಟಂಟಂ ವಾಹನದಲ್ಲಿ ಮದುವೆಗೆ ಎಂದು ಹೋಗುತ್ತಿದ್ದವರ ಮೇಲೆ ಯಮರಾಯನ ಕಣ್ಣು ಬಿದ್ದಿದೆ. ಲಾರಿ ಚಾಲಕನ ಅತಿವೇಗದ ಚಾಲನೆ ಟಂಟಂ ವಾಹನದಲ್ಲಿ ಮದುವೆಗೆ ಹೋಗುತ್ತಿದ್ದ 40 ವರ್ಷದ ಠಾಕ್ರ್ಯಾ ಮತ್ತು 35 ವರ್ಷದ ಚನ್ನ್ಯಾ ಎಂಬ ಇಬ್ಬರ ಬಲಿ ಪಡೆದಿದೆ ಹಾಗೂ ಆರು ಮಂದಿಗೆ ಗಂಭೀರ ಗಾಯಗಳಾಗಿವೆ.

ಲಾರಿ ಚಾಲಕ ಪರಾರಿ: ಘಟನೆ ಬಳಿಕ ಲಾರಿ ಚಾಲಕ ಲಾರಿ ಬಿಟ್ಟು ಸ್ಥಳದಿಂದ ಪರಾರಿಯಾಗಿದ್ದಾನೆ. ಗಯಾಳುಗಳನ್ನು ಕಲಬುರ್ಗಿ ಜಿಲ್ಲಾಸ್ಪತ್ರೆಗೆ ರವಾನೆ ಮಾಡಲಾಗಿದೆ. ಇನ್ನು ಈ ಸಂಭಂದ ಸೈದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Published On - 10:42 am, Tue, 22 October 19

Follow Us
ಗಾಯಕಿ ಆಶಾ ಭೋಸ್ಲೆ ಕನ್ನಡದಲ್ಲಿ 4ನೇ ಗೀತೆ ಹಾಡಲು ಒಪ್ಪಿಕೊಂಡಿದ್ದು ಹೇಗೆ?
ಗಾಯಕಿ ಆಶಾ ಭೋಸ್ಲೆ ಕನ್ನಡದಲ್ಲಿ 4ನೇ ಗೀತೆ ಹಾಡಲು ಒಪ್ಪಿಕೊಂಡಿದ್ದು ಹೇಗೆ?
ಚೊಚ್ಚಲ ಪಂದ್ಯದಲ್ಲೇ ಮೂವರನ್ನು ಶೂನ್ಯಕ್ಕೆ ಔಟ್ ಮಾಡಿದ ಪ್ರಫುಲ್
ಚೊಚ್ಚಲ ಪಂದ್ಯದಲ್ಲೇ ಮೂವರನ್ನು ಶೂನ್ಯಕ್ಕೆ ಔಟ್ ಮಾಡಿದ ಪ್ರಫುಲ್
ಅತ್ಯಧಿಕ ಸೊನ್ನೆ.. ಅನಗತ್ಯ ದಾಖಲೆ ಬರೆದ ಅಭಿಷೇಕ್ ಶರ್ಮಾ
ಅತ್ಯಧಿಕ ಸೊನ್ನೆ.. ಅನಗತ್ಯ ದಾಖಲೆ ಬರೆದ ಅಭಿಷೇಕ್ ಶರ್ಮಾ
ವಚನಾನಂದ ಸ್ವಾಮೀಜಿ ಉಚ್ಚಾಟನೆ ಮಠದಲ್ಲಿ ತಳ್ಳಾಟ, ನೂಕಾಟ: ಶ್ರೀಗಳಿಗೆ ಗಾಯ
ವಚನಾನಂದ ಸ್ವಾಮೀಜಿ ಉಚ್ಚಾಟನೆ ಮಠದಲ್ಲಿ ತಳ್ಳಾಟ, ನೂಕಾಟ: ಶ್ರೀಗಳಿಗೆ ಗಾಯ
ಹೇಗಿದೆ ನೋಡಿ ಕುಂದಾಪುರದ ವಂಡ್ಸೆ ಶಾಲೆಯ ರೋಬೋಟ್​​ ಟೀಚರ್​​ ಪಾಠ
ಹೇಗಿದೆ ನೋಡಿ ಕುಂದಾಪುರದ ವಂಡ್ಸೆ ಶಾಲೆಯ ರೋಬೋಟ್​​ ಟೀಚರ್​​ ಪಾಠ
ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಯ ರಂಗೀನಾಟ: ಹೆರಿಗೆಗೆ ಹೋದಾಗ ಮತ್ತೊಂದು
ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಯ ರಂಗೀನಾಟ: ಹೆರಿಗೆಗೆ ಹೋದಾಗ ಮತ್ತೊಂದು
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಬಸವಜಯ ಮೃತ್ಯುಂಜಯಶ್ರೀ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್
ಬಸವಜಯ ಮೃತ್ಯುಂಜಯಶ್ರೀ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್
ಹರಿಹರ ಪಂಚಮಸಾಲಿ ಮಠದ ಮುಂದೆ ಭಕ್ತರ ಗಲಾಟೆ!
ಹರಿಹರ ಪಂಚಮಸಾಲಿ ಮಠದ ಮುಂದೆ ಭಕ್ತರ ಗಲಾಟೆ!