AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಣ್ಣು ತೆಗೆಯುವಾಗ ಗುಡ್ಡ ಕುಸಿದು ಇಬ್ಬರು ಯುವಕರ ಸಾವು

ಅಕ್ರಮ ಮಣ್ಣು ಗಣಿಗಾರಿಕೆ ಮಾಡುವಾಗ ಅವಘಡ ಸಂಭವಿಸಿದ್ದು, ಯಲ್ಲಪ್ಪ (27 ವರ್ಷ), ಹಾಲಪ್ಪ ಗೂರವ (24 ವರ್ಷ) ಮಣ್ಣಿನಡಿ ಸಿಲುಕಿ ಕೊನೆಯುಸಿರೆಳೆದಿದ್ದಾರೆ. ಸುಮಾರು 6 ಅಡಿ ಮಣ್ಣಿನ ಕೆಳಗೆ ಸುಲುಕಿರುವ ಇವರಿಬ್ಬರ ಶವಕ್ಕಾಗಿ ಪೊಲೀಸರು ಶೋಧಕಾರ್ಯ ನಡೆಸುತ್ತಿದ್ದಾರೆ.

ಮಣ್ಣು ತೆಗೆಯುವಾಗ ಗುಡ್ಡ ಕುಸಿದು ಇಬ್ಬರು ಯುವಕರ ಸಾವು
ದುರಂತದಲ್ಲಿ ಮೃತಪಟ್ಟ ಯುವಕರು
Skanda
|

Updated on: Mar 01, 2021 | 11:52 AM

Share

ಬೆಳಗಾವಿ: ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಬಿರನೊಳ್ಳಿ ಗ್ರಾಮ ಗ್ರಾಮದ ಹೊರವಲಯದಲ್ಲಿ ಮಣ್ಣು ತೆಗೆಯುವಾಗ ಗುಡ್ಡ ಕುಸಿದು ಕಾರ್ಮಿಕರಿಬ್ಬರು ಸಾವಿಗೀಡಾಗಿದ್ದಾರೆ. ಅಕ್ರಮ ಮಣ್ಣು ಗಣಿಗಾರಿಕೆ ಮಾಡುವಾಗ ಅವಘಡ ಸಂಭವಿಸಿದ್ದು, ಯಲ್ಲಪ್ಪ (27 ವರ್ಷ), ಹಾಲಪ್ಪ ಗೂರವ (24 ವರ್ಷ) ಮಣ್ಣಿನಡಿ ಸಿಲುಕಿ ಕೊನೆಯುಸಿರೆಳೆದಿದ್ದಾರೆ. ಸುಮಾರು 6 ಅಡಿ ಮಣ್ಣಿನ ಕೆಳಗೆ ಸಿಲುಕಿದ್ದ ಇವರಿಬ್ಬರ ಶವವನ್ನು ಪೊಲೀಸರು ಶೋಧಕಾರ್ಯ ನಡೆಸಿ ಹೊರತೆಗೆದಿದ್ದಾರೆ.

ಯಮಕನಮರಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿರುವ ಬಿರನೊಳ್ಳಿ ಗ್ರಾಮದ ಹೊರವಲಯದಲ್ಲಿ ದುರ್ಘಟನೆ ಸಂಭವಿಸಿದ್ದು, ಮಣ್ಣಲ್ಲಿ ಸಿಕ್ಕವರನ್ನು ಹೊರ ತೆಗೆಯಲು ಸ್ಥಳೀಯರು ಸಹ ಪೊಲೀಸರೊಂದಿಗೆ ಕೈ ಜೋಡಿಸಿದ್ದಾರೆ. ಅಕ್ರಮವಾಗಿ ಮಣ್ಣು ಅಗೆಯುವಾಗ ದುರಂತ ಸಂಭವಿಸಿರುವುದರಿಂದ ಯಮಕನಮರಡಿ ಪೊಲೀಸರು ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಚ್ಚಿನ ಮಾಹಿತಿಯನ್ನೂ ಕಲೆ ಹಾಕುತ್ತಿದ್ದಾರೆ.

ಇದನ್ನೂ ಓದಿ: Wall Collapse ಸಂಪ್​ ನಿರ್ಮಾಣದ ವೇಳೆ ಗೋಡೆ ಕುಸಿತ: ಮಹಿಳೆ ಸ್ಥಳದಲ್ಲೇ ಸಾವು

Follow Us
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು