AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Rain: ರಾಜ್ಯದಲ್ಲಿ ಮುಂದಿನ ಎರಡು ದಿನಗಳ ಕಾಲ ಮಳೆ ಸಾಧ್ಯತೆ: ಹವಾಮಾನ ಇಲಾಖೆ ಮುನ್ಸೂಚನೆ

ರಾಜ್ಯದಲ್ಲಿ ಇನ್ನು ಎರಡು ದಿನಗಳ ಕಾಲ ಮಳೆರಾಯನ ಅರ್ಭಟ ಮುಂದುವರೆಯಲಿದೆ. ಇಂದು (ಮೇ.21) ಮತ್ತು ನಾಳೆ (ಮೇ.22) ರಾಜ್ಯಾದ್ಯಂತ ಮಳೆಯಾಗಲಿದೆ ಹವಾಮಾನ ಇಲಾಖೆ ಮಳೆ ಮುನ್ಸೂಚನೆ ನೀಡಿದೆ.

Karnataka Rain: ರಾಜ್ಯದಲ್ಲಿ ಮುಂದಿನ ಎರಡು ದಿನಗಳ ಕಾಲ ಮಳೆ ಸಾಧ್ಯತೆ: ಹವಾಮಾನ ಇಲಾಖೆ ಮುನ್ಸೂಚನೆ
ಸಾಂದರ್ಭಿಕ ಚಿತ್ರ
ವಿವೇಕ ಬಿರಾದಾರ
ವಿವೇಕ ಬಿರಾದಾರ|

Updated on:May 21, 2023 | 9:35 AM

Share

ಬೆಂಗಳೂರು: ರಾಜ್ಯದಲ್ಲಿ ಇನ್ನು ಎರಡು ದಿನಗಳ ಕಾಲ ಮಳೆರಾಯನ (Rain) ಅರ್ಭಟ ಮುಂದುವರೆಯಲಿದೆ. ಇಂದು (ಮೇ.21) ಮತ್ತು ನಾಳೆ (ಮೇ.22) ರಾಜ್ಯಾದ್ಯಂತ ಮಳೆಯಾಗಲಿದೆ ಹವಾಮಾನ ಇಲಾಖೆ (Meteorological Department) ಮಳೆ ಮುನ್ಸೂಚನೆ ನೀಡಿದೆ. ಇಂದು ನಗರದ ಹಲವೆಡೆ ಮೋಡಕವಿದ ವಾತಾವರಣ ಇರಲಿದ್ದು, ಸಂಜೆ ವೇಳೆಗೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿಯ ದಕ್ಷಿಣ ಕನ್ನಡ, ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ನಗರ, ಚಿತ್ರದುರ್ಗ, ಕೋಲಾರ, ಮೈಸೂರು, ಚಾಮರಾಜನಗರ, ಕೊಡಗು, ಚಿಕ್ಕಮಗಳೂರು, ತುಮಕೂರು ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಗುಡುಗುಸಹಿತ ಮಳೆಯಾಗುವ ಸಾಧ್ಯತೆ ಇದೆ.

ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಗುಡುಗು ಮಿಂಚು ಸಹಿತ ಸಾಧ್ಯತೆಗಳಿವೆ. ಬೆಂಗಳೂರು ನಗರದಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರಲಿದ್ದು, ಹಗುರದಿಂದ ಸಾಧಾರಣ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.

ಬಿರುಗಾಳಿ ಸಹಿತ ಮಳೆಗೆ ಮನೆಗಳು ಕುಸಿತ

ಮೈಸೂರು: ಜಿಲ್ಲೆಯಲ್ಲಿ ಬಿರುಗಾಳಿ ಸಹಿತ ಮಳೆಯಾಗಿದ್ದು, ಹಲವೆಡೆ ಹಾನಿಯಾಗಿದೆ. ನಂಜನಗೂಡು, ತಾಲೂಕಿನ ಗ್ರಾಮಗಳಲ್ಲಿ ಗಾಳಿ-ಮಳೆಗೆ ಅಪಾರ ನಷ್ಟವಾಗಿದೆ. ಗೆಜ್ಜಗನಹಳ್ಳಿಯಲ್ಲಿ ಭಾರಿ ಗಾಳಿಗೆ ಗ್ರಾಮದ ಚೆಲುವರಾಯ, ನಿಂಗರಾಜು, ನಂಜುಂಡೇಗೌಡ ಸಿದ್ದಾಚಾರಿ, ಸಿದ್ದಮ್ಮ, ರಾಜೇಶ ಎಂಬುವವರಿಗೆ ಸೇರಿದ ಮನೆಗಳ ಮೇಲ್ಚಾವಣಿ ಗೋಡೆಗಳು ಕುಸಿತಕೊಂಡಿದ್ದು, ಮನೆಯಲ್ಲಿದ್ದ ದವಸ ಧಾನ್ಯ, ಇತರೆ ವಸ್ತುಗಳು ನಾಶವಾಗಿವೆ.

ಅದೃಷ್ಟವಶಾತ್ ಯಾರಿಗೂ ಯಾವುದೇ ಅಪಾಯವಾಗಿಲ್ಲ. ಇನ್ನು ಮನೆ ಕಳೆದುಕೊಂಡವರಿಗೆ ಪರಿಹಾರ ನೀಡುವಂತೆ ಗ್ರಾಮಸ್ಥರ ಆಗ್ರಹಿಸಿದ್ದಾರೆ. ಹುಣಸೂರು ತಾಲೂಕಿನ ಕಡೆಮನಗನಹಳ್ಳಿಯಲ್ಲೂ ಭಾರಿ ಮಳೆ ಗಾಳಿಗೆ ಕೊಟ್ಟಿಗೆಯ ಮೇಲ್ಚಾವಣಿ ಹಾರಿ ಹೋಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:30 am, Sun, 21 May 23

Follow Us
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ