AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟಂಟಂ-ಲಾರಿ ಡಿಕ್ಕಿ, ಮದುವೆಗೆ ಹೋಗುತ್ತಿದ್ದ ಇಬ್ಬರು ಸ್ಥಳದಲ್ಲೇ ಸಾವು

ಯಾದಗಿರಿ: ಟಂಟಂ ವಾಹನ ಹಾಗೂ ಲಾರಿ ಮುಖಾಮುಕಿ ಡಿಕ್ಕಿಯಾಗಿ ಟಂಟಂನಲ್ಲಿದ್ದ ಇಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಯಾದಗಿರಿ ತಾಲೂಕಿನ ಬಳಿಚಕ್ರ ಗ್ರಾಮದ ಬಳಿ ನಿನ್ನೆ ತಡ ರಾತ್ರಿ ನಡೆದಿದೆ. ನಿನ್ನೆ ತಡ ರಾತ್ರಿ ಬಳಿಚಕ್ರ ತಾಂಡದಿಂದ ಬದ್ದೇಪಲ್ಲಿ ತಾಂಡಗೆ ಟಂಟಂ ವಾಹನದಲ್ಲಿ ಮದುವೆಗೆ ಎಂದು ಹೋಗುತ್ತಿದ್ದವರ ಮೇಲೆ ಯಮರಾಯನ ಕಣ್ಣು ಬಿದ್ದಿದೆ. ಲಾರಿ ಚಾಲಕನ ಅತಿವೇಗದ ಚಾಲನೆ ಟಂಟಂ ವಾಹನದಲ್ಲಿ ಮದುವೆಗೆ ಹೋಗುತ್ತಿದ್ದ 40 ವರ್ಷದ ಠಾಕ್ರ್ಯಾ ಮತ್ತು 35 ವರ್ಷದ ಚನ್ನ್ಯಾ ಎಂಬ ಇಬ್ಬರ ಬಲಿ […]

ಟಂಟಂ-ಲಾರಿ ಡಿಕ್ಕಿ, ಮದುವೆಗೆ ಹೋಗುತ್ತಿದ್ದ ಇಬ್ಬರು ಸ್ಥಳದಲ್ಲೇ ಸಾವು
ಸಾಧು ಶ್ರೀನಾಥ್​
|

Updated on:Oct 22, 2019 | 12:06 PM

Share

ಯಾದಗಿರಿ: ಟಂಟಂ ವಾಹನ ಹಾಗೂ ಲಾರಿ ಮುಖಾಮುಕಿ ಡಿಕ್ಕಿಯಾಗಿ ಟಂಟಂನಲ್ಲಿದ್ದ ಇಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಯಾದಗಿರಿ ತಾಲೂಕಿನ ಬಳಿಚಕ್ರ ಗ್ರಾಮದ ಬಳಿ ನಿನ್ನೆ ತಡ ರಾತ್ರಿ ನಡೆದಿದೆ.

ನಿನ್ನೆ ತಡ ರಾತ್ರಿ ಬಳಿಚಕ್ರ ತಾಂಡದಿಂದ ಬದ್ದೇಪಲ್ಲಿ ತಾಂಡಗೆ ಟಂಟಂ ವಾಹನದಲ್ಲಿ ಮದುವೆಗೆ ಎಂದು ಹೋಗುತ್ತಿದ್ದವರ ಮೇಲೆ ಯಮರಾಯನ ಕಣ್ಣು ಬಿದ್ದಿದೆ. ಲಾರಿ ಚಾಲಕನ ಅತಿವೇಗದ ಚಾಲನೆ ಟಂಟಂ ವಾಹನದಲ್ಲಿ ಮದುವೆಗೆ ಹೋಗುತ್ತಿದ್ದ 40 ವರ್ಷದ ಠಾಕ್ರ್ಯಾ ಮತ್ತು 35 ವರ್ಷದ ಚನ್ನ್ಯಾ ಎಂಬ ಇಬ್ಬರ ಬಲಿ ಪಡೆದಿದೆ ಹಾಗೂ ಆರು ಮಂದಿಗೆ ಗಂಭೀರ ಗಾಯಗಳಾಗಿವೆ.

ಲಾರಿ ಚಾಲಕ ಪರಾರಿ: ಘಟನೆ ಬಳಿಕ ಲಾರಿ ಚಾಲಕ ಲಾರಿ ಬಿಟ್ಟು ಸ್ಥಳದಿಂದ ಪರಾರಿಯಾಗಿದ್ದಾನೆ. ಗಯಾಳುಗಳನ್ನು ಕಲಬುರ್ಗಿ ಜಿಲ್ಲಾಸ್ಪತ್ರೆಗೆ ರವಾನೆ ಮಾಡಲಾಗಿದೆ. ಇನ್ನು ಈ ಸಂಭಂದ ಸೈದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Published On - 10:42 am, Tue, 22 October 19

ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ದೇವಿ ದರ್ಶನ ಬಳಿಕ ಡಿಸಿಎಂ ಸ್ಫೋಟಕ ಹೇಳಿಕೆ: ಸಂಚಲನ ಮೂಡಿಸಿದ ಡಿಕೆಶಿ ಸಂದೇಶ
ದೇವಿ ದರ್ಶನ ಬಳಿಕ ಡಿಸಿಎಂ ಸ್ಫೋಟಕ ಹೇಳಿಕೆ: ಸಂಚಲನ ಮೂಡಿಸಿದ ಡಿಕೆಶಿ ಸಂದೇಶ
ಕುರ್ಚಿ ಕದನದ ನಡುವೆ ಅಂಕೋಲದಲ್ಲಿ ಶಕ್ತಿ ದೇವತೆ ಮೊರೆ ಹೋದ ಡಿಕೆಶಿ
ಕುರ್ಚಿ ಕದನದ ನಡುವೆ ಅಂಕೋಲದಲ್ಲಿ ಶಕ್ತಿ ದೇವತೆ ಮೊರೆ ಹೋದ ಡಿಕೆಶಿ
ಹಾವೇರಿ: ದೇವರ ಮೂರ್ತಿ ಭಗ್ನಗೊಳಿಸಿದ ಕಿಡಿಗೇಡಿಗಳು; ವಿಡಿಯೋ ನೋಡಿ
ಹಾವೇರಿ: ದೇವರ ಮೂರ್ತಿ ಭಗ್ನಗೊಳಿಸಿದ ಕಿಡಿಗೇಡಿಗಳು; ವಿಡಿಯೋ ನೋಡಿ
49 ಎಸೆತಗಳಲ್ಲಿ ಸ್ಫೋಟಕ ಶತಕ ಸಿಡಿಸಿದ ಇಶಾನ್ ಕಿಶನ್
49 ಎಸೆತಗಳಲ್ಲಿ ಸ್ಫೋಟಕ ಶತಕ ಸಿಡಿಸಿದ ಇಶಾನ್ ಕಿಶನ್
ಊಟಿಯಂತಾದ ಕೋಲಾರ, ರಸ್ತೆ ಕಾಣದೇ ವಾಹನ ಸವಾರರು ಪರದಾಟ
ಊಟಿಯಂತಾದ ಕೋಲಾರ, ರಸ್ತೆ ಕಾಣದೇ ವಾಹನ ಸವಾರರು ಪರದಾಟ
ಔಷಧಿ ಖರೀದಿಲಿ ಭಾರಿ ಭ್ರಷ್ಟಾಚಾರ: ಕಮಿಷನ್ ಬೇಡಿಕೆಯ ಸ್ಫೋಟಕ ಆಡಿಯೋ ಇಲ್ಲಿದೆ
ಔಷಧಿ ಖರೀದಿಲಿ ಭಾರಿ ಭ್ರಷ್ಟಾಚಾರ: ಕಮಿಷನ್ ಬೇಡಿಕೆಯ ಸ್ಫೋಟಕ ಆಡಿಯೋ ಇಲ್ಲಿದೆ
ಥಿಯೇಟರ್​​ಗೆ ತೆರಳಿ ‘ಡೆವಿಲ್’ ವೀಕ್ಷಿಸಿದ ದರ್ಶನ್ ತಾಯಿ ಮೀನಾ
ಥಿಯೇಟರ್​​ಗೆ ತೆರಳಿ ‘ಡೆವಿಲ್’ ವೀಕ್ಷಿಸಿದ ದರ್ಶನ್ ತಾಯಿ ಮೀನಾ
2026 ಮಿಥುನ ರಾಶಿಯವರಿಗೆ ನಿರ್ಣಾಯಕ ವರ್ಷ; ವಾರ್ಷಿಕ ಭವಿಷ್ಯ ಇಲ್ಲಿದೆ
2026 ಮಿಥುನ ರಾಶಿಯವರಿಗೆ ನಿರ್ಣಾಯಕ ವರ್ಷ; ವಾರ್ಷಿಕ ಭವಿಷ್ಯ ಇಲ್ಲಿದೆ
ಸಿದ್ದರಾಮಯ್ಯ ಪರ ಯತ್ನಾಳ್ ಬ್ಯಾಟಿಂಗ್, ಬಿಜೆಪಿ ನಾಯಕರ ಬಗ್ಗೆ ವ್ಯಂಗ್ಯ
ಸಿದ್ದರಾಮಯ್ಯ ಪರ ಯತ್ನಾಳ್ ಬ್ಯಾಟಿಂಗ್, ಬಿಜೆಪಿ ನಾಯಕರ ಬಗ್ಗೆ ವ್ಯಂಗ್ಯ