AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟಂಟಂ-ಲಾರಿ ಡಿಕ್ಕಿ, ಮದುವೆಗೆ ಹೋಗುತ್ತಿದ್ದ ಇಬ್ಬರು ಸ್ಥಳದಲ್ಲೇ ಸಾವು

ಯಾದಗಿರಿ: ಟಂಟಂ ವಾಹನ ಹಾಗೂ ಲಾರಿ ಮುಖಾಮುಕಿ ಡಿಕ್ಕಿಯಾಗಿ ಟಂಟಂನಲ್ಲಿದ್ದ ಇಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಯಾದಗಿರಿ ತಾಲೂಕಿನ ಬಳಿಚಕ್ರ ಗ್ರಾಮದ ಬಳಿ ನಿನ್ನೆ ತಡ ರಾತ್ರಿ ನಡೆದಿದೆ. ನಿನ್ನೆ ತಡ ರಾತ್ರಿ ಬಳಿಚಕ್ರ ತಾಂಡದಿಂದ ಬದ್ದೇಪಲ್ಲಿ ತಾಂಡಗೆ ಟಂಟಂ ವಾಹನದಲ್ಲಿ ಮದುವೆಗೆ ಎಂದು ಹೋಗುತ್ತಿದ್ದವರ ಮೇಲೆ ಯಮರಾಯನ ಕಣ್ಣು ಬಿದ್ದಿದೆ. ಲಾರಿ ಚಾಲಕನ ಅತಿವೇಗದ ಚಾಲನೆ ಟಂಟಂ ವಾಹನದಲ್ಲಿ ಮದುವೆಗೆ ಹೋಗುತ್ತಿದ್ದ 40 ವರ್ಷದ ಠಾಕ್ರ್ಯಾ ಮತ್ತು 35 ವರ್ಷದ ಚನ್ನ್ಯಾ ಎಂಬ ಇಬ್ಬರ ಬಲಿ […]

ಟಂಟಂ-ಲಾರಿ ಡಿಕ್ಕಿ, ಮದುವೆಗೆ ಹೋಗುತ್ತಿದ್ದ ಇಬ್ಬರು ಸ್ಥಳದಲ್ಲೇ ಸಾವು
ಸಾಧು ಶ್ರೀನಾಥ್​
|

Updated on:Oct 22, 2019 | 12:06 PM

Share

ಯಾದಗಿರಿ: ಟಂಟಂ ವಾಹನ ಹಾಗೂ ಲಾರಿ ಮುಖಾಮುಕಿ ಡಿಕ್ಕಿಯಾಗಿ ಟಂಟಂನಲ್ಲಿದ್ದ ಇಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಯಾದಗಿರಿ ತಾಲೂಕಿನ ಬಳಿಚಕ್ರ ಗ್ರಾಮದ ಬಳಿ ನಿನ್ನೆ ತಡ ರಾತ್ರಿ ನಡೆದಿದೆ.

ನಿನ್ನೆ ತಡ ರಾತ್ರಿ ಬಳಿಚಕ್ರ ತಾಂಡದಿಂದ ಬದ್ದೇಪಲ್ಲಿ ತಾಂಡಗೆ ಟಂಟಂ ವಾಹನದಲ್ಲಿ ಮದುವೆಗೆ ಎಂದು ಹೋಗುತ್ತಿದ್ದವರ ಮೇಲೆ ಯಮರಾಯನ ಕಣ್ಣು ಬಿದ್ದಿದೆ. ಲಾರಿ ಚಾಲಕನ ಅತಿವೇಗದ ಚಾಲನೆ ಟಂಟಂ ವಾಹನದಲ್ಲಿ ಮದುವೆಗೆ ಹೋಗುತ್ತಿದ್ದ 40 ವರ್ಷದ ಠಾಕ್ರ್ಯಾ ಮತ್ತು 35 ವರ್ಷದ ಚನ್ನ್ಯಾ ಎಂಬ ಇಬ್ಬರ ಬಲಿ ಪಡೆದಿದೆ ಹಾಗೂ ಆರು ಮಂದಿಗೆ ಗಂಭೀರ ಗಾಯಗಳಾಗಿವೆ.

ಲಾರಿ ಚಾಲಕ ಪರಾರಿ: ಘಟನೆ ಬಳಿಕ ಲಾರಿ ಚಾಲಕ ಲಾರಿ ಬಿಟ್ಟು ಸ್ಥಳದಿಂದ ಪರಾರಿಯಾಗಿದ್ದಾನೆ. ಗಯಾಳುಗಳನ್ನು ಕಲಬುರ್ಗಿ ಜಿಲ್ಲಾಸ್ಪತ್ರೆಗೆ ರವಾನೆ ಮಾಡಲಾಗಿದೆ. ಇನ್ನು ಈ ಸಂಭಂದ ಸೈದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Published On - 10:42 am, Tue, 22 October 19

ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್